Editor VijayaDarpana

*ಮಾದಕ ವಸ್ತುಗಳ ಮಾಯಾಜಾಲ*

ವಿಜಯ ದರ್ಪಣ ನ್ಯೂಸ್…. *ಮಾದಕ ವಸ್ತುಗಳ ಮಾಯಾಜಾಲ* ಮನುಷ್ಯನು ಸಾಮಾನ್ಯವಾಗಿ ತನಗೆ ತಿಳಿದೊ ತಿಳಿಯದೆಯೋ ಅನೇಕ ಚಟಗಳ ದಾಸನಾಗಿರುತ್ತಾನೆ. ಕೆಲವು ಚಟಗಳು ಸಾದಾರಣ ಪರಿಣಾಮವನ್ನು ಉಂಟು ಮಾಡುವ ಚಟಗಳಾದರೆ, ಇನ್ನು ಕೆಲವು ಉತ್ತೇಜನಕಾರಿಯಾದ ಪರಿಣಾಮ ಬೀರುವ ಚಟಗಳ ಜಾಲದೊಳಗೆ ಬಂಧಿಯಾಗಿರುತ್ತಾನೆ. ಈ ಚಟಗಳು ಆ ವ್ಯಕ್ತಿಯ ಬದುಕು ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ತೀವ್ರ ಪರಿಣಾಮವನ್ನು ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ಮಾದಕ ವಸ್ತುಗಳ ವ್ಯಸನಿಗಳಾಗಿದ್ದು ದಿನನಿತ್ಯ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಸುದ್ದಿಯಾಗುತ್ತಿರುವುದು ಹಾಗೂ ನಮ್ಮ…

Read More

ಬೀದಿನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ…

ವಿಜಯ ದರ್ಪಣ ನ್ಯೂಸ್….. ಬೀದಿನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ… ಬೆಂಗಳೂರು.ಫೆ18: ಬೀದಿನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಉತ್ತರ ನಗರಪಾಲಿಕೆಯ ಪಶು ಪಾಲನೆ ಇಲಾಖೆಯಿಂದ 461 ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ ನಡೆಸಿ.ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಮೇಡಿ ಅಗ್ರಹಾರದ ಪ್ರಾಣಿ ಸಂತಾನ ನಿಯಂತ್ರಣ ಕೇಂದ್ರದಲ್ಲಿ  ಬೀದಿ ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆಯನ್ನು ಸರ್ಕಾರದ ಮಾರ್ಗಸೂಚಿಗಳು ಹಾಗೂ ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ನಿಯಮಾವಳಿಗಳ ಪ್ರಕಾರಕ್ರಮಬದ್ಧವಾಗಿ ಮತ್ತು ವೈಜ್ಞಾನಿಕ ವಿಧಾನದಲ್ಲಿ ನಡೆಸಲಾಗುತ್ತಿದೆ ಅಂತ…

Read More

ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಪ್ರಾಣ ಹಾನಿಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ವಯಿಸುವುದು ಸೂಕ್ತ 

ವಿಜಯ ದರ್ಪಣ ನ್ಯೂಸ್…. ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಪ್ರಾಣ ಹಾನಿಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳು ವಯಿಸುವುದು ಸೂಕ್ತ ಶಿಡ್ಲಘಟ್ಟ : ಬೆಂಕಿ ಆಕಸ್ಮಿಕಗಳಿಂದ ಉಂಟಾದ ಆಸ್ತಿಪಾಸ್ತಿ, ಬೆಲೆಬಾಳುವ ಪದಾರ್ಥಗಳು, ದಾಖಲೆಗಳು ನಾಶವಾಗುವ ಜತೆಗೆ ಪ್ರಾಣ ಹಾನಿಗಳು ಸಂಭವಿಸುತ್ತವೆ ಆದ್ದರಿಂದ ಬೆಂಕಿ ಆಕಸ್ಮಿಕಗಳ ಸಂದರ್ಭದಲ್ಲಿ ನಮ್ಮ ಸೇವೆ ಪಡೆಯುವುದು ಒಂದು ಭಾಗವಾದರೆ ಮುನ್ನೆಚ್ಚರಿಕೆ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಲಿವೆ ಎಂದು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಅಧಿಕಾರಿ ಮುನಿಕೃಷ್ಣ ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಕಿ ನಂದಿಸುವ…

