Editor VijayaDarpana

ಒಂದು ಹೀನ ವೃತ್ತಿಯ ಸುತ್ತಾ….

ವಿಜಯ ದರ್ಪಣ ನ್ಯೂಸ್… ಒಂದು ಹೀನ ವೃತ್ತಿಯ ಸುತ್ತಾ…. ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ….. ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ, ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ…

Read More

ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು……

ವಿಜಯ ದರ್ಪಣ ನ್ಯೂಸ್… ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು…… ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿ ದ್ದ ಶಿಲೆಯ ಮೇಲೆ ಈಜಿನ ಮೂಲಕ ತಲುಪಿ ಧ್ಯಾನಾಸ್ಥರಾಗುತ್ತಿದ್ದರು. ಈಗಲೂ ಅದನ್ನು ವಿವೇಕಾನಂದ ರಾಕ್ ಎಂದೇ…

Read More

ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ

ವಿಜಯ ದರ್ಪಣ ನ್ಯೂಸ್… ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ…

Read More

ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯ ದರ್ಪಣ ನ್ಯೂಸ್… ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ  ಮಡಿಕೇರಿ :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್‍ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ…

Read More

ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ………

ವಿಜಯ ದರ್ಪಣ ನ್ಯೂಸ್… ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……… ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ ಸಾವುಗಳು…… ನೇರವಾಗಿ ಹೇಳಬೇಕೆಂದರೆ ಇದು ಒಂದು ಮಾನಸಿಕ ಖಾಯಿಲೆ. ದುರ್ಬಲ ಮನಸ್ಥಿತಿಯ ಸಂಕೇತ. ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳ ಬಗ್ಗೆ ಅತಿರೇಕದ…

Read More

ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್… ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ ದೊಡ್ಡಬಳ್ಳಾಪುರ  ಮೇ 28 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇಂದು ತೋಟಗಾರಿಕ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಅವರು ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಕಾರ್ಯಾಗಾರದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಾಗಾರದಲ್ಲಿ ಜೆ.ಗುಣವಂತ,…

Read More

ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ

ವಿಜಯ ದರ್ಪಣ ನ್ಯೂಸ್… ಶ್ರೀ ಅನುಸೂಯ ಆಶ್ರಮದಲ್ಲಿ ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ ಬೆಂಗಳೂರು: ರಾಜಾಜಿನಗರ, ಕೈಗಾರಿನಗರದಲ್ಲಿ ಶ್ರೀ ಅನುಸೂಯ ಆಶ್ರಮದ ವತಿಯಿಂದ 82ನೇ ವರ್ಷದ ಶ್ರೀ ಶಂಕರಚಾರ್ಯರ ಜಯಂತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಯಿತು. ಶಂಕರ ಜಯಂತಿ ಪ್ರಯುಕ್ತ ಸಾಧು-ಸಂತರ ಸಮಾಗಮ ಮತ್ತು ಹರಿಕಥೆ , ಉಪನ್ಯಾಸ ಹಾಗೂ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪರವರು,  ಶ್ರೀ ಅನುಸೂಯ ಆಶ್ರಮದ ಅಧ್ಯಕ್ಷ ತುಳಸಿರಾಮ್ ರವರು ಪದಾಧಿಕಾರಿಗಳು 200ಕ್ಕೂ ಹೆಚ್ಚು ರಾಜ್ಯ, ಹೊರರಾಜ್ಯದ ಸಾಧು-ಸಂತರು…

Read More

ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ವಿಜಯ ದರ್ಪಣ ನ್ಯೂಸ್  .. ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ  ಸಂಸದ ಪ್ರಜ್ವಲ್ ರೇವಣ್ಣ  ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಮೌನ ಮುರಿದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ ಹೆಡ್ ಡಿ ರೇವಣ್ಣ ತಾಯಿ ಭವಾನಿ ರೇವಣ್ಣ, ತಾತ ಹೆಡ್ …

Read More

ಬಸವರಾಜ ಪಾದಯಾತ್ರಿ ಅವರನ್ನು ಮೇಲ್ಮನೆಗೆ ಶಿಫಾರಸ್ಸು ಮಾಡಲು ಎಚ್ ಡಿ ದೇವೇಗೌಡರಲ್ಲಿ ಮನವಿ: ಜೆಡಿಎಸ್ ಮುಖಂಡ ಸಮಿ ಶರೀಫ್

ವಿಜಯ ದರ್ಪಣ ನ್ಯೂಸ್… ಚಾಮರಾಜನಗರ ಮೇ 27: ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ  ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಸೇವಾದಳದ ರಾಜ್ಯ ಅಧ್ಯಕ್ಷ ಬಸವರಾಜ ಪಾದಯಾತ್ರಿ ಅವರನ್ನು ಈ ಬಾರಿ ವಿಧಾನ ಪರಿಷತ್ತಿಗೆ ಕಳಿಸಬೇಕೆಂದು ಚಾಮರಾಜನಗರ ಜಿಲ್ಲಾ ಜೆಡಿಎಸ್ ಮುಖಂಡ, ಸಾಮಾಜಿಕ ಜಾಲತಾಣದ ಸಮಿ ಶರೀಫ್ ರವರು  ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರಲ್ಲಿ  ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ  ಅವರಲ್ಲಿ ಮನವಿ ಮಾಡಿದ್ದಾರೆ. ಅವರು ಬಸವರಾಜ ಪಾದಯಾತ್ರಿ ಅವರ ಬಗ್ಗೆ…

Read More

ಮೂಲ ಕೃತಿಯ ಗಟ್ಟಿತನ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ : ಡಾ. ಮೈಥಿಲಿ ಪಿ. ರಾವ್

ವಿಜಯ ದರ್ಪಣ ನ್ಯೂಸ್… ಸೃಜನಶೀಲ ಕೃತಿಯೊಂದರ ಅನುವಾದ ಯಾರು ಮಾಡಿದ್ದಾರೆ? ಮೂಲ ಕೃತಿಯ ಗಟ್ಟಿತನ ಎಷ್ಟು, ಅದು ಸಾರ್ವಕಾಲಿಕವೇ ಈ ಪ್ರಶ್ನೆಗಳ ಮೂಲಕ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ. ಹಾಗಾದಾಗ ಎರಡೂ ಭಾಷೆಗಳಿಗೂ ಗಾಂಭೀರ್ಯ, ಗೌರವ ದೊರೆಯುತ್ತದೆ ಎಂದು ಜೈನ್ ಕಾಲೇಜಿನ ನಿಕಟಪೂರ್ವ ಡೀನ್ ಮತ್ತು ಪ್ರಾಧ್ಯಾಪಕಿ ಡಾ. ಮೈಥಿಲಿ ಪಿ. ರಾವ್ ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಡಾ. ಎಂ. ಬೈರೇಗೌಡರ…

Read More