Editor VijayaDarpana

ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!!

ವಿಜಯ ದರ್ಪಣ ನ್ಯೂಸ್….. ಸಮಸ್ಯೆಗಳ ಸುಳಿಯಿಂದಲೇ ಮೇಲೆದ್ದು!! ಹದವಾದ ಭೂಮಿಯಲ್ಲಿ ಹೂವಿನ ಬೀಜವನ್ನು ಬಿತ್ತಿ, ಅದಕ್ಕೆ ಬೇಕಾದ ನೀರನ್ನು ಹನಿಸಿ. ಗೊಬ್ಬರ ಪೂರೈಸುತ್ತವೆ. ಒಟ್ಟಿನಲ್ಲಿ ಅದಕ್ಕೆ ಬೇಕಾದ ರಕ್ಷಣೆಯನ್ನು ಒದಗಿಸುತ್ತೇವೆ. ಆದೊಂದು ದಿನ ಚಿಗುರೊಡೆಯುತ್ತದೆ ಸಸಿಯಾಗುತ್ತದೆ. ನಂತರ ಗಿಡವಾಗುತ್ತದೆ. ಮುಂದೊಂದು ದಿನ ಮೊಗೊಂದು ಹಿಗ್ಗಿ ಹಿಗ್ಗಿ ಸುಂದರ ಮುಂಜಾವಿನಲ್ಲಿ ಅರಳಿ ನಿಲ್ಲುತ್ತದೆ. ಗಿಡದ ನೆತ್ತಿಯ ಮೇಲಿನ ನಗುವ ಹೂ ಕಂಡು ನಮ್ಮ ತುಟಿಯಂಚಿನಲ್ಲಿ ನಗೆ ಹೂ ಅರಳುತ್ತದೆ. ಬೀಜವನ್ನು ಬೀಜವಾಗಿಯೇ ಬಿಟ್ಟಿದ್ದರೆ ಅದು ಹೂವಾಗಿ ಅರಳುತ್ತಿರಲಿಲ್ಲ. ನಮ್ಮ…

Read More

ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಾಂಡವಪುರ ಜನವರಿ 30ಪೋಲಿಸಿನವರಿಂದ ದಂಡ ತಪ್ಪಿಸಲು ಮಾತ್ರ ಹೆಲ್ಮೆಟ್ ಹಾಕಬೇಕು ಎನ್ನುವುದು ತಪ್ಪು.ಅಪಘಾತಗಳಿಂದ ಅಮ್ಮ ಅಮೂಲ್ಯ ಜೀವಿಗಳು ಉಳಿಯಲು ಹೆಲ್ಮೆಟ್ ಧರಿಸಿ ಪ್ರಾಣ ರಕ್ಷಿಸಿಕೊಳ್ಳಿ ಎಂದು ಮೈಸೂರು ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಅವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು…

Read More

ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ 

ವಿಜಯ ದರ್ಪಣ ನ್ಯೂಸ್…. ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ ಶಿಡ್ಲಘಟ್ಟ : ಫೆ-1ರಂದು ಭಾನುವಾರ ಶಿಡ್ಲಘಟ್ಟ ನಗರದಲ್ಲಿ ಹಿಂದು ಸಮಾಜೋತ್ಸವ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಬಂಧುಗಳು ಭಾಗವಹಿಸಿ ಎಂದು ಹಿಂದು ಸಮಾಜೋತ್ಸವ ಆಯೋಜನ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹಿಂದು ಸಮಾಜೋತ್ಸವ ನಡೆಯುವ ಹಿನ್ನಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿ ಮತ್ತು ಕರ ಪತ್ರ ಹಂಚಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ನಮ್ಮದು…

Read More

ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಜ.30: ಸರ್ಕಾರಿ ನೌಕರರು ದೈನಂದಿನ ವೃತ್ತಿಯ ಜೊತೆಗೆ ಕ್ರೀಡೆ, ವ್ಯಾಯಾಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ…

Read More

ಲ್ಯಾಂಡ್ ಲಾರ್ಡ್ ಸಿನಿಮಾ…..

ವಿಜಯ ದರ್ಪಣ ನ್ಯೂಸ್……. ಲ್ಯಾಂಡ್ ಲಾರ್ಡ್ ಸಿನಿಮಾ….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಅಸುರನ್, ಜೈ ಭೀಮ್, ಕಾಟೇರ, ಛಾವ, ಧುರಂದರ್, ಈಗ ಲ್ಯಾಂಡ್ ಲಾರ್ಡ್ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ, ಅಕ್ರಮ, ಹಿಂಸೆ, ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ, ಕ್ರೌರ್ಯ, ಅಸಮಾನತೆ, ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ………

Read More

ಸರ್ವೋದಯ ಮತ್ತು ಹುತಾತ್ಮರ ದಿನ….

