Editor VijayaDarpana

ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್

ವಿಜಯ ದರ್ಪಣ ನ್ಯೂಸ್… ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್ ವಿಜಯಪುರ : ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರೆಂದು ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ.ಸುಧಾಕರ ಪ್ರಸ್ತಾವಿಕವಾಗಿ ನುಡಿದರು. ವಿಜಯಪುರ ಪಟ್ಟಣದ ಕೇಶವ ಸ್ವಾಮಿ ಗುಡಿ ಬೀದಿಯಲ್ಲಿರುವ ಸರ್ಕಾರಿ ಹೆಣ್ಣು…

Read More

ಎನ್‌ಎಫ್‌ಒ ಅಲರ್ಟ್: ಎಸ್‌ಯುಡಿ ಲೈಫ್, ಗಿಫ್ಟ್ ಸಿಟಿಯಲ್ಲಿ – ಎಸ್‌ಯುಡಿ ಲೈಫ್ ಗಿಫ್ಟ್ ಗ್ಲೋಬಲ್ ಅಪಾರ್ಚುನಿಟಿ ಮ್ಯಾಕ್ಸಿಮೈಸರ್ ಫಂಡ್ ಬಿಡುಗಡೆ

ವಿಜಯ ದರ್ಪಣ ನ್ಯೂಸ್…. ಎನ್‌ಎಫ್‌ಒ ಅಲರ್ಟ್: ಎಸ್‌ಯುಡಿ ಲೈಫ್, ಗಿಫ್ಟ್ ಸಿಟಿಯಲ್ಲಿ – ಎಸ್‌ಯುಡಿ ಲೈಫ್ ಗಿಫ್ಟ್ ಗ್ಲೋಬಲ್ ಅಪಾರ್ಚುನಿಟಿ ಮ್ಯಾಕ್ಸಿಮೈಸರ್ ಫಂಡ್ ಬಿಡುಗಡೆ ಬೆಂಗಳೂರು, 19, ಡಿಸೆಂಬರ್ 2025: ಸ್ಟಾರ್ ಯೂನಿಯನ್ ದೈ-ಇಚಿ ಲೈಫ್ ಇನ್ಷುರೆನ್ಸ್ ಕಂ. ಲಿಮಿಟೆಡ್ (SUD Life) ತನ್ನ ಹೊಸ ನಿಧಿ ‘SUD Life GIFT Global Opportunity Maximizer Fund’ ಮತ್ತು SUD Life GIFT India Focused Fund ಅನ್ನು ತನ್ನ ಜೀವನ ವಿಮಾ ಯೋಜನೆ—SUD Life International…

Read More

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ

ವಿಜಯ ದರ್ಪಣ ನ್ಯೂಸ್… ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ ಶಿಡ್ಲಘಟ್ಟ : ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ನಮ್ಮ ಯುವ ಪೀಳಿಗೆಯು ನಮ್ಮ ಸಂಸ್ಕೃತಿ, ಹಬ್ಬ ಹರಿದಿನಗಳನ್ನು ನಿರ್ಲಕ್ಷಿಸುತ್ತಿದ್ದಾರೆ ನಮ್ಮ ಹಿರಿಯರು ಹಾಗೂ ಸಂಪ್ರದಾಯವನ್ನು ಗೌರವಿಸುವ ಮನೋಭಾವ ಎಲ್ಲೋ ಒಂದಷ್ಟು ಕಡಿಮೆ ಆಗುತ್ತಿದೆ ಎನ್ನುವುದನ್ನು ಸಮಾಜದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಘಟನೆಗಳು ಬಿಂಬಿಸುತ್ತಿವೆ ಎಂದು ಶ್ರೀಧರಾಚಾರಿ ತಿಳಿಸಿದರು. ಗೌರಿಬಿದನೂರಿನ ತೊಂಡೆಬಾವಿಯಿಂದ ತಿರುಪತಿಗೆ ಕಾಲ್ನಡಿಗೆಯಲ್ಲಿ ಹೊರಟ 25 ನೇ ವರ್ಷದ ಪಾದಯಾತ್ರಿಗಳ ತಂಡದ ನೇತೃತ್ವ…

