ವಿಜಯ ದರ್ಪಣ ನ್ಯೂಸ್ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಸಹಾಯವಾಣಿ ಸಂಖ್ಯೆ ಪ್ರಾರಂಭ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 : ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದ್ದು, ಪದವೀಧರರು ಮತ ಚಲಾಯಿಸಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ 080-29902025 ಅನ್ನು ಆರಂಭಿಸಲಾಗಿದೆ. ಪದವೀಧರ ಮತದಾರರು ಮತದಾನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್…
ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………
ವಿಜಯ ದರ್ಪಣ ನ್ಯೂಸ್ ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ……… ಈ ವರ್ಷದ World environment day ಜೂನ್ 5……… ಈ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ…. ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ….. ವಿಶ್ವ ಪರಿಸರ ದಿನ ಎಂಬ ನಾಟಕ, ನೀರು ಉಳಿಸಿ ಜೀವ ಉಳಿಸಿ…