Editor VijayaDarpana

ಪ್ರಬುದ್ಧತೆ…….

ವಿಜಯ ದರ್ಪಣ ನ್ಯೂಸ್…. ಪ್ರಬುದ್ಧತೆ……. ಇತ್ತೀಚಿನ ವರ್ಷಗಳ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಕಟಣೆಯಲ್ಲಿ ಕ್ರಾಂತಿಯಾಗಿದೆ. ಅನೇಕ ಸಮೂಹ ಸಂಪರ್ಕ ಮಾಧ್ಯಮಗಳ ಮೂಲಕ ಪ್ರತಿಯೊಬ್ಬರು ತಮ್ಮ ತಮ್ಮ ಅಭಿಪ್ರಾಯಗಳನ್ನು, ಭಾವನೆಗಳನ್ನು ವ್ಯಕ್ತಪಡಿಸಲು ವೇದಿಕೆ ಇದೆ. ಇದು ಒಂದು ರೀತಿ ಅತ್ಯದ್ಭುತ ಪ್ರಜಾಪ್ರಭುತ್ವೀಯ ಕ್ರಾಂತಿ ಎಂದು ಹೇಳಬಹುದು. ಆದರೆ ಆ ಅಭಿವ್ಯಕ್ತಿಯ ಗುಣಮಟ್ಟದಲ್ಲಿ ಕುಸಿತವನ್ನು ಕಾಣುತ್ತಿರುವುದು ಸ್ವಲ್ಪಮಟ್ಟಿಗೆ ಆತಂಕಕಾರಿ ಬೆಳವಣಿಗೆಯಾಗಿದೆ. ಜೀವನಾನುಭವ ಪದಗಳಲ್ಲಿ ವ್ಯಕ್ತವಾದರೆ ಅದು ಆಳವಾಗಿರುತ್ತದೆ. ಆದರೆ ಪದಗಳಲ್ಲಿ ಜೀವನಾನುಭವವನ್ನು ಕಾಲ್ಪನಿಕವಾಗಿ…

Read More

ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಏಪ್ರಿಲ್ 05, : ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ…

Read More

ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ವಿಧಾನಸೌಧ ನಿರ್ಮಾಣದ ಉದ್ದೇಶ ಈಡೇರಿಸಲು ಶ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಏಪ್ರಿಲ್ 06: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹೇಳಿದರು. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಾರ್ಪಣೆಗೊಳಿಸಿ ಮಾತಾಡುತ್ತಾ ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ…

Read More

ಚರ ಜಂಗಮವಾಗಿ….

ವಿಜಯ ದರ್ಪಣ ನ್ಯೂಸ್…. ಚರ ಜಂಗಮವಾಗಿ…. ಗುಡಿಯನೆಂದು ಕಟ್ಟದಿರು, ನೆಲೆಯನೆಂದು ನಿಲ್ಲದಿರು……. ಒಮ್ಮೆ ಬೆಳಕಾದೆ ನಾನು, ದೇಹ ಗಾಳಿಯಾಯಿತು, ಮನಸ್ಸು ವಿಶಾಲವಾಯಿತು, ವಿಶ್ವ ಪರ್ಯಟನೆ ಯಾತ್ರೆ ಹೊರಟಿತು……. ಅಗೋ ಅಲ್ಲಿ ಮಿನುಗುತ್ತಿವೆ ನಕ್ಷತ್ರಗಳು, ಉರಿಯುತ್ತಿವೆ ಧೂಮಕೇತುಗಳು, ಕೆಂಪಡರಿದ ಸೂರ್ಯ, ತಂಪಡರಿದ ಚಂದ್ರ, ಓ ಮೇಲೆ ನೋಡು ನೀಲಾಕಾಶ , ಕೆಳಗೆ ನೋಡು ಭೂಲೋಕ, ಕಣ್ಣಿನ ನೋಟಕ್ಕೂ ಸಿಗದಷ್ಟು ನೀರು, ಕಣ್ಣಂಚಿನಲ್ಲಿ ಕಾಣುವಷ್ಟು ಕಾಡು, ಅಲ್ಲಲ್ಲಿ ಪ್ರಾಣಿ ಪಕ್ಷಿಗಳು, ಎಲ್ಲೆಲ್ಲೂ ನರಮಾನವರು, ಒಂದು ಕಡೆ ಹಚ್ಚ ಹಸಿರು, ಇನ್ನೊಂದು…

