Editor VijayaDarpana

ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ

ವಿಜಯ ದರ್ಪಣ ನ್ಯೂಸ್…… ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ ಶಿಡ್ಲಘಟ್ಟ : ಆಶ್ವಯುಜ ಶುದ್ಧ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ನಡೆಯುವ “ದಸರಾ ಹಬ್ಬ “ದ ಸಂದರ್ಭದಲ್ಲಿ ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬವನ್ನು ತಾಲ್ಲೂಕಿನಲ್ಲಿಯೂ ಹಲವಾರು ಮಂದಿ ಆಚರಿಸುವರು. ತಾಲ್ಲೂಕಿನ ಮೇಲೂರಿನ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕೆ.ರವಿ ಪ್ರಸಾದ್ ಅವರ ಮನೆಯಲ್ಲಿ ಕುಟುಂಬ ಸಮೇತ , ಪುರಾಣ ಕಥೆಗಳನ್ನು…

Read More

ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ…..

ವಿಜಯ ದರ್ಪಣ ನ್ಯೂಸ್…. ಒಂದು ಪ್ರಹಸನ……. ಜನಗಣತಿ ಪ್ರಹಸನ. ಓದಿ ನಗು ಬಂದರೆ ಸುಮ್ಮನೆ ಒಮ್ಮೆ ನಕ್ಕು ಮರೆತುಬಿಡಿ….. ಪಟ್ಟಿ ರೂಪದಲ್ಲಿ ಪ್ರಶ್ನೆಗಳು ಈ ಕೆಳಗಿನಂತಿವೆ…….. 1. ಮನೆಯ ಮುಖ್ಯಸ್ಥರ ಹೆಸರು : ನಾನೇ, ಶ್ರೀ 420…. 2. ತಂದೆಯ ಹೆಸರು : ಇ ಸ್ಮಾಯಿಲ್ ಸಾಬ್ ಮೌಲ್ವಿ….. 3. ತಾಯಿಯ ಹೆಸರು : ಮೇರಿಯಮ್ಮ ಸಿಸ್ಟರ್…. 4. ಕುಟುಂಬದ ಕುಲ ಹೆಸರು : ದೊಂಗಸ್ವಾಮಿ ಪಿಂಡ ವಂಶಾಲು …. 5. ಮನೆ ವಿಳಾಸ : ಸಂಖ್ಯೆ…

Read More

ಜಗತ್ತು ತಲೆಬಾಗುವುದು ಸ್ವಾವಲಂಬನೆಗೆ

ವಿಜಯ ದರ್ಪಣ ನ್ಯೂಸ್…. ಜಗತ್ತು ತಲೆಬಾಗುವುದು ಸ್ವಾವಲಂಬನೆಗೆ ಲೇಖಕರು:  ಜಯಶ್ರೀ .ಜೆ. ಅಬ್ಬಿಗೇರಿ.                    ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ಹೂವಿನ ಪರಿಮಳ ಗಾಳಿ ಬೀಸಿದ ದಿಕ್ಕಿನಲ್ಲಿ ಮಾತ್ರ ಪಸರಿಸುತ್ತದೆ. ಆದರೆ ಒಂದೊಳ್ಳೆ ಕಾರ್ಯದ ಗುಣಗಾನ ಎಲ್ಲ ದಿಕ್ಕಿನಲ್ಲಿಯೂ ಪಸರಿಸುತ್ತದೆ. ಒಳ್ಳೆಯ ಕಾರ್ಯ ಮೊದಲು ಆರಂಭವಾಗುವುದು ಒಂದೊಳ್ಳೆ ಯೋಚನೆಯಿಂದ ನಾವು ಸ್ವತಂತ್ರವಾಗಿ ಯೋಚನೆಯನ್ನೇನೋ ಮಾಡುತ್ತೇವೆ ಆದರೆ ಅದನ್ನು ಕಾರ್ಯರೂಪಕ್ಕೆ ತರುವಾಗ ಬಹಳಷ್ಟು ಸಲ ಬೇರೆಯವರ ಸಲಹೆಗಳ ಮೇಲೆಯೇ…

