Editor VijayaDarpana

ಮಾಜಿ ಸಚಿವ ಬಿ.ಸಿ.ಪಾಟೀಲ ಅಳಿಯ ಪ್ರತಾಪ್ ಕುಮಾರ್‌ ಆತ್ಮಹತ್ಯೆ

ವಿಜಯ ದರ್ಪಣ ನ್ಯೂಸ್…. ಮಾಜಿ ಸಚಿವ ಬಿ.ಸಿ.ಪಾಟೀಲ ಅಳಿಯ.   ಪ್ರತಾಪ್ ಕುಮಾರ್‌ ಆತ್ಮಹತ್ಯೆ ಶಿವಮೊಗ್ಗ: ಮಾಜಿ ಸಚಿವ ಬಿ.ಸಿ.ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ (43) ಸೋಮವಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪ್ರತಾಪ್ ಕುಮಾರ್ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದವರು ,ಬಿ.ಸಿ. ಪಾಟೀಲ ಅವರ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ. ಮಧ್ಯಾಹ್ನ ಕಾರಿನಲ್ಲಿಯೇ ವಿಷ ಸೇವಿಸಿದ್ದ…

Read More

ಎಮ್ಮೆಹಟ್ಟಿಯ ಅಪಘಾತ : 13 ಲಕ್ಷ ಪರಿಹಾರ ನೀಡಿದ ಗೀತಾ-ಶಿವರಾಜಕುಮಾ‌ರ್  ದಂಪತಿ 

ವಿಜಯ ದರ್ಪಣ ನ್ಯೂಸ್  ಎಮ್ಮೆಹಟ್ಟಿಯ ಅಪಘಾತ : 13 ಲಕ್ಷ ಪರಿಹಾರ ನೀಡಿದ ಗೀತಾ-ಶಿವರಾಜಕುಮಾ‌ರ್  ದಂಪತಿ  ಶಿವಮೊಗ್ಗ: ಹಾವೇರಿ ಬಳಿ ಈಚೆಗೆ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದ ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿಯ 13 ಮಂದಿ ಹಾಗೂ ಇಬ್ಬರು ಗಾಯಾಳುಗಳಿಗೆ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಸೋಮವಾರ ವೈಯಕ್ತಿಕವಾಗಿ ₹13 ಲಕ್ಷ ಪರಿಹಾರ ವಿತರಣೆ ಮಾಡಿದರು. ಎಮ್ಮೆಹಟ್ಟಿಯ ಮೃತರ ಮನೆಗಳಿಗೆ ಮಳೆಯ ನಡುವೆ ಭೇಟಿ ನೀಡಿದ ಶಿವರಾಜಕುಮಾರ್-ಗೀತಾ ದಂಪತಿ ಕುಟುಂಬಸ್ಥರ ಅಳಲು ಆಲಿಸಿದರು. ಸಾಂತ್ವನ ಹೇಳಿದರು. ಅಪಘಾತದಲ್ಲಿ ಸಾವಿಗೀಡಾದವರ…

Read More

ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶ : ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು .

ವಿಜಯ ದರ್ಪಣ ನ್ಯೂಸ್… ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶ : ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು . ಬೆಂಗಳೂರು:ನೆಲದ ಸಂಸ್ಕೃತಿಯೊಂದು ನಾಶವಾದರೆ ದೇಶವೇ ನಾಶವಾಗುವುದು. ಹೀಗಾಗಿ ಸಂಸ್ಕೃತಿಯ ಬೇರುಗಳೆನಿಸಿದ ಈ ನೆಲಸ ಜನಪದ ಪರಂಪರೆಯನ್ನು ನಮ್ಮ ಯುವಪೀಳಿಗೆಗೆ ತಲುಪಿಸಬೇಕಾದ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಹೇಳಿದರು. ಪರಂಪರ ಕಲ್ಚರಲ್ ಫೌಂಡೇಷನ್ ನಗರದ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಧಕರಿಗೆ ರಂಗಗೌರವ ಮತ್ತು ಪರಸಂಗದ ಗೆಂಡೆತಿಮ್ಮ ನಾಟಕ ಪ್ರದರ್ಶನದಲ್ಲಿ ಅತಿಥಿಗಳಾಗಿ ಪಾಲ್ಗೊಂಡು…

Read More

ಜೂನಿಯರ್ ಇಂಡಿಯಾ ನ್ಯಾಷನಲ್ ಹಾಕಿ ಪಂದ್ಯಾವಳಿಗೆ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆ

ವಿಜಯ ದರ್ಪಣ ನ್ಯೂಸ್  ಜೂನಿಯರ್ ಇಂಡಿಯಾ ನ್ಯಾಷನಲ್ ಹಾಕಿ ಪಂದ್ಯಾವಳಿಗೆ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆ ಕೊಡಗು:ಇದೇ ಜುಲೈ 10ರಿಂದ ಆಂದ್ರಪ್ರದೇಶ ಕಡಪದಲ್ಲಿ ನಡೆಯಲಿರುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ಷಿಪ್ ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ ಕೆದಮುಳ್ಳೂರು ಮೂಲದ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವಾರು ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಅನುಭವ ಇರುವ ಮಾಳೇಟೀರ ದಿಶಾ ಪೊನ್ನಮ್ಮ ಕರ್ನಾಟಕ ಜೂನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಮೂಲತಃ ಕೆದಮುಳೂರುವಿನ ನಿವಾಸಿ ತಾಲ್ಲೂಕು ಪಂಚಾಯಿತಿ…

