ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವನ್ನು ಮರೆತ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ : ಬಿಎಸ್ಪಿ ಆರೋಪ
ವಿಜಯ ದರ್ಪಣ ನ್ಯೂಸ್… ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರದ ಅಭಿವೃದ್ಧಿಯನ್ನು ಮರೆತ ಉಸ್ತುವಾರಿ ಸಚಿವ : ಬಿಎಸ್ಪಿ ಆರೋಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 17- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಉರುಳಿದೆ. ಕ್ಷೇತ್ರದ ಜನತೆ ರಾಜಕೀಯ ಪುನರ್ ಜನ್ಮ ನೀಡಿದ ವಿಧಾನಸಭಾ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕಡೆಗಣಿಸಿದ್ದಾರೆಂದು ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ನಾಗರಾಜು ಕಿಡಿಕಾರಿದ್ದಾರೆ. ಪಟ್ಟಣದ ವಿಜಯಪುರ ಕ್ರಾಸ್ ಬಳಿ ಬಿಎಸ್ಸಿ ತಾಲ್ಲೂಕು ಪದಾಧಿಕಾರಿಗಳ ಸಭೆಯನ್ನು…