Read More

ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಗೊಂಡ ಮುಖಂಡರು ಹಾಗು ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಭರವಸೆ ನೀಡಿದರು. ಮೇಲೂರಿನ ಅವರ ಗೃಹ ಕಚೇರಿಯಲ್ಲಿ ಸಾದಲಿ ಗ್ರಾಮದ ಸವಿತಾ ಸಮಾಜದ ಇಪ್ಪತ್ತೂ ಕುಟುಂಬಗಳು ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು ಹಾಗು ಕಾರ್ಯಕರ್ತರು ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನ ಒಪ್ಪಿ…

Read More

ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್… ವಿಷಕಾರಿ ಜನರೊಂದಿಗೆ ವ್ಯವಹರಿಸುವುದು ಹೇಗೆ? ಇಂದು ಬಹುತೇಕರ ಅಂಬೋಣ, ನನ್ನ ಸರಳ ಸ್ವಭಾವ ನನ್ನ ಬಲಹೀನತೆ ಆಗಿದೆ ಎಂಬುದು. ಪ್ರಪಂಚದಲ್ಲಿ ನೀರಿಗಿಂತ ಸರಳ ಯಾವುದೂ ಇಲ್ಲ. ಆದರೆ ಅದರ ರಭಸಕ್ಕೆ ಎಲ್ಲವನ್ನೂ ಸೋಲಿಸುವ ಸಾಮರ್ಥ್ಯವಿದೆ ಎನ್ನುವ ಮಾತನ್ನು ನಾವೆಲ್ಲ ಕೇಳಿಯೇ ಇರುತ್ತೇವೆ. ವಾಸ್ತವದಲ್ಲಿ ಸಮಾಜ ಕಠಿಣ ಜನರಿಂದ ಕೂಡಿದೆ. ಕೆಲವರು ಪರೀಕ್ಷಿಸುತ್ತಾರೆ. ಕೆಲವರು ಹಿಂಡುತ್ತಾರೆ. ಇನ್ನೂ ಕೆಲವರು ಜೀವನವನ್ನು ಇನ್ನಷ್ಟು ಕಠಿಣ ಮಾಡಲೆಂದೇ ಇರುತ್ತಾರೆ. ವಿಚಿತ್ರ ಸತ್ಯವೆಂದರೆ ಅವರೆಲ್ಲ ನಮ್ಮ ಬದುಕಿನಲ್ಲಿ ನಮ್ಮ…

Read More

ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ

ವಿಜಯ ದರ್ಪಣ ನ್ಯೂಸ್… ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ 24 ಸೆಪ್ಟೆಂಬರ್ 2025: ಈಶ ಗ್ರಾಮೋತ್ಸವ 2025ರ ಪುರುಷರ ವಾಲಿಬಾಲ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ಹೆಗ್ಗಡಿಹಳ್ಳಿ ತಂಡಕ್ಕೆ ಇಂದು ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಸ್ವಯಂಸೇವಕರು ಮತ್ತು ಸ್ಥಳೀಯರು ಆಟಗಾರರನ್ನು ಹೂಮಾಲೆ, ಸಿಹಿತಿಂಡಿಗಳು ಮತ್ತು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಿದರು. ತಂಡದವರು, ತಮ್ಮ ಕುಟುಂಬದವರೊಂದಿಗೆ ಜೊತೆಗೂಡಿ ಸದ್ಗುರು ಸನ್ನಿಧಿಯ ನಾಗ ಮಂಟಪ, ಯೋಗೇಶ್ವರ ಲಿಂಗ ಮತ್ತು ಆದಿಯೋಗಿಯ…

Read More

ಎಸ್ ಎಲ್ ಭೈರಪ್ಪ…….

