Editor VijayaDarpana

ಮೊಬೈಲ್ ಕ್ಲಿನಿಕ್ ಗೆ ಸಚಿವ  ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಮೊಬೈಲ್ ಕ್ಲಿನಿಕ್ ಗೆ ಸಚಿವ  ಮುನಿಯಪ್ಪ ಚಾಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 18 :- ವೋಲ್ವೋ ಗ್ರೂಪ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ಸಿಎಸ್ ಆರ್ ಯೋಜನೆಯಡಿ ಒದಗಿಸಿರುವ ಸoಚಾರಿ ಆರೋಗ್ಯ ವಾಹನಕ್ಕೆ ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ‘ವೆಲ್ ನೆಸ್ ಆನ್…

Read More

ಅನಾಥ ಮಕ್ಕಳು……….

ವಿಜಯ ದರ್ಪಣ ನ್ಯೂಸ್  .. ಅನಾಥ ಮಕ್ಕಳು………. ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು….. ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು. ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು. ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ…

Read More

ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ

ವಿಜಯ ದರ್ಪಣ ನ್ಯೂಸ್ … ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ  ವಿಜಯಪುರ :2023 -24ನೇ ಸಾಲಿನಲ್ಲಿ ಜೆಸಿಐ ಅಧ್ಯಕ್ಷರ ನನ್ನ ಅಧಿಕಾರ ಅವಧಿಯಲ್ಲಿ 80000 ಪಾಯಿಂಟ್ ತೆಗೆದುಕೊಂಡಿದ್ದೆ ಇಂದಿನ ಅಧ್ಯಕ್ಷರು ಅರ್ಧವಾರ್ಷಿಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪಾಯಿಂಟ್ ತೆಗೆದುಕೊಂಡಿರುವುದು ಸಂತಸ ತರುವ ವಿಷಯವಾಗಿದೆ ಎಂದು ಜೆಸಿಐ ವಲಯ 14ರ ಅಧಿಕಾರಿಗಳಾದ ಎನ್ ಸಿ ಮುನಿವೆಂಕಟರಮಣ ತಿಳಿಸಿದರು.   ಅವರು ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಯಲುವಹಳ್ಳಿ ರಸ್ತೆಯಲ್ಲಿರುವ ಪುರಸಭಾ ಸದಸ್ಯರು ಜೆಸಿಐ ಅಧ್ಯಕ್ಷರು ಆದ ಬೈರೇಗೌಡರವರ ಸ್ವಗೃಹದಲ್ಲಿ…

Read More

ಅಪ್ಪನ ದಿನ ಮುಗಿಯಿತು, ಬಕ್ರೀದ್ ಹಬ್ಬ ಬಂದಿತು……….

ವಿಜಯ ದರ್ಪಣ ನ್ಯೂಸ್… ಅಪ್ಪನ ದಿನ ಮುಗಿಯಿತು, ಬಕ್ರೀದ್ ಹಬ್ಬ ಬಂದಿತು………. ಒಳ್ಳೆಯ ಅಪ್ಪ, ಪ್ರೀತಿಯ ಅಪ್ಪ, ತ್ಯಾಗದ ಅಪ್ಪ, ಸಾಹಸಿ ಅಪ್ಪ, ಬುದ್ದಿವಂತ ಅಪ್ಪ, ಜವಾಬ್ದಾರಿಯುತ ಅಪ್ಪ, ತಾಳ್ಮೆಯ ಅಪ್ಪ, ಪರೋಪಕಾರಿ ಅಪ್ಪ, ಶ್ರೀಮಂತ ಅಪ್ಪ, ದೊಡ್ಡ ಹುದ್ದೆಯ ಅಪ್ಪ, ವಂಚಕ ಅಪ್ಪ, ದಡ್ಡ ಅಪ್ಪ, ಸಿಡುಕ ಅಪ್ಪ, ಬಡವ ಅಪ್ಪ, ಮದ್ಯ ವ್ಯಸನಿ ಅಪ್ಪ, ಲಫಂಗ ಅಪ್ಪ, ಭ್ರಷ್ಟಾಚಾರಿ ಅಪ್ಪ, ಸ್ತ್ರೀಲೋಲ ಅಪ್ಪ, ಜೂಜುಕೋರ ಅಪ್ಪ, ಸೋಮಾರಿ ಅಪ್ಪ, ಸ್ವಾರ್ಥಿ ಅಪ್ಪ,………. ಹೀಗೆ ಮುಗಿಯದ…