ವಿಜಯ ದರ್ಪಣ ನ್ಯೂಸ್…… ಸರ್ವೋದಯ ಮತ್ತು ಹುತಾತ್ಮರ ದಿನ…. ಜನವರಿ 30….. ಹೀಗೊಬ್ಬ ಮಹಾತ್ಮ….. ಗಾಂಧಿ, ನಿನ್ನನ್ನು ಕೊಂದು ಸುಮಾರು 78 ವರ್ಷಗಳಾಯಿತು. ನೀನು ಹತ್ಯೆಯಾದ ದಿನವಾದ ಜನವರಿ 30 ನ್ನು ಪ್ರತಿವರ್ಷ ” ಹುತಾತ್ಮರ ದಿನ ” ಎಂದು ಆಚರಿಸಿಕೊಂಡು ಬರುತ್ತಿದ್ದೇವೆ….. ಅಂದು ಬ್ರಿಟೀಷರ ದಾಸ್ಯದಿಂದ ನಮ್ಮನ್ನು ಮುಕ್ತಗೊಳಿಸಿದೆ. ಪ್ರಾರಂಭದ ದಿನಗಳಲ್ಲಿ ನಿನ್ನನ್ನು ಮಹಾತ್ಮ ಎನ್ನುತ್ತಿದ್ದರು. ಆದರೆ ಇತ್ತೀಚೆಗೆ ಯಾಕೋ ನಿನ್ನನ್ನು ಟೀಕಿಸುವವರೇ ಹೆಚ್ಚಾಗಿದ್ದಾರೆ. ಬಹಳ ಅನುಮಾನದಿಂದಲೇ ನೋಡುತ್ತಿದ್ದಾರೆ. ಜನರಿಗೆ ಈಗ ಹಣ ಹೆಚ್ಚಾಗಿದೆ, ಸಾಮಾಜಿಕ…

Read More

ಫೆಬ್ರವರಿ11ರಂದು  ಶಿಡ್ಲಘಟ್ಟದಲ್ಲಿ  ಹಿಂದೂ ಸಮಾಜೋತ್ಸವ ಆಯೋಜನೆ:  ಎಸ್.ಪ್ರಕಾಶ್ 

ವಿಜಯ ದರ್ಪಣ ನ್ಯೂಸ್… ಫೆಬ್ರವರಿ11ರಂದು  ಶಿಡ್ಲಘಟ್ಟದಲ್ಲಿ  ಹಿಂದೂ ಸಮಾಜೋತ್ಸವ ಆಯೋಜನೆ:  ಎಸ್.ಪ್ರಕಾಶ್ ಶಿಡ್ಲಘಟ್ಟ : ರಾಷ್ಟೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ದೇಶಾಧ್ಯಂತ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು ಅದರ ಭಾಗವಾಗಿ ಫೆ-೦೧ ರ ಭಾನುವಾರ ನಗರದಲ್ಲಿ ಹಿಂದೂ ಸಮಾಜೋತ್ಸವವನ್ನು ಭಾರಿ ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು.ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಯಾವುದೇ ಅನ್ಯಧರ್ಮಗಳ ವಿರುದ್ದ ಮಾಡುವ ಶಕ್ತಿ ಪ್ರದರ್ಶನವಲ್ಲ…

Read More

ತಾಂಡವಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಅಗ್ನಿ ನೇತ್ರಾಂಬ ಮಾರಮ್ಮನ ಜಾತ್ರೆ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಅಗ್ನಿ ನೇತ್ರಾಂಬ ಮಾರಮ್ಮನ ಜಾತ್ರೆ ತಾಂಡವಪುರ ಜನವರಿ 29 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಗ್ರಾಮ ದೇವತೆ ಅಗ್ನಿ ನೇತ್ರಾಂಬ ಮಾರಮ್ಮನವರ ಜಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು ಎರಡು ದಿನಗಳ ಕಾಲ ನಡೆದ ಈ ಜಾತ್ರೆಗೆ ತಾಂಡವಪುರ ಸುತ್ತಮುತ್ತಲ ಗ್ರಾಮಗಳ ಭಕ್ತ ಸಾಗರವೇ ಹರಿದು ಬಂದು ದೇವಿಗೆ…

Read More

ಮೈಸೂರು ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್….. ಮೈಸೂರು ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ ಮೈಸೂರು ತಾಂಡವಪುರ ಜನವರಿ 28: ಹೆಸರಾಂತ ಮೈಸೂರಿಗೆ ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ” ಇಂದು ಸಾವನ್ನಪ್ಪಿದೆ. ಈ ಕುರಿತು ಮೈಸೂರು ಮೃಗಾಲಯವು ಮಾಹಿತಿ ನೀಡಿದ್ದು, ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ ಇಂದು ಬೆಳಗ್ಗೆ 10.30ರ ಸಮಯದಲ್ಲಿ ನಿಧನ ಹೊಂದಿದೆ. 1987ರಲ್ಲಿ ಜರ್ಮನಿಯಿಂದ ತಂದ ಹೆನ್ರಿ ಮತ್ತು ಹನಿ…

Read More

ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಕೇಸ್ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 2 ದಿನ ಪೊಲೀಸ್ ಕಸ್ಟಡಿ

ವಿಜಯ ದರ್ಪಣ ನ್ಯೂಸ್….. ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಕೇಸ್ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 2 ದಿನ ಪೊಲೀಸ್ ಕಸ್ಟಡಿ ಶಿಡ್ಲಘಟ್ಟ : ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಶಿಡ್ಲಘಟ್ಟದ JMFC ನ್ಯಾಯಾಲಯವು ಇಂದು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿದೆ. JMFC ನ್ಯಾಯಾಲಯದಲ್ಲಿ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಅವರ ಮುಂದೆ ವಿಚಾರಣೆ ನಡೆಯಿತು ಹೆಚ್ಚಿನ ತನಿಖೆಗಾಗಿ ಪೊಲೀಸರು…

Read More