Read More

ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ

ವಿಜಯ ದರ್ಪಣ ನ್ಯೂಸ್… ಕೊಡಗುರ್ಕಿಯಲ್ಲಿ ನೂತನ ಪಶು ಆಸ್ಪತ್ರೆಗೆ ಸಚಿವ ಕೆ ಎಚ್.ಮುನಿಯಪ್ಪ ಶಂಕು ಸ್ಥಾಪನೆ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಪ್ರಿಲ್  05 :- ತಾಲ್ಲೂಕಿನ ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನು ಉಪಕಸುಬಾಗಿಸಿಕೊಂಡಿವೆ. ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾದಾಗ ದೂರದೂರಿಗೆ ತೆರಳಿ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಪಶುಪಾಲನ ಆಸ್ಪತ್ರೆ ತೆರೆಯುವುದರಿಂದ ಜಾನುವಾರುಗಳನ್ನು ಅವಲಂಬಿಸಿ ರುವ ರೈತರಿಗೆ ಹೆಚ್ಚಿನ ಅನುಕೂಲ ಪಡೆಯಲಿದ್ದಾರೆಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ…

Read More

ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ

ವಿಜಯ ದರ್ಪಣ ನ್ಯೂಸ್… ಮಾಗಿ ಉಳುಮೆಗೆ ಇದು ಸಕಾಲ: ಕೃಷಿ ಇಲಾಖೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ,ಏಪ್ರಿಲ್,05 : ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ದಗೊಳಿಸುವ “ಮಾಗಿ ಉಳುಮೆ” ಪಾರಂಪರಿಕ ಕೃಷಿ ಪದ್ಧತಿಯಾಗಿದೆ. ಮುಂಗಾರಿಗಿಂತ ಮುಂಚೆ ಹಾಗೂ ಹಿಂಗಾರು ಬೆಳೆಗಳ ಕಟಾವಿನ ನಂತರ ಅಂದರೆ ಬೇಸಿಗೆಯಲ್ಲಿ ಕೈಗೊಳ್ಳಬೇಕಾದ ಕಡಿಮೆ ಖರ್ಚಿನ ನೆಲ ಅಗೆತ ಅಥವಾ ತಿರುವಿ ಹಾಕುವಿಕೆಗೆ ಈಗ ಸಕಾಲ ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ. ಜನವರಿ…

Read More

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು ತಮ್ಮ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 05 : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ…

Read More

ಧರ್ಮದ ಜ್ವಾಲೆಗೆ ಪ್ರೀತಿಯ ತುಂತುರು…….

ವಿಜಯ ದರ್ಪಣ ನ್ಯೂಸ್….. ಧರ್ಮದ ಜ್ವಾಲೆಗೆ ಪ್ರೀತಿಯ ತುಂತುರು……. ವಿಷದ ಹಾಲಿಗೆ ಅಮೃತ ಸಿಂಚನ……. ಕಾಲ್ಪನಿಕ ದೈವ ಶಕ್ತಿಗೆ ಮಾನವೀಯತೆಯ ವಾಸ್ತವ ಶಕ್ತಿ……. ಹಿಂಸೆಯ ದಳ್ಳುರಿಗೆ ಅಹಿಂಸೆಯ ಎಳ್ಳು ನೀರು….. ರಾಮ ರಹೀಮರ ಹೆಣಕ್ಕೆ ತಾಯಿ ಕರುಳೇ ಪಣಕ್ಕೆ……. ದುಷ್ಟರೆಲ್ಲಾ ಬಲಶಾಲಿಗಳೇ ಸತ್ತವರೆಲ್ಲಾ ಬಡವರೇ…… ಒಂದೇ ಬಳ್ಳಿಯ ಹೂವುಗಳು ಒಂದೇ ತಾಯಿಯ ಮಕ್ಕಳು ಒಂದೇ ದೋಣಿಯ ಪಯಣಿಗರು…….. ಅದಕ್ಕಾಗಿ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ ಬನ್ನಿ ಬನ್ನಿ……… ಸಿನಿಮಾ ಮಾಡೋಣ ಬನ್ನಿ ಹೊಡೆದಾಟಗಳಿಲ್ಲದ – ರಕ್ತ ಚೆಲ್ಲದ – ಕುತಂತ್ರಗಳಿಲ್ಲದ…

Read More

ಕೇಂದ್ರ ವಿಮಾನಯಾನ ಸಚಿವರನ್ನು  ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್… ಕೇಂದ್ರ ವಿಮಾನಯಾನ ಸಚಿವರನ್ನು  ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ಏಪ್ರಿಲ್ 4: ಮುಖ್ಯಮಂತ್ರಿ ಸಿದ್ದರಾಮಯ್ಯ  ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ಅವರು ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ…

Read More

ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್…. ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ? ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ…

Read More