ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ
ವಿಜಯ ದರ್ಪಣ ನ್ಯೂಸ್ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರು ದೇಶದ ಪರಮೋಚ್ಚ ಗೌರವವಾದ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ತಮ್ಮ ರಾಜಕೀಯ ಗುರುವೂ ಆಗಿರುವ ಎಲ್ ಕೆ ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಥ ಮಹಾನ್ ನಾಯಕನಿಂದ ಕಲಿಯಲು ಅಸಂಖ್ಯ ಅವಕಾಶಗಳು ದೊರೆತಿರುವುದು ಪುಣ್ಯ ವಿಶೇಷ ಎಂದು ಬಣ್ಣಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಎಲ್ ಕೆ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ…