Editor VijayaDarpana

ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ನಿಂದ ರಂಗ ಸಮುದ್ರ ಕಟ್ಟೆ ಹಾಡಿಗೆ ಬೇಟಿ: ಕುಂದು ಕೊರತೆಗಳ ಮಾಹಿತಿ ಸಂಗ್ರಹ ಮಡಿಕೇರಿ:ಮಾನವೀಯತೆ ಚಾರಿಟೇಬಲ್ ಟ್ರಸ್ಟ್ ಏಳನೇ ಹೊಸಕೋಟೆ ಸುಂಟ್ಟಿಕೊಪ್ಪ ಮಾನವೀಯತೆ ಸಂಸ್ಥೆಯ ಹಲವು ಉದ್ದೇಶಗಳಲ್ಲಿ ಒಂದಾದ ಹಾಡಿ ಜನರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು ಮಾನವೀಯತೆ ಸಂಸ್ಥೆಯ ವತಿಯಿಂದ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ಅವರಿಗೆ ಬರಬೇಕಾದ ಸವಲತ್ತುಗಳನ್ನು ಒದಗಿಸುವ ಬಗ್ಗೆ ಹಾಗೂ ಮಾನವೀಯತೆ ಸಂಸ್ಥೆಯ ಮೂಲಕ ಮೂಲ ಸೌಕರ್ಯ ಪಡೆಯದ ಹಾಡಿ…

Read More

ಯೋಗವನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ 

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯೋಗವನ್ನು ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 21 :- ಯೋಗವು ರೋಗವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಪ್ರತಿಯೊಬ್ಬರು ಜೀವನದ ಒಂದು ಭಾಗವಾಗಿ ಯೋಗ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್…

Read More

ವಾಸ್ತವ- ಕನಸು – ಭ್ರಮೆಯ ಕಥೆ – ವ್ಯಥೆ………….

ವಿಜಯ ದರ್ಪಣ ನ್ಯೂಸ್ … ವಾಸ್ತವ- ಕನಸು – ಭ್ರಮೆಯ ಕಥೆ – ವ್ಯಥೆ…………. ಬೆಳಗಿನ 10 ಗಂಟೆಗೆಲ್ಲಾ ಸುಡು ಬಿಸಿಲು. ಸೂರ್ಯ ಶಾಖ ಮೈ ಸುಡುತ್ತಿದೆ. ಬೆವರ ಹನಿಗಳನ್ನು ಒರೆಸಿಕೊಳ್ಳುತ್ತಾ ಒಂದು ಚಡ್ಡಿ ಮತ್ತು ಬನಿಯನ್ ಹಾಕಿಕೊಂಡು, ನನ್ನ ಎಂದಿನ ಟೂಲ್ ಕಿಟ್, ಊಟ, ನೀರು, ಇರೋ ತೂಕದ ಬ್ಯಾಗನ್ನು ಬೆನ್ನಿಗೇರಿಸಿ ಹತ್ತುತ್ತಿದ್ದೇನೆ. ಹೈಟೆನ್ಷನ್ ವಿದ್ಯುತ್‌ ಕಂಬವನ್ನು…… ನಗರದ ಒಂದು ಜನನಿಬಿಡ ಪ್ರದೇಶದಲ್ಲಿ ಈ ಬೃಹತ್ ವಿದ್ಯುತ್ ಕಂಬ ಹಾದು ಹೋಗುತ್ತದೆ. ಅದಕ್ಕೆ ಫಿಕ್ಸ್ ಮಾಡಿರುವ…

Read More

ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಆದಿಯೋಗಿ ಸನ್ನಿಧಿಯಲ್ಲಿ ಯೋಗ ದಿನಾಚರಣೆ ಆಚರಣೆ

ವಿಜಯ ದರ್ಪಣ ನ್ಯೂಸ್… ಸದ್ಗುರುಆದಿಯೋಗೀ ಕ್ಷೇತ್ರ  ಚಿಕ್ಕಬಳ್ಳಾಪುರ ಜೂನ್ 21: ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿ ಸಮ್ಮುಖದಲ್ಲಿ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಸೈನಿಕರು, ಮದ್ರಾಸ್ ಸ್ಯಾಪರ್ಸ್, ಬಿಎಸ್‌ಎಫ್, ಸ್ಥಳೀಯ ಗ್ರಾಮಸ್ಥರು ಯೋಗಾಭ್ಯಾಸ ಮಾಡಿದರು 21 ಜೂನ್ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿಯ ಸಮ್ಮುಖದಲ್ಲಿ ಜೂನ್ 21 ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೃಹತ್ ಯೋಗ ಕಾರ್ಯಕ್ರಮ ನಡೆಯಿತು. ಏರ್ ಕಮೋಡೋರ್ ಎಸ್.ಬಿ.ಅರುಣ್ ಕುಮಾರ್ ವಿಎಸ್‌ಎಂ, ಡೆಪ್ಯುಟಿ…

Read More

ಹೀಗೊಂದು ಚಿಂತನೆ…….

ವಿಜಯ ದರ್ಪಣ ನ್ಯೂಸ್.. ಹೀಗೊಂದು ಚಿಂತನೆ……. ಬುದ್ಧ ಬಸವ ಅಂಬೇಡ್ಕರ್ ಪೆರಿಯಾರ್ ಚಿಂತನೆಗಳಿಂದ ಪ್ರಭಾವಿತವಾದ ಒಂದು ವರ್ಗ, ವೇದ ಉಪನಿಷತ್ತುಗಳು, ಮನಸ್ಮೃತಿಗಳು, ರಾಮಾಯಣ, ಮಹಾಭಾರತ, ಭಗವದ್ಗೀತೆ, ಶಂಕರಾಚಾರ್ಯ, ನಾಥುರಾಮ್ ಘೋಡ್ಸೆ, ಶಿವಾಜಿ, ಸಾರ್ವರ್ಕರ್ ಇವರುಗಳಿಂದ ಪ್ರೇರಣೆಗೊಂಡ ಮತ್ತೊಂದು ವರ್ಗ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ನೆಹರು ಲೋಹಿಯಾ ಮುಂತಾದವರ ಚಿಂತನೆಗಳಿಂದ ಸ್ಪೂರ್ತಿಗೊಂಡ ಮಗದೊಂದು ವರ್ಗ, ಕಾರ್ಲ್ ಮಾರ್ಕ್ಸ್, ಮಾಹೋತ್ಸೆತುಂಗ್, ಚೆಗುವಾರ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಮುಂತಾದ ಕ್ರಾಂತಿಕಾರಿಗಳಿಂದ ಪ್ರೇರಣೆಗೊಂಡಿರುವ ಇನ್ನೊಂದು ವರ್ಗ, ಕಬೀರ, ಮೀರಾಬಾಯಿ,…

Read More

” ತನಗೂ ಒಂದು ದಿನ ಸಾವಿದೆ ಎಂಬುದನ್ನು ಅರಿತವನು ಇನ್ನೊಬ್ಬರಿಗೆ ಎಂದೂ ತೊಂದರೆ ಕೊಡುವುದಿಲ್ಲ ” ಗೌತಮ ಬುದ್ಧ………

ವಿಜಯ ದರ್ಪಣ ನ್ಯೂಸ್… ” ತನಗೂ ಒಂದು ದಿನ ಸಾವಿದೆ ಎಂಬುದನ್ನು ಅರಿತವನು ಇನ್ನೊಬ್ಬರಿಗೆ ಎಂದೂ ತೊಂದರೆ ಕೊಡುವುದಿಲ್ಲ “ ಗೌತಮ ಬುದ್ಧ……… ಅಂತರಾಷ್ಟ್ರೀಯ ಯೋಗ ದಿನ ಜೂನ್ 21ರ ಈ ಸಂದರ್ಭದಲ್ಲಿ ಯೋಗದ ಮಹತ್ವ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆಯ ಶ್ರೀ ಬಿ ಎಸ್ ಶಿವಣ್ಣ ಅವರನ್ನು ಸೇವಾ ಮನೋಭಾವವನ್ನು ನೆನೆಯುತ್ತಾ……. ಆಧುನಿಕ ಸಮಾಜದ ಮೋಸ, ವಂಚನೆ, ಹಿಂಸಾಕೃತ್ಯಗಳು, ಅಧಿಕಾರ ದಾಹ, ಅತ್ಯಾಚಾರ, ಆತ್ಮಹತ್ಯೆ, ಅಪಘಾತಗಳು…

Read More

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ

ವಿಜಯ ದರ್ಪಣ ನ್ಯೂಸ್… ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 19 : ಜೂನ್ 27 ರಂದು ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಂಬಂಧಿಸಿದ…

Read More

ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ 

ವಿಜಯ ದರ್ಪಣ ನ್ಯೂಸ್… ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 19:- ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More

ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ: ಶಾಲೆಯಿಂದ ಹೊರಗುಳಿದ ಮಕ್ಕಳ ರಕ್ಷಣೆ

ವಿಜಯ ದರ್ಪಣ ನ್ಯೂಸ್… ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ: ಶಾಲೆಯಿಂದ ಹೊರಗುಳಿದ ಮಕ್ಕಳ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 20 :- ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಪನಹಳ್ಳಿ ಗ್ರಾಮದಲ್ಲಿರುವ ಕಸ ವಿಂಗಡಣೆ ಘಟಕದಲ್ಲಿ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು. ತಪಾಸಣೆ ವೇಳೆಯಲ್ಲಿ…

Read More

“ಯಾರಿಗೂ ಸೇರದ ಜಾಗ “

ವಿಜಯ ದರ್ಪಣ ನ್ಯೂಸ್…. ” No man’s land “ ********************** ಯಾರಿಗೂ ಸೇರದ ಜಾಗ, ( ನೋ ಮ್ಯಾನ್ಸ್ ಲ್ಯಾಂಡ್ ) ಒಂದು ಭೂಪ್ರದೇಶದ ಕೆಲವು ಜಾಗಗಳನ್ನು ನೋ ಮ್ಯಾನ್ಸ್ ಲ್ಯಾಂಡ್ ಎಂದು ಕರೆಯಲಾಗುತ್ತದೆ. ಆ ಜಾಗ ಯಾರಿಗೂ ಸೇರಿರುವುದಿಲ್ಲ‌ ಯಾರ ಅಧಿಪತ್ಯಕ್ಕೂ ಒಳಪಟ್ಟಿರುವುದಿಲ್ಲ. ಅದೊಂದು ಸ್ವತಂತ್ರ ಪ್ರದೇಶವಾಗಿರುತ್ತದೆ….. ಕೆಲವೊಮ್ಮೆ ವಿವಾದಾತ್ಮಕ ಜಾಗವನ್ನು ಸಹ ಈ ರೀತಿಯಲ್ಲಿ ಕರೆಯಲಾಗುತ್ತದೆ. ಅದನ್ನು ತಟಸ್ಥ ಸ್ಥಳವೆಂದು ನಿರ್ಧರಿಸಲಾಗುತ್ತದೆ……. ಹಾಗೆಯೇ ನಮ್ಮ ಮನಸ್ಸಿನಲ್ಲಿ ಒಂದು ಸ್ವತಂತ್ರ ಜಾಗವನ್ನು ಸದಾ ಮುಕ್ತವಾಗಿ…

Read More