Read More

ಪೋದಾರ್ ಅಂತರರಾಷ್ಟ್ರೀಯ ತುಮಕೂರು ಶಾಲೆಗೆ ಫ್ರೀ ಸ್ಟೈಲ್ ಫುಟ್ಬಾಲ್ ಆಟಗಾರ ಜೇಮೀ ನೈಟ್ ಭೇಟಿ; ರೋಮಾಂಚನಗೊಂಡ ವಿದ್ಯಾ ರ್ಥಿಗಳು

ವಿಜಯ ದರ್ಪಣ ನ್ಯೂಸ್…. ಪೋದಾರ್ ಅಂತರರಾಷ್ಟ್ರೀಯ ತುಮಕೂರು ಶಾಲೆಗೆ ಫ್ರೀ ಸ್ಟೈಲ್ ಫುಟ್ಬಾಲ್ ಆಟಗಾರ ಜೇಮೀ ನೈಟ್ ಭೇಟಿ:  ರೋಮಾಂಚನಗೊಂಡ ವಿದ್ಯಾ ರ್ಥಿಗಳು ತುಮಕೂರು, 18ನೇ ಫೆಬ್ರುವರಿ, 2026: ಭಾರತಕ್ಕೆ ಏಳನೇ ಭೇಟಿ ನೀಡುತ್ತಿರುವ, ವಿಶ್ವದ ಅಗ್ರ ಹತ್ತು ಫ್ರೀ ಸ್ಟೈಲ್ ಫುಟ್ಬಾಲ್ ಆಟಗಾರರಲ್ಲಿ ಸ್ಥಾನ ಪಡೆದಿರುವ ಮತ್ತು ಬಹು ಗಿನ್ನೆಸ್ ವಿಶ್ವ ದಾಖಲೆ ಹೊಂದಿರುವ ಖ್ಯಾತ ಫ್ರೀಸ್ಟೈಲ್ ಫುಟ್ಬಾಲ್ ಆಟಗಾರ, ಜೇಮೀನೈಟ್ ಅವರನ್ನು ಮತ್ತೊಮ್ಮೆ ಸ್ವಾಗತಿಸಲು ಪೋದಾರ್ ಅಂತರರಾಷ್ಟ್ರೀಯ, ತುಮಕೂರು ಶಾಲೆಯ ವಿದ್ಯಾರ್ಥಿಗಳು ರೋಮಾಂಚನ ಗೊಂಡರು….

Read More

ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ…….

ವಿಜಯ ದರ್ಪಣ ನ್ಯೂಸ್…. ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ……. ” ಕರ್ನಾಟಕ ಸರ್ಕಾರಿ ನೌಕರರ ವಿರುದ್ಧದ ಹಿಂಸಾಚಾರ ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಸ್ತಿ ಹಾನಿ ನಿಷೇಧ ಕಾಯ್ದೆ – 2026 ” ಕರಡು ಸಿದ್ಧಪಡಿಸಿದ ಸರ್ಕಾರ….. ಹಾಗೆಯೇ ದ್ವೇಷ ಭಾಷಣ ವಿರುದ್ದದ ಮಸೂದೆಯೂ ರಾಜ್ಯಪಾಲರ ಸಹಿಗಾಗಿ ಕಾದಿದೆ….. ಜೊತೆಗೆ ಇತ್ತೀಚೆಗೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಮುಖವಾಗಿ ” ಕರ್ನಾಟಕ ರಾಷ್ಟ್ರ ಸಮಿತಿ ” ಪಕ್ಷದ ಕಾರ್ಯಕರ್ತರ ಪ್ರಶ್ನಿಸುವ ಅಧಿಕಾರವನ್ನೇ ಮೊಟಕುಗೊಳಿಸಿ ಅವರ…

