Editor VijayaDarpana

ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ ದೊಡ್ಡಬಳ್ಳಾಪುರ : ಉನ್ನತ ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಹಾಗೂ ಪ್ರತಿಷ್ಠೆಗಾಗಿ ಪ್ರಮಾಣ ಪತ್ರ ಗಳಿಸುವುದಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳು ಮತ್ತು ಬೋಧಕರು ಪರಸ್ಪರ ಅನೂನ್ಯತೆಯಿಂದ ವ್ಯಾಸಂಗದಲ್ಲಿ ತೊಡಗಿ ದೈಹಿಕ ಮತ್ತು ಮಾನಸಿಕ ವಿಕಸನ ಹೊಂದಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಕೋಡಿ ರಂಗಪ್ಪ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ…

Read More

ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ

ವಿಜಯ ದರ್ಪಣ ನ್ಯೂಸ್… ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ ಬೆಂಗಳೂರು, ಅಕ್ಟೋಬರ್ 8, 2025: ತೀವ್ರ ಹೃದಯದ ಕಾಯಿಲೆಯಿಂದಬಳಲುತ್ತಿದ್ದ 70 ವರ್ಷ ವಯಸ್ಸಿನ ಗೃಹಿಣಿಯೊಬ್ಬರಿಗೆ ಕರ್ನಾಟಕ ರಾಜ್ಯದಲ್ಲಿ ಭಾರತದ ಮೊದಲ ಮೇಕ್‌ ಇನ್‌ ಇಂಡಿಯಾ ಮೈಟರಲ್ ಕ್ಲಿಪ್‌ ಅನ್ನು ಬಳಸಿಯಶಸ್ವಿಯಾಗಿ ಚಿಕಿತ್ಸೆಯನ್ನು ನೀಡಲಾಯಿತು. ಕಳೆದ ಎರಡು ವರ್ಷಗಳಿಂದ ತೀವ್ರ ಉಸಿರಾಟದ ತೊಂದರೆ, ಪಾದಗಳು ಊದಿಕೊಳ್ಳುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥತೆಗಳಿಂದಾಗಿ ಬಳಲುತ್ತಿದ್ದ…

Read More

ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು 

ವಿಜಯ ದರ್ಪಣ ನ್ಯೂಸ್… ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು ಶಿಡ್ಲಘಟ್ಟ : ಕೃಷಿಕರು ತಾವು ಕೈಗೊಂಡ ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕವಾಗಿ ಬಹಳ ಅನುಕೂಲವಾಗಲಿದ್ದು ಮಾರುಕಟ್ಟೆಯಲ್ಲಿ ಕೋಳಿಗಳಿಗೆ ವರ್ಷದ ಎಲ್ಲಾ ದಿನಗಳಲ್ಲೂ ಬೇಡಿಕೆ ಇರಲಿದೆ ಎಂದು ಪಶುಪಾಲನಾ ಮತ್ತು ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶ್ರೀನಾಥರೆಡ್ಡಿ ತಿಳಿಸಿದರು. ನಗರದ ವಾರದ ಸಂತೆ ಮೈದಾನ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಸೇವಾ ಇಲಾಖೆಯು ರೈತ ಮಹಿಳೆಯರಿಗೆ ಉಚಿತವಾಗಿ…

Read More

ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ…….

ವಿಜಯ ದರ್ಪಣ ನ್ಯೂಸ್… ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ……. ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ, ಮೌಲ್ಯಗಳ, ಮಾತಿನ ಸ್ವಾತಂತ್ರ್ಯದ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ…

Read More

ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್

ವಿಜಯ ದರ್ಪಣ ನ್ಯೂಸ್…  ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : ಆದರ್ಶ ರಾಜನ ನಡುವಳಿಕೆ ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಾಮಾಯಣ ರಚನೆ ಮಾಡಿರುವ ಮಹರ್ಷಿವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…

Read More

ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ

ವಿಜಯ ದರ್ಪಣ ನ್ಯೂಸ್… ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ ಶಿಡ್ಲಘಟ್ಟ : ಕೆಲ ತಾಂತ್ರಿಕ ಕಾರಣಗಳಿಂದಾಗಿ ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ ಇನ್ನುಳಿದ 2 ದಿನಗಳಲ್ಲಿ ಎಲ್ಲ ಮನೆಗಳ ಸಮೀಕ್ಷೆ ಕಾರ್ಯ ಮುಗಿಸಲಾಗುವುದು ಎಂದು ತಹಸೀಲ್ದಾರ್ ಎಸ್.ಗಗನ ಸಿಂಧು ಸಾರ್ವಜನಿಕರಲ್ಲಿ ಮನವಿ ಮಾಡಿದರು. ನಗರದ ಸಿದ್ದಾರ್ಥ ನಗರದಲ್ಲಿ ಖುದ್ದು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು. ರಜೆ ದಿನವಾದ ಭಾನುವಾರವೂ ಸಮೀಕ್ಷೆ ನಡೆಸಿದ್ದು,…

