Editor VijayaDarpana

ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ…

ವಿಜಯ ದರ್ಪಣ ನ್ಯೂಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ… ನವದೆಹಲಿ :ಮುಖ್ಯಮಂತ್ರಿ ಧರ್ಮಪತ್ನಿ ಮುಡಾದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದು ಹೇಗಿದೆ ಎಂದರೆ, ‘ಕಳ್ಳತನ ಮಾಡಿ ಅಮೇಲೆ ತಪ್ಪಾಯಿತು’ ಎಂದು ಹೇಳಿದಂತಾಯಿತು ಎಂದು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಧರ್ಮಪತ್ನಿ ನನಗೂ ಸಹೋದರಿ ಸಮಾನ. ಅವರ ಬಗ್ಗೆ ಗೌರವ ಇಟ್ಟಿಕೊಂಡೇ ಈ ಮಾತನ್ನು…

Read More

ಗಾಂಧಿ……

ವಿಜಯ ದರ್ಪಣ ನ್ಯೂಸ್… ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ, ಆಕಸ್ಮಿಕವಾಗಿ ದೊರೆತ ಅವಕಾಶದಿಂದ ದಕ್ಷಿಣ ಆಫ್ರಿಕಾದಲ್ಲಿ ವಾದ ಮಂಡಿಸಲು ಹೊರಟ ವಕೀಲ, ವಕೀಲಿ ವೃತ್ತಿಯಲ್ಲಿ ಅನಿವಾರ್ಯವಾಗಿ ತಮ್ಮ ಕಕ್ಷೀದಾರರನ್ನು ಸಮರ್ಥಿಸಲು ಸುಳ್ಳು ಹೇಳಬೇಕಾದ ಮುಜುಗರ ತಪ್ಪಿಸಿಕೊಳ್ಳಲು ಆತ್ಮವಿಮರ್ಶೆ ಮಾಡಿಕೊಂಡು ಆ ವೃತ್ತಿಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡ…

Read More

ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಆಗ್ರಹ

ವಿಜಯ ದರ್ಪಣ ನ್ಯೂಸ್.. ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು  ಜೆಡಿಎಸ್ ಆಗ್ರಹ ಬೆಂಗಳೂರು ಸೆಪ್ಟೆಂಬರ್ 01: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ, ಅಸಭ್ಯ ಹಾಗೂ ಅವಹೇಳನಕಾರಿ ಪದಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ನೇತೃತ್ವದಲ್ಲಿ ಜೆಡಿಎಸ್‌ನ…

Read More

ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 01, 2024 :- ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು…

Read More

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ……..

ವಿಜಯ ದರ್ಪಣ ನ್ಯೂಸ್…. ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು ನಾಚಿಕೆಯಾಗುತ್ತಿದೆ….. ರಾಷ್ಟ್ರಪತಿ – ಪ್ರಧಾನ ಮಂತ್ರಿ, ವಿವಿಧ ಮಂತ್ರಿಗಳು – ಸಂಸದರು * ರಾಜ್ಯಪಾಲ – ಮುಖ್ಯಮಂತ್ರಿ – ವಿವಿಧ ಮಂತ್ರಿಗಳು – ಶಾಸಕರು – * ಮಹಾನಗರ ಪಾಲಿಕೆ – ಜಿಲ್ಲಾ ಪಂಚಾಯತ್ – ನಗರಸಭೆ – ತಾಲ್ಲೂಕು ಪಂಚಾಯತ್ – ಪುರಸಭೆ – ಗ್ರಾಮ ಪಂಚಾಯತ್ *………….

Read More

ಬಿಗ್ ಬಾಸ್………

ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ…

Read More

‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ : CSಗೆ ಪರಿಸರ ಹೋರಾಟಗಾರ ದೂರು

ವಿಜಯ ದರ್ಪಣ ನ್ಯೂಸ್… ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ…

Read More

ತಲೆಮಾರುಗಳ ಅಂತರ………

ವಿಜಯ ದರ್ಪಣ ನ್ಯೂಸ್…. ತಲೆಮಾರುಗಳ ಅಂತರ……… ಮನಸ್ಸುಗಳು ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ….., ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ………… ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು ನಗರದಲ್ಲಿ ಒಳ್ಳೆಯ ಕೆಲಸ ಸಿಗುತ್ತದೆ. ಸ್ವಲ್ಪ ದಿನಗಳ ನಂತರ ಒಂದು ಸಂಪ್ರದಾಯಸ್ಥ ಹೆಣ್ಣನ್ನು…

Read More

ತ್ರಿಭಾಷಾ ಸೂತ್ರ ಎಷ್ಟು ಸರಿ……..

ವಿಜಯ ದರ್ಪಣ ನ್ಯೂಸ್…. ತ್ರಿಭಾಷಾ ಸೂತ್ರ ಎಷ್ಟು ಸರಿ…….. ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ…

Read More

ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್ ….. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27, 2024 :- ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

Read More