Editor VijayaDarpana

ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ.

ವಿಜಯ ದರ್ಪಣ ನ್ಯೂಸ್…… ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ. ಶಿಡ್ಲಘಟ್ಟ: ಶಿಡ್ಲಘಟ್ಟ ತಾಲೂಕು, ರಾಜಕೀಯವಾಗಿ, ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಕಾಲವೊಂದಿತ್ತು. ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ನಡೆಸುವುದು ಎಂದರೆ, ಅಸಾಧ್ಯವಾದ ಕೆಲಸ ಆದರೂ, ಪಕ್ಷದ ಗೌರವ ಉಳಿಸುವುದಕ್ಕಾದರೂ ಸ್ಪರ್ಧಿಸಬೇಕು ಎನ್ನುವಷ್ಟರ ಮಟ್ಟಿಗೆ, ವಿರೋಧ ಪಕ್ಷದ ನಾಯಕರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಕಾಲವಿತ್ತು. ಆದರೆ, ಕಾಲಚಕ್ರ ಉರುಳುತ್ತಿದ್ದಂತೆ, ಕಾಂಗ್ರೆಸ್ ಪಕ್ಷದವರೇ ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಕಾಲ ಬಂದಿದೆ. ಇತ್ತಿಚೆಗೆ…

Read More

ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯ ದರ್ಪಣ ನ್ಯೂಸ್…… ವಿಕಸಿತ ಭಾರತಕ್ಕೆ ಪೀಣ್ಯ ಕೈಗಾರಿಕೆಗಳ ಕೊಡುಗೆ ಅಗತ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು: ಜಗತ್ತಿಗೆ ಬೇಕಾದ ಬೇಡಿಕೆಯ ವಸ್ತುಗಳನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕು ಕೌಶಲ್ಯ ಆಧಾರಿತ ಉದ್ಯೋಗ ಜಾಸ್ತಿಯಾಗಲಿದೆ. ನವೀಕರಿಸಬಹುದಾದ ಶಕ್ತಿ ಮತ್ತು ಎಐ ಟೆಕ್ನಾಲಜಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ’ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಸಭಾಂಗಣದಲ್ಲಿ 2026 ರ ಕೇಂದ್ರ ಬಜೆಟ್ ಘೋಷಣೆ…

Read More

ಸಿದ್ದಗಂಗೆಯ ಗೋಸಲಶ್ರೀ ಪ್ರಶಸ್ತಿ ಶಾಂತಕುಮಾರ್‌ ಮೂಲಕ ತಾಲೂಕಿಗೆ ಸಂದ ಗೌರವ : ಎನ್‌.ಎಸ್‌.ನಟರಾಜು

ವಿಜಯ ದರ್ಪಣ ನ್ಯೂಸ್…… ಸಿದ್ದಗಂಗೆಯ ಗೋಸಲಶ್ರೀ ಪ್ರಶಸ್ತಿ ಶಾಂತಕುಮಾರ್‌ ಮೂಲಕ ತಾಲೂಕಿಗೆ ಸಂದ ಗೌರವ : ಎನ್‌.ಎಸ್‌.ನಟರಾಜು ನೆಲಮಂಗಲ : ಸಮಾಜಮುಖಿಯಾದ ಕೆಲಸಗಳನ್ನು ನಿಸ್ವಾರ್ಥದಿಂದ ಮಾಡಿದಾಗ ಮಾತ್ರದ ಜನಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ, ಸಮಾಜವನ್ನು ಕಟ್ಟುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿರಬೇಕು ಎಂದು ಅಖಿಲ ಭಾರತವೀರಶೈವ ಲಿಂಗಾಯತ ಮಹಾಸಭಾ ಕೇಂದ್ರಘಟಕದ ಮಾಜಿ ನಿರ್ದೇಶಕ ಎನ್‌.ಎಸ್‌.ನಟರಾಜು ಕರೆನೀಡಿದರು. ನಗರದ ಭಿನ್ನಮಂಗಲ ವಿನಾಯಕನಗರದಲ್ಲಿರುವ ಅಖಿಲ ಭಾರತವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಕೊಂಡಿದ್ದ ಎನ್‌.ಎಸ್‌.ಶಾಂತಕುಮಾರ್‌ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಷರ…