ವಿಜಯ ದರ್ಪಣ ನ್ಯೂಸ್…. ಎಸ್ ಎಲ್ ಭೈರಪ್ಪ……. ಸಾಹಿತ್ಯದ ಕನ್ನಡಿಯಲ್ಲಿ ನೋಡಬೇಕೇ ? ಪಂಥಗಳ ಪರಿಧಿಯ ಕನ್ನಡಿಯಲ್ಲಿ ನೋಡಬೇಕೇ ? ಜೀವಪರ ನಿಲುವಿನ ನಾಗರಿಕ ಸಮಾಜದ ಕನ್ನಡಿಯಲ್ಲಿ ನೋಡಬೇಕೇ ? ಅನಂತದಲ್ಲಿ ದೃಷ್ಟಿ ಹಾಯಿಸಿಬೇಕೇ ? ವ್ಯಕ್ತಿ ಹೇಗೆ ಬದುಕಬೇಕೆಂಬುವುದು ಆತನ ವೈಯಕ್ತಿಕ ಸ್ವಾತಂತ್ರ್ಯ. ಆ ಸ್ವಾತಂತ್ರ್ಯದ ಮೂಲ ಆ ವ್ಯಕ್ತಿಯ ಗ್ರಹಿಕೆ. ಆ ಗ್ರಹಿಕೆಗೆ ಮೂಲ ಆ ವ್ಯಕ್ತಿಯ ಒಟ್ಟು ಪರಿಸ್ಥಿತಿ ಮತ್ತು ವ್ಯವಸ್ಥೆ ಹಾಗು ಆತ ಬದುಕಿದ್ದ ಕಾಲಮಾನದ ಪ್ರಭಾವ. ಅದು ಆತನ ಸಾಮರ್ಥ್ಯ…

Read More

ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ರೈತರು ದೇಶದ ಬೆನ್ನೆಲುಬಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾಂ.ಜಿಲ್ಲೆ, ಸೆಪ್ಟೆಂಬರ್ 24 : ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿದ್ದು ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ಇಂದು…

Read More

ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್   ಶಿಡ್ಲಘಟ್ಟ : ನಗರವನ್ನು ಸ್ವಚ್ಛತೆಗೊಳಿಸುವಾಗ ದರ್ವಾಸನೆಯ ಬೇಸರ ಸಹಿಸಿಕೊಂಡು,ಸಾರ್ವಜನಿಕರ ಮಧ್ಯೆ ಮುಜುಗರ ಪಡದೇ ಅವಿರತ ದುಡಿಯುವ ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಅಂಜನಾದ್ರಿ ಕಾಂಪ್ಲೆಕ್ಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಅವರು ಮಾತನಾಡಿದರು. ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ…

Read More

ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ

ವಿಜಯ ದರ್ಪಣ ನ್ಯೂಸ್…. ಕಾಫಿಯ ಸವಿಯೋಣ ಬನ್ನಿ….. ಮಡಿಕೇರಿ “ಕಾಫಿ ದಸರಾ” ಸಂಭ್ರಮಕ್ಕೆ ಕೊಡಗು, ಕರ್ನಾಟಕದ ಸುಂದರ ಕಾಫಿ ನಾಡು, ಇದೀಗ ಕಾಫಿ ದಸರಾ ಸಂಭ್ರಮಕ್ಕೆ ಸಿದ್ಧವಾಗಿದೆ. ಕಾಫಿ ನಾಡಿನ ದಸರಾ ಮಹೋತ್ಸವದ ಭಾಗವಾಗಿ ಸೆಪ್ಟೆಂಬರ್ 24ರಂದು ನಡೆಯುವ ಈ ವಿಶೇಷ ಕಾರ್ಯಕ್ರಮವು ಕಾಫಿ ಪ್ರಿಯರು ಮತ್ತು ಬೆಳೆಗಾರರಿಗಾಗಿ ಒಂದು ಅನನ್ಯ ವೇದಿಕೆಯನ್ನು ಒದಗಿಸಲಿದೆ. ಈ ವರ್ಷದ ಕಾಫಿ ದಸರಾವನ್ನು ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಮಡಿಕೇರಿಯ ಗಾಂಧಿ ಮೈದಾನದಲ್ಲಿರುವ ಕೊಡಗಿನ ದಿವಂಗತ ಸಾಕಮ್ಮ ಅವರ…

Read More