Read More

ಸಾಧನೆಗೆ ಬೇಕು ಸಹನೆ : ಜಯಶ್ರೀ ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. ಸಾಧನೆಗೆ ಬೇಕು ಸಹನೆ: ಜಯಶ್ರೀ ಜೆ. ಅಬ್ಬಿಗೇರಿ ಒಮ್ಮೆ ಭಗವಾನ್ ಬುದ್ಧ ತನ್ನ ಪ್ರೀತಿಯ ಶಿಷ್ಯನೊಂದಿಗೆ ಬೋಧಿ ವೃಕ್ಷದ ಕೆಳಗೆ ಕುಳಿತಾಗ ಶ್ರೀಮಂತನೊಬ್ಬ ಅಲ್ಲಿಗೆ ಬಂದ. ಶ್ರೀಮಂತನು ಬುದ್ಧನನ್ನು ಬಾಯಿಗೆ ಬಂದ ಹಾಗೆ ಬೈಯ್ಯಲು ಶುರು ಮಾಡಿದ. ಬುದ್ಧ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನೇ ಕುಳಿತಿದ್ದ. ಅಜ್ಞಾನಿಯಾದ ಶ್ರೀಮಂತ ಬುಧನನ್ನು ಬೈಯ್ಯುತ್ತಿದ್ದಾನೆಂದು ಶಿಷ್ಯ, ಕೋಪಗೊಂಡ, ಬುಧನಿಗೆ ಶಿಷ್ಯನ ಕೋಪದ ಬಗ್ಗೆ ತಿಳಿದಾಗ ಸುಮ್ಮನಿರೆಂದು ಸನ್ನೆ ಮಾಡಿದ. ಬೈದು ಬೈದು ಸಾಕಾದ ಮೇಲೆ ಶ್ರೀಮಂತ…

Read More

ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಆಹಾರ ಮೇಳವನ್ನು ಆಯೋಜನೆ 

ವಿಜಯ ದರ್ಪಣ ನ್ಯೂಸ್…. ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಆಹಾರ ಮೇಳವನ್ನು ಆಯೋಜನೆ ಶಿಡ್ಲಘಟ್ಟ : ಹಣಕಾಸಿನ ಸಾಕ್ಷರತೆ, ಮಾರುಕಟ್ಟೆಯ ವಿಶ್ಲೇಷಣೆ, ತೆರಿಗೆ, ಕಾನೂನು ಮತ್ತು ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಂದ ಆಹಾರ ಮೇಳವನ್ನು ಆಯೋಜಿಸಿದ್ದೇವೆ ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ತಿಳಿಸಿದರು. ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಣಿಜ್ಯ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಲು…

Read More

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ

ವಿಜಯ ದರ್ಪಣ ನ್ಯೂಸ್….  ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಹರಿದು ಬಂದು ಭಕ್ತ ಸಾಗರ : ಭಕ್ತಾದಿಗಳಿಗೆ 24 ಗಂಟೆ ಪ್ರಸಾದ ತಾಂಡವಪುರ ಫೆಬ್ರುವರಿ 16 ಮೈಸೂರು ಜಿಲ್ಲೆ ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನೆರವೇರಿದವು ನಾನಾ ಜಿಲ್ಲೆಗಳಿಂದ ಆಗಮಿಸಿದ ಭಕ್ತಾದಿಗಳು ದೇವಾಲಯದ ಮುಂದೆ ರಾತ್ರಿ ಇಡಿ ಶಿವಧಾನ್ಯ ಮಾಡುವ ಮೂಲಕ ಶಿವರಾತ್ರಿ ಆಚರಿಸಿದರು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಶಿವ ಪಾರ್ವತಿ…

Read More

ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ:ಸಚಿವ ಕೆ.ಎಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ:ಸಚಿವ ಕೆ.ಎಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.13 : ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಕಂಪನಿ ಮುಖ್ಯಸ್ಥರಿಗೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್…

Read More

ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್….  ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ ತಾಂಡವಪುರ ಫೆಬ್ರವರಿ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಿಕ್ಕಯ್ಯನ ಛತ್ರ ಗ್ರಾಮದ ಬಳಿ ಇರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದುಬಂದು ದೇವರಿಗೆ ವಿಶೇಷ ಪೂರಿ ಸಲ್ಲಿಸಿ. ರಾತ್ರಿಯಲ್ಲ ಜಾಗರಣೆ ಮಾಡಿ ಪ್ರಸಾದ ಸ್ವೀಕರಿಸಿದರು….

Read More