Read More

ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್

ವಿಜಯ ದರ್ಪಣ ನ್ಯೂಸ್… ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್ ವಿಜಯಪುರ: ಪಟ್ಟಣವು ದೇವಾಲಯ ನಗರಿ ಎಂದು ಪ್ರಸಿದ್ದಿ ಪಡೆದಿದ್ದು ಅನೇಕ ಧಾರ್ಮಿಕ ಸತ್ಸಂಗ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿ ಬರುತ್ತಿವೆ ಎಂದು ಬಣ್ಣಿಸುತ್ತಾ ಸತ್ಸಂಗದಲ್ಲಿ ಭಾಗವಹಿಸಿ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಸಿದ್ದಿಯನ್ನು ಪಡೆಯಬೇಕೆಂದು ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಂಜುಳ ವೆಂಕಟೇಶ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ದ ಅರ್ಜುನ ನಿರ್ಮಿಸಿರುವ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ಆಶ್ರಯದಲ್ಲಿ…

Read More

ಶೂಟೌಟ್ ಅಟ್ ಆಸ್ಟ್ರೇಲಿಯಾ……

ವಿಜಯ ದರ್ಪಣ ನ್ಯೂಸ್… ಶೂಟೌಟ್ ಅಟ್ ಆಸ್ಟ್ರೇಲಿಯಾ…… ಶೂಟೌಟ್ ಗಳೆಂಬ ಹೊಸ ಬ್ರೇಕಿಂಗ್ ನ್ಯೂಸ್ ಗಳ ಜಗತ್ತಿನಲ್ಲಿ ಬದುಕುತ್ತಿರುವ ನಾವು ನೀವು….. ಆಫ್ರಿಕಾದ ಕೆಲವು ದೇಶಗಳಲ್ಲಿ ದಿನನಿತ್ಯ ಈ ರೀತಿಯ ಶೂಟೌಟ್ ಗಳು ನಡೆಯುತ್ತಲೇ ಇರುತ್ತದೆ. ಮಧ್ಯಪ್ರಾಚ್ಯದ ದೇಶಗಳಲ್ಲಿ ಈ ಶೂಟ್ ಔಟ್ ಪ್ರತಿ ಕ್ಷಣದ ಘಟನೆಗಳು. ಅಮೆರಿಕಾದಲ್ಲಂತೂ ಇತ್ತೀಚೆಗೆ ಶೂಟ್ ಔಟ್ ಗಳೆಂಬುದು ಅತ್ಯಂತ ಸಹಜವಾಗುತ್ತಿದೆ. ಭಾರತದ ಪುಲ್ವಾಮಾ, ಪೆಹಲ್ಗಾವ್ ಗಳಂತೆ ಬಾಂಬು ಬಂದೂಕುಗಳ ಶಬ್ದ ಆಗಾಗ ಕೇಳಿ ಬರುತ್ತಲೇ ಇದೆ. ಫ್ರಾನ್ಸ್, ಇಂಗ್ಲೆಂಡ್ ಗಳಲ್ಲಿ…

Read More

ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು

* ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 11 ದೌರ್ಜನ್ಯ ಪ್ರಕರಣಗಳು ದಾಖಲು ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಡಿ 17 : ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ…

Read More

ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ವಿಜಯ ದರ್ಪಣ ನ್ಯೂಸ್…. ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ ಬೆಂಗಳೂರು, ಡಿಸೆಂಬರ್ 16, 2025: ಭಾರತದಲ್ಲಿ ಆಧುನಿಕ ಹೋಮಿಯೋಪತಿಯ ಮುಂಚೂಣಿಯಲ್ಲಿರುವ ಡಾ.ಬಾತ್ರಾಸ್ ಚರ್ಮದ ಪುನಶ್ಚೇತನ ಮತ್ತು ಭಾರತದಲ್ಲಿಯೇ ಪ್ರಪ್ರಥಮ ಚಿಕಿತ್ಸೆ ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಪರಿಚಯಿಸಿದೆ. ಇದು ವಯಸ್ಸಾಗುವಿಕೆ ಮತ್ತು ಪಿಗ್ಮೆಂಟೇಷನ್ ನಿರೋಧಕ ಆರೈಕೆಗೆ ಹೋಮಿಯೋಪತಿ ಮತ್ತು ಚರ್ಮದ ಎಕ್ಸೊಸೋಮ್ ತಂತ್ರಜ್ಞಾನವನ್ನು ಒಟ್ಟಿಗೆ ತಂದಿದೆ. ಈ ಚುಚ್ಚುಮದ್ದಲ್ಲದ, ಒಳ ಸೇರಿಸುವಿಕೆ ಇಲ್ಲದ ಮತ್ತು ನೋವುರಹಿತ ಚಿಕಿತ್ಸೆಯನ್ನು ಜನರಿಗೆ ವಯಸ್ಸಾಗದ,…

Read More

ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…..  ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಡಿಸೆಂಬರ್ .15: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ…

Read More

ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಅತ್ಯಂತ ಶಿಸ್ತುಬದ್ಧ ಮತ್ತು ಬ್ಲೂ-ಚಿಪ್ ಕ್ರಿಪ್ಟೊ ಮಾರುಕಟ್ಟೆಗಳಲ್ಲಿ ಒಂದಾಗಿದೆ: ಕಾಯಿನ್ ಸ್ವಿಚ್ ವಾರ್ಷಿಕ ವರದಿ ಕರ್ನಾಟಕ, ಡಿಸೆಂಬರ್ 15, 2025: ಭಾರತದ ಅತ್ಯಂತ ದೊಡ್ಡ ಕ್ರಿಪ್ಟೊ ಟ್ರೇಡಿಂಗ್ ಪ್ಲಾಟ್ ಫಾರಂ ಕಾಯಿನ್ ಸ್ವಿಚ್ ಇಂದು ತನ್ನ “ಇಂಡಿಯಾಸ್ ಕ್ರಿಪ್ಟೊ ಪೋರ್ಟ್ ಫೋಲಿಯೊ: ಹೌ ಇಂಡಿಯಾ ಇನ್ವೆಸ್ಟ್ಸ್(ಭಾರತದ ಕ್ರಿಪ್ಟೊ ಪೋರ್ಟ್ ಫೋಲಿಯೊ: ಭಾರತ ಹೇಗೆ ಹೂಡಿಕೆ ಮಾಡುತ್ತದೆ) ಎಂಬ ವರದಿಯ 2025ರ ಆವೃತ್ತಿ ಬಿಡುಗಡೆ ಮಾಡಿದ್ದು 2.5 ಕೋಟಿಗೂ ಹೆಚ್ಚು ಹೂಡಿಕೆದಾರರಿಂದ ಒಳನೋಟಗಳನ್ನು…

Read More

ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ 

ವಿಜಯ ದರ್ಪಣ ನ್ಯೂಸ್…. ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ ದೇವನಹಳ್ಳಿ: ನಮ್ಮ ಸಾಂಸ್ಕೃತಿಕ ಸೊಗಡಿನ ಸಂಗೀತ,ಚಿತ್ರಕಲೆ ಮತ್ತು ನೃತ್ಯ ಸೇರಿದಂತೆ ಮೊದಲಾದ ಪ್ರತಿಭೆಗಳು ಒಳಗೊಂಡಂತೆ ಇಂದಿನ ಮಕ್ಕಳು ಮತ್ತು ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಸಲಹೆ ನೀಡಿದರು. ದೇವನಹಳ್ಳಿ ತಾಲೂಕಿನ ಅಂಜನಾದ್ರಿ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ…

Read More