Read More

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

ವಿಜಯ ದರ್ಪಣ ನ್ಯೂಸ್…..  ” ಮೊಬೈಲ್ ಬಿಡಿ – ಪುಸ್ತಕ ಹಿಡಿ “…….. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ. ಮಕ್ಕಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಸಂಸ್ಕೃತಿಯನ್ನು ಹೆಚ್ಚು ಮಾಡುವುದು ಇದರ ಮೂಲ ಉದ್ದೇಶ. ಈಗಾಗಲೇ ಅನೇಕ ಶಿಕ್ಷಕರು, ಸಾಮಾಜಿಕ ಹೋರಾಟಗಾರರು, ಮನೋವೈದ್ಯರು, ಕೆಲವು ಪೋಷಕರು ಈ ಅಭಿಯಾನವನ್ನು ತಮ್ಮ ತಮ್ಮ ಮಟ್ಟದಲ್ಲಿ, ಸಾಧ್ಯವಾದ ಕಡೆಯಲ್ಲೆಲ್ಲಾ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸರ್ಕಾರವೇ ದೊಡ್ಡ ಮಟ್ಟದಲ್ಲಿ…

Read More

ರೈತರು ಚಿಕ್ಕಬಳ್ಳಾಪುರ ವರದಹಳ್ಳಿಯ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿ : ತಹಸೀಲ್ದಾ‌ರ್ ಎನ್‌.ಗಗನಸಿಂಧು 

ವಿಜಯ ದರ್ಪಣ ನ್ಯೂಸ್…. ರೈತರು ಚಿಕ್ಕಬಳ್ಳಾಪುರ ವರದಹಳ್ಳಿಯ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿ : ತಹಸೀಲ್ದಾ‌ರ್ ಎನ್‌.ಗಗನಸಿಂಧು ಶಿಡ್ಲಘಟ್ಟ : ರೈತರ ಪ್ರತಿ ಕ್ವಿಂಟಾಲ್ ರಾಗಿಗೆ 4866 ರೂ.ಗಳ ದರ ‌ ನಿಗದಿಪಡಿಸಲಾಗಿದ್ದು, ತಾಲ್ಲೂಕಿನ 2055 ನೊಂದಾಯಿತ ರೈತರು ಚಿಕ್ಕಬಳ್ಳಾಪುರ ವರದಹಳ್ಳಿಯ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿ ಎಂದು ತಹಸೀಲ್ದಾ‌ರ್ ಎನ್‌.ಗಗನಸಿಂಧು ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬೆಂಬಲ ಬೆಲೆ ಯೋಜನೆಯಡಿ ರಾಗಿ,…

Read More

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ…..

ವಿಜಯ ದರ್ಪಣ ನ್ಯೂಸ್… ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ….. ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು….. ತಾವೇ ಸೃಷ್ಟಿಸಿಕೊಂಡ, ನಾವೇ ಭ್ರಮಿಸಿಕೊಂಡ ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…….. ಕಟೌಟ್ ಕಟ್ಟಿಸಿಕೊಂಡು ನಾಯಕರಾಗುವರಣ್ಣ………, ಟಿವಿ – ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ನಾಯಕರಾಗುವರಣ್ಣ…………, ಬೀದಿಗಳಲ್ಲಿ ಪೋಸ್ಟರ್ – ಬ್ಯಾನರ್ ಹಾಕಿ ನಾಯಕರಾಗುವರಣ್ಣ…….., ದುಡ್ಡು ಚೆಲ್ಲಿ ಜನ ಸೇರಿಸಿ ನಾಯಕರಾಗುವರಣ್ಣ…………, ಜಾತಿ ಹೆಸರಲ್ಲಿ ಜನ ಸೇರಿಸಿ ನಾಯಕರಾಗುವರಣ್ಣ…………., ಧರ್ಮದ ಮತ್ತೇರಿಸಿ ನಾಯಕರಾಗುವರಣ್ಣ…………., ಭಾಷೆಯನ್ನು ದುರುಪಯೋಗ ಮಾಡಿಕೊಂಡೂ…

