ಅನುದಾನ ಬಳಕೆ ಮಾಡಿ ಪ್ರಗತಿ ಸಾಧಿಸಿ: ಡಾ. ಪಿ ಸಿ ಜಾಫರ್
ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅನುದಾನ ಬಳಕೆಯಲ್ಲಿ ಶೇಕಡ 100 ರಷ್ಟು ಆರ್ಥಿಕ ಭೌತಿಕ ಪ್ರಗತಿ ಸಾಧಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 05, 2024:- 2024-25ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ಖರ್ಚು ಮಾಡುವ ಮೂಲಕ ಶೇಕಡ…