Read More

ಸ್ತನ ಪ್ರದರ್ಶನ ಅಶ್ಲೀಲವೇ ಅಥವಾ ಲಿಂಗ ಸಮಾನತೆಯ ಸಂಕೇತವೇ……

ವಿಜಯ ದರ್ಪಣ ನ್ಯೂಸ್… ಸ್ತನ ಪ್ರದರ್ಶನ ಅಶ್ಲೀಲವೇ ಅಥವಾ ಲಿಂಗ ಸಮಾನತೆಯ ಸಂಕೇತವೇ…… ಜಗತ್ತಿನ ಅತ್ಯಂತ ಶುದ್ಧ, ಸುಂದರ, ಮಾಲಿನ್ಯ ಮುಕ್ತ, ಭ್ರಷ್ಟಾಚಾರ ಮುಕ್ತ, ಶಾಂತಿಯುತ ನಾಗರಿಕ ದೇಶಗಳಲ್ಲಿ ಪ್ರಮುಖ ಸ್ಥಾನದಲ್ಲಿ ನಿಲ್ಲುವುದು ನಾರ್ವೆ‌. ತೀರ ಆಳಕ್ಕಿಳಿದು ಆ ದೇಶವನ್ನು ನೋಡಿ ಅಧ್ಯಯನ ಮಾಡಿದರೆ ಅಲ್ಲಿಯೂ ಕೆಲವು ಕೊರತೆಗಳು ಕಾಣಬಹುದು. ಮತ್ತು ಇರುತ್ತದೆ ಕೂಡ….. ಆದರೆ ಅಂತರಾಷ್ಟ್ರೀಯವಾಗಿ ವಿಶ್ವದ ಅನೇಕ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು, ಅತ್ಯಧಿಕ ಜನಸಂಖ್ಯಾ ರಾಷ್ಟ್ರಗಳನ್ನು ಹೋಲಿಕೆ ಮಾಡಿದಾಗ ನಿಜಕ್ಕೂ ನಾರ್ವೆ…

Read More

ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…….

ವಿಜಯ ದರ್ಪಣ ನ್ಯೂಸ್…. ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು……. ಭೂಕಂಪಕ್ಕೂ ಕುಗ್ಗಲ್ಲ, ಚಂಡಮಾರುತಕ್ಕೂ ಜಗ್ಗಲ್ಲ, ನಮ್ಮ ಕಂಪನಿಯ ಕಬ್ಬಿಣ ಮತ್ತು ಉಕ್ಕು. ಹಾಗೆಯೇ ನೂರು ವರ್ಷಕ್ಕೂ ಹೆಚ್ಚು ಶಾಶ್ವತವಾಗಿ ಸ್ಥಿರವಾಗಿ ಗಟ್ಟಿಯಾಗಿ ನಿಲ್ಲಲು ಉಪಯೋಗಿಸಿ ನಮ್ಮ ಕಂಪನಿಯ ಸಿಮೆಂಟ್, ಬಲಿಷ್ಠ – ಸಧೃಡ – ಅಜರಾಮರ……, ಹೀಗೆ ಟಿವಿ ಹಾಕಿದ ತಕ್ಷಣ ಜಾಹೀರಾತುಗಳು ಪ್ರತಿನಿತ್ಯ ನಮ್ಮ ಕಿವಿ ತೂತಾಗುವಷ್ಟು ಬರುತ್ತದೆ. ಸಿನಿಮಾ ನಟರನ್ನು ಆ ಜಾಹೀರಾತುಗಳ ಮಾಡೆಲ್ ಗಳಾಗಿ ಉಪಯೋಗಿಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ….

Read More

ವಿಶ್ವ ಝೂನೋಸಿಸ್ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್…  ವಿಶ್ವ ಝೂನೋಸಿಸ್ ದಿನ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 06 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ “ವಿಶ್ವ ಝೂನೋಸಿಸ್ ದಿನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಣೆ ಮಾಡಲಾಯಿತು. 1885 ರ ಜುಲೈ 06 ರಂದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ…

Read More

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯಸ್ಮರಣೆ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ…

Read More

ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್… ದ್ರಾಕ್ಷಿ, ಮಾವು ಬೆಳೆ ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 05 :- ತೋಟಗಾರಿಕಾ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ…

Read More

ಕಾರ್ಮಿಕ ಇಲಾಖೆ ಅನಿರೀಕ್ಷಿತ ದಾಳಿ: 04 ಕಿಶೋರ ಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್… ಕಾರ್ಮಿಕ ಇಲಾಖೆ ಅನಿರೀಕ್ಷಿತ ದಾಳಿ: 04 ಕಿಶೋರ ಕಾರ್ಮಿಕರ ರಕ್ಷಣೆ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 05 :- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು…

Read More