Read More

ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ

ವಿಜಯ ದರ್ಪಣ ನ್ಯೂಸ್….. ಐಬಿಸ್ ಹೋಟೆಲ್ಗಳ ಸುಸ್ಥಿರತೆ: ಗ್ರೀನ್ ಕೀ ಪ್ರಮಾಣೀಕರಣ ಗೌರವ ಅಕ್ಟೋಬರ್ 7, 2025: ಗ್ರೀನ್ ಕೀ ಪ್ರಮಾಣೀಕರಣ ಪಡೆಯುವ ಮೂಲಕ ಐಬಿಸ್ ಇಂಡಿಯಾ ದೇಶಾದ್ಯಂತ 22 ಹೋಟೆಲ್ಗಳು ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದು ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ. ಪ್ರವಾಸೋದ್ಯಮ ಉದ್ಯಮದಲ್ಲಿ ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಕಾರ್ಯಾಚರಣೆಯಲ್ಲಿ ಈ ಪ್ರತಿಷ್ಠಿತ ಪರಿಸರ-ಲೇಬಲ್ ಶ್ರೇಷ್ಠತೆಯ ಪ್ರಮುಖ ಮಾನದಂಡವಾಗಿದೆ. ಪ್ರಮಾಣೀಕೃತ ಹೋಟೆಲ್ಗಳಲ್ಲಿ ಈ ಕೆಳಗಿನವು ಒಳಗೊಂಡಿವೆ. ಅವುಗಳೆಂದರೆ, ಐಬಿಸ್ ಗುರ್ಗಾಂವ್ ಗಾಲ್ಫ್ ಕೋರ್ಸ್ ರಸ್ತೆ, ಐಬಿಸ್ ಪುಣೆ ವಿಮಾನ…

Read More

ಮಹರ್ಷಿ ವಾಲ್ಮೀಕಿ….. ರಾಮಾಯಣದ ಸೃಷ್ಟಿಕರ್ತರ ಜಯಂತಿಯ ಸಂದರ್ಭದಲ್ಲಿ………

ವಿಜಯ ದರ್ಪಣ ನ್ಯೂಸ್…. ಮಹರ್ಷಿ ವಾಲ್ಮೀಕಿ….. ರಾಮಾಯಣದ ಸೃಷ್ಟಿಕರ್ತರ ಜಯಂತಿಯ ಸಂದರ್ಭದಲ್ಲಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ,…

Read More

ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ  ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 07 : ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗೂ ಮಾರ್ಗದರ್ಶನವಾಗದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಶ್ರೀ ಮಹರ್ಷಿ…

Read More

ಆ ನೆನಪು…….

ವಿಜಯ ದರ್ಪಣ ನ್ಯೂಸ್…. ಆ ನೆನಪು……. ನೆನಪಿನ ರಣಹದ್ದೊಂದು ಬಸವಳಿದ ಹೃದಯವನ್ನು ಮತ್ತೆ ಮತ್ತೆ ಕುಕ್ಕುತ್ತಲಿದೆ, ಮುಂಜಾವಿನ ಅರೆ ನಿದ್ದೆಯ ಮಂಪರಿನಲ್ಲಿ, ಶೌಚದ ಐಕಾಂತದಲ್ಲಿ, ಬೆಳಗಿನ ವಾಯು ವಿಹಾರದಲ್ಲಿ, ಉಪಹಾರದ ಎಲೆಯಲ್ಲಿ, ಚೂಪಾದ ಉದ್ದನೆಯ ಕೊಕ್ಕಿನಲ್ಲಿ ಕುಟುಕುತ್ತಾ ಮನಸ್ಸು ಹಿಂಡುತ್ತಿದೆ, ಸೂಜಿ ಮಲ್ಲಿಗೆಯ ಚೆಲುವಿನ, ಸಾಸಿವೆಯಷ್ಟು ಸಣ್ಣದಾದ, ಬೆಣ್ಣೆಯಷ್ಟು ಮೃದುವಾದ, ಹೃದಯಯನ್ನು ನೆನಪೆಂಬ ರಣಹದ್ದು ಗಟ್ಟಿಯಾದ ತೀಕ್ಷ್ಣವಾದ ಕೊಕ್ಕಿನಿಂದ ಇರಿಯುತ್ತಿದೆ, ಘಾಸಿಗೊಂಡ ಹೃದಯವೆಂದು ಪಾಪ ಅದಕ್ಕೇನು ಗೊತ್ತು. ಬಗೆದು ತಿನ್ನುವುದು ಅದರ ಸಹಜ ಧರ್ಮ, ಇಡೀ ದಿನದ…

Read More