Editor VijayaDarpana

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ

ವಿಜಯ ದರ್ಪಣ ನ್ಯೂಸ್… 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ : ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 8 : 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

Read More

ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ

ವಿಜಯ ದರ್ಪಣ ನ್ಯೂಸ್…. ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ ತಾಂಡವಪುರ ಏಪ್ರಿಲ್ 8 : ಮುಂಗಾರು ಹಂಗಾಮು ಸುರ್ವಾದ ಹಿನ್ನೆಲೆಯಲ್ಲಿ ಮೈಸೂರ್ ತಾಲೂಕು ಕಡಕೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸರ್ಕಾರಿ ಉಚಿತವಾಗಿ ನೀಡಿರುವ ಮೇವಿನ ಬೀಜವನ್ನು ರೈತರಿಗೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಪಶು ವೈದ್ಯಧಿಕಾರಿ ಎನ್ಎಂ ಮುದುಕರ ರವರು ವಿತರಿಸಿದರು ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡರು ಈಗಾಗಲೇ ಮುಂಗಾರು ಶುರುವಾಗಿದ್ದು ಸರ್ಕಾರದಿಂದ…

Read More

ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಏಕಕಾಲಕ್ಕೆ  ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ : ಏಪ್ಗರಿಲ್ ಳಾಂತ್ಯಕ್ಕೆ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದ ತೆರಿಗೆಯನ್ನು ಏಕಕಾಲದಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿ. ಮೋಹನ್‌ ಕುಮಾರ್ ತಿಳಿಸಿದರು. ನಗರದ ನಗರಸಭೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು 2025-26ನೇ ಸಾಲಿಗೆ ಖಾಲಿ ನಿವೇಶನ, ಮನೆ, ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಆಸ್ತಿಗಳ ತೆರಿಗೆಯನ್ನು ಏಪ್ರಿಲ್ ತಿಂಗಳ ಅಂತ್ಯದೊಳಗೆ…

Read More

ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್

ವಿಜಯ ದರ್ಪಣ ನ್ಯೂಸ್… ಹಾಸನದಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೆಂಗಳೂರು: ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರೀಡಾಕೂಟವನ್ನು ಸಂಘಟಿಸಿದೆ. ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು,…

Read More

“ಈ ಕ್ಷಣ” ಸಂಭ್ರಮಿಸಿ

ವಿಜಯ ದರ್ಪಣ ನ್ಯೂಸ್….. “ಈ ಕ್ಷಣ” ಸಂಭ್ರಮಿಸಿ ಈ ವೇಗದ ಮತ್ತು ಕಾರ್ಯನಿರತ ಜೀವನದಲ್ಲಿ ಸಾವಧಾನತೆಯು ಇಲ್ಲವೇ ಇಲ್ಲ ಎನಿಸುತ್ತಿದೆ. ಹೆಚ್ಚಿನವರು ಹೆಚ್ಚಿನ ಸಮಯವನ್ನು ಈ ಕ್ಷಣದಲ್ಲಿ ವಾಸಿಸುವುದರಿಂದ ಕಳೆಯುವುದಿಲ್ಲ. ಮನಸ್ಸು ದೂರ ಎಳೆಯುವ ಚಿಂತೆಗಳಿಂದ ತುಂಬಿಹೋಗಿರುತ್ತದೆ. ಹೀಗಿರುವಾಗ ಅದರಲ್ಲಿ ಏನು ತುಂಬಿದೆ ಎಂಬುದರ ಬಗ್ಗೆ ಗಮನ ಹರಿಸದೇ ಇದ್ದಾಗ ನಾವು ಒತ್ತಡ ಆತಂಕಕ್ಕೆ ಒಳಗಾಗಬಹುದು. ಅದೃಷ್ಟವಶಾತ್ ಕಾರ್ಯನಿರತ ಮನಸ್ಸನ್ನು ಸಾವಧಾನದಿಂದ ತುಂಬಿದರೆ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆಂದು ವಿಜ್ಞಾನ ತೋರಿಸುತ್ತದೆ. ನಾವು…

Read More

ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ

ವಿಜಯ ದರ್ಪಣ ನ್ಯೂಸ್… ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ ಶಿಡ್ಲಘಟ್ಟ , ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ವಿಸ್ತರಣೆ ಮಾಡಲು ಹೊರಟಿದ್ದು ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂಬ ಉದ್ದೇಶದೊಂದಿಗೆ, ರೈತರ ನಿಯೋಗ ಹಾಗೂ ಹಸಿರು ಸೇನೆ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕ‌ರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೈಗಾರಿಕಾ ಹೆಸರಿನಲ್ಲಿ…

Read More

ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ 

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ  ಶಿಡ್ಲಘಟ್ಟ ,ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನಾಧ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಶ್ರೀರಾಮ ನವಮಿಯನ್ನು ಆಚರಿಸಲಾಯಿತು,ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ದೇವಾಲಯಗಳಲ್ಲಿ ಶ್ರೀರಾಮ ನವಮಿಯ ಪ್ರಯುಕ್ತ ವಿಶೇಷ ಪೂಜೆ ಮಾಡಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಮುಖ್ಯವಾಗಿ ಹೆಸರು ಬೇಳೆ ಹಾಗೂ ಪಾನಕವನ್ನು ಪ್ರಸಾದವನ್ನಾಗಿ ಎಲ್ಲಾ ಕಡೆಯೂ ಭಕ್ತರಿಗೆ ಹಂಚಲಾಯಿತು. ಭಕ್ತರು ಟ್ರಾಕ್ಟರ್ ಹಾಗು ಟಿಲ್ಲರ್ ವಾಹನಗಳಲ್ಲಿ ದೊಡ್ಡ ದೊಡ್ಡ ಕೊಳಗಗಳ…

Read More

ನಮ್ಮ ಮನೆ ಮಗಳು ಪ್ರಶಸ್ತಿಯನ್ನು ಪ್ರಧಾನ ಮಾಡಿದ ಶ್ರೀ ಮಹಾ ತಪಸ್ವಿ ಫೌಂಡೇಶನ್

ವಿಜಯ ದರ್ಪಣ ನ್ಯೂಸ್….. ಶ್ರೀ ಮಹಾ ತಪಸ್ವಿ ಫೌಂಡೇಶನ್  ನಮ್ಮ ಮನೆ ಮಗಳು ಪ್ರಶಸ್ತಿ ಪ್ರಧಾನ ಶ್ರೀ ಮಹಾ ತಪಸ್ವಿ ಫೌಂಡೇಶನ್ ಸಂಸ್ಥೆಯು ಪ್ರತಿವರ್ಷ  ಬರುವಂತಹ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಕುರಿತು ಚರ್ಚಿಸಿದಾಗ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು…

Read More

ಯುವಕರು ಹೈನೋಧ್ಯಮದಲ್ಲಿ  ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್

ವಿಜಯ ದರ್ಪಣ ನ್ಯೂಸ್…. ಯುವಕರು ಹೈನೋಧ್ಯಮದಲ್ಲಿ  ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್ ಶಿಡ್ಲಘಟ್ಟ  ಚಿಕ್ಕಬಳ್ಳಾಪುರ ಜಿಲ್ಲೆ : ಯುವಕರು ಆಸಕ್ತಿ ವಹಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದರೆ ಹಾಲಿಗೆ ಉತ್ತಮ ಬೆಲೆ ಸಿಗಬೇಕು, ಹೈನುಗಾರರಿಗೆ ಉತ್ತೇಜನ ನೀಡುವ ಅವರ ಬೆಳವಣಿಗೆಗೆ ಪೂರಕವಾದ ನೆರವನ್ನು ಕಲ್ಪಿಸಿಕೊಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಾಯಣದಾಸರಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಶುದ್ಧ ನೀರಿನ ಘಟಕ ಉದ್ಘಾಟನೆ ಮತ್ತು ಸುಮಾರು 75…

Read More

ಪ್ರಬುದ್ಧತೆ…….

ವಿಜಯ ದರ್ಪಣ ನ್ಯೂಸ್…. ಪ್ರಬುದ್ಧತೆ……. ಇತ್ತೀಚಿನ ವರ್ಷಗಳ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಕಟಣೆಯಲ್ಲಿ ಕ್ರಾಂತಿಯಾಗಿದೆ. ಅನೇಕ ಸಮೂಹ ಸಂಪರ್ಕ ಮಾಧ್ಯಮಗಳ ಮೂಲಕ ಪ್ರತಿಯೊಬ್ಬರು ತಮ್ಮ ತಮ್ಮ ಅಭಿಪ್ರಾಯಗಳನ್ನು, ಭಾವನೆಗಳನ್ನು ವ್ಯಕ್ತಪಡಿಸಲು ವೇದಿಕೆ ಇದೆ. ಇದು ಒಂದು ರೀತಿ ಅತ್ಯದ್ಭುತ ಪ್ರಜಾಪ್ರಭುತ್ವೀಯ ಕ್ರಾಂತಿ ಎಂದು ಹೇಳಬಹುದು. ಆದರೆ ಆ ಅಭಿವ್ಯಕ್ತಿಯ ಗುಣಮಟ್ಟದಲ್ಲಿ ಕುಸಿತವನ್ನು ಕಾಣುತ್ತಿರುವುದು ಸ್ವಲ್ಪಮಟ್ಟಿಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಜೀವನಾನುಭವ ಪದಗಳಲ್ಲಿ ವ್ಯಕ್ತವಾದರೆ ಅದು ಆಳವಾಗಿರುತ್ತದೆ. ಆದರೆ ಪದಗಳಲ್ಲಿ ಜೀವನಾನುಭವವನ್ನು ಕಾಲ್ಪನಿಕವಾಗಿ…

Read More