ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣಸ್ವಾಮಿ
ವಿಜಯ ದರ್ಪಣ ನ್ಯೂಸ್…… ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣ ಸ್ವಾಮಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01 :- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ತಿಳಿಸಿದರು….