Read More

ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ

ವಿಜಯ ದರ್ಪಣ ನ್ಯೂಸ್….. ಮಹಿಳೆಯರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಹೊಲಿಗೆ ಯಂತ್ರ ವಿತರಣೆ ತಾಂಡವಪುರ ಫೆಬ್ರವರಿ 23 ನಂಜನಗೂಡು ವಿಧಾನಸಭಾ ಕ್ಷೇತ್ರಸಿರುವ ಎ.ಪಿ.ಎಂ.ಸಿ ಆವರಣದ ಪ್ರೋ ನಂಜುಂಡಸ್ವಾಮಿ ಸಭಾಂಗಣದಲ್ಲಿ 2024-25 ನೇ ಸಾಲಿನಲ್ಲಿ ಶ್ರೀ ಡಿ ದೇವರಾಜ ಅರಸು ರವರ ಅಭಿವೃದ್ಧಿ ನಿಗಮದಲ್ಲಿ ಹೊಲಿಗೆ ಯಂತ್ರ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಶಾಸಕ ದರ್ಶನ್ ಧ್ರುವ ನಾರಾಯಣ ವಿತರಣೆ ಮಾಡಿದರು ನಂತರ ಮಾತನಾಡಿ ಸರ್ಕಾರ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ತಂದಿದ್ದಾರೆ ಇದನ್ನು ಸದುಪಯೋಗ…

Read More

ಡಾ.ಎಂ.ಸಿ. ಸುಧಾಕರ್ ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೆ ಅವರು ಕ್ಷಮೆ ಕೇಳಬೇಕು : ಕಾಂಗ್ರೆಸ್ ಕಾರ್ಯಕರ್ತೆ ಯರು ಪ್ರತಿಭಟನೆ 

ವಿಜಯ ದರ್ಪಣ ನ್ಯೂಸ್….   ಡಾ.ಎಂ.ಸಿ. ಸುಧಾಕರ್ ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೆ ಅವರು ಕ್ಷಮೆ ಕೇಳಬೇಕು : ಕಾಂಗ್ರೆಸ್ ಕಾರ್ಯಕರ್ತೆ ಯರು ಪ್ರತಿಭಟನೆ ಶಿಡ್ಲಘಟ್ಟ : ಸಚಿವ ಡಾ.ಎಂ.ಸಿ.ಸುಧಾಕರ್ ಈ ಹಿಂದೆ ತನ್ನ ಬೆಂಬಲಿಗ ಉಮೇಶ್ ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವಾಗ ಮಹಿಳಾ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿದ್ದು, ಅಧಿಕಾರಿ, ಶಾಸಕರು ಹಾಗೂ ಸಚಿವರ ಕಾರ್ಯಕ್ರಮವನ್ನು ಬಹಿಷ್ಕರಿಸಿ ಎಂದು ಪ್ರಚೋದಿಸಿರುವ ಅಡಿಯೋ ಎಲ್ಲೆಡೆ ವೈರಲ್ ಆಗಿದ್ದು ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ….

Read More

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ವಿಜಯ ದರ್ಪಣ ನ್ಯೂಸ್…. ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ. 23: ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ State Farmer Registry ಸ್ಥಾಪಿಸಲು ಯೋಜಿಸಲಾಗಿದೆ. ಮಾನದಂಡಗಳ ಪ್ರಕಾರ FRUITS (State Farmer Registry) ಹಾಗೂ ಭೂಮಿ (Land Records System) ದತ್ತಾಂಶಗಳನ್ನು ನಿಯತವಾಗಿ Synchronize…

Read More

ಮಾದಕ ವಸ್ತು ಮಾರಾಟ ಯತ್ನ ನಾಲ್ವರ ಬಂಧನ ಸುಮಾರು 10 ಲಕ್ಷ ಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತು ವಶ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ  ಸಿಸಿಬಿ ಪೊಲೀಸರ ಕಾರ್ಯಾಚರಣೆ ಮಾದಕ ವಸ್ತು ಮಾರಾಟ ಯತ್ನ ನಾಲ್ವರ ಬಂಧನ ಸುಮಾರು 10 ಲಕ್ಷ ಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತು ವಶ ತಾಂಡವಪುರ, ಮೈಸೂರು ಫೆಬ್ರವರಿ 23: ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಮೈಸೂರಿನಲ್ಲಿ ಸೋಮವಾರವೂ ಕಾರ್ಯಾಚರಣೆ ಮುಂದುವರೆದಿದ್ದು ನಾಲ್ವರು ಡ್ರಗ್ಸ್ ಪೆಡ್ಲರ್ ಗಳ ಎಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿವಿ ಪೊಲೀಸ್ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್…

Read More