Read More

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ…..

ವಿಜಯ ದರ್ಪಣ ನ್ಯೂಸ್….. ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ….. ಅಕಾಡೆಮಿಗಳು – ಪ್ರಾಧಿಕಾರಗಳು – ಲಲಿತ ಕಲೆಗಳು – ಅಧ್ಯಕ್ಷರು ಮತ್ತು ಸದಸ್ಯರು – ಪ್ರಶಸ್ತಿಗಳು – ಎಡ ಬಲ ಪಂಥಗಳು – ಸಾಂಸ್ಕೃತಿಕ ರಾಯಭಾರ – ಲಾಬಿಗಳು – ಪ್ರಾಮಾಣಿಕ ಅರ್ಹರು – ಚಮಚಗಳು………. ಸಾಹಿತ್ಯ ಸಂಗೀತ ಭಾಷೆ ಕ್ರೀಡೆ ವಿಜ್ಞಾನ ಸೇರಿ ಸುಮಾರು 40/50 ಅಕಾಡೆಮಿಗಳು, ಪ್ರಾಧಿಕಾರಗಳು, ಮಂಡಳಿಗಳು ಅದಕ್ಕೆ ಅಧ್ಯಕ್ಷರು, ಒಂದಷ್ಟು ಸದಸ್ಯರನ್ನು ಎಲ್ಲಾ ಸರ್ಕಾರಗಳ ಸಮಯದಲ್ಲಿ ನೇಮಕ ಮಾಡಲಾಗುತ್ತದೆ…… ಇದರ…

Read More

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ 

ವಿಜಯ ದರ್ಪಣ ನ್ಯೂಸ್  ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ  ಬೆಂಗಳೂರು: ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸುರಳಕರ ವಿಕಾಸ ಕಿಶೋರ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ…

Read More

ಕಾಣೆಯಾಗುವ ಬಾಲ್ಯದ ಆದರ್ಶಗಳು……

ವಿಜಯ ದರ್ಪಣ ನ್ಯೂಸ್… ಕಾಣೆಯಾಗುವ ಬಾಲ್ಯದ ಆದರ್ಶಗಳು…… ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. “ ಮತ್ತೊಬ್ಬ ” ನಾನು ಡಾಕ್ಟರ್ ಆಗಿ ಹಣವಿಲ್ಲದ ಬಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತೇನೆ.”…

Read More

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್ … ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 14 :- ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ/ಗೋವುಗಳ ಹತ್ಯೆ ಮಾಡುವದು ಅಪರಾಧವಾಗಿದ್ದು, ಈ ಬಗ್ಗೆ ಸರ್ಕಾರದ ಕಾನೂನು ಜಾರಿಯಲ್ಲಿರುತ್ತದೆ. ಆದ್ದರಿಂದ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕು. ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು…

Read More

ಅಂತರಾಷ್ಟ್ರೀಯ ಯೋಗ ದಿನಾಚರಣೆ :ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

ವಿಜಯ ದರ್ಪಣ ನ್ಯೂಸ್…  ಅಂತರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 14  : 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ…

Read More

ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್… ರೈತರಿಗೆ ಸಮರ್ಪಕ ಬಿತ್ತನೆ ಬೀಜ, ಗೊಬ್ಬರ ಪೂರೈಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13 : ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅವರು…

Read More