ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ
ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ ದೊಡ್ಡಬಳ್ಳಾಪುರ : ಉನ್ನತ ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಹಾಗೂ ಪ್ರತಿಷ್ಠೆಗಾಗಿ ಪ್ರಮಾಣ ಪತ್ರ ಗಳಿಸುವುದಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳು ಮತ್ತು ಬೋಧಕರು ಪರಸ್ಪರ ಅನೂನ್ಯತೆಯಿಂದ ವ್ಯಾಸಂಗದಲ್ಲಿ ತೊಡಗಿ ದೈಹಿಕ ಮತ್ತು ಮಾನಸಿಕ ವಿಕಸನ ಹೊಂದಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಕೋಡಿ ರಂಗಪ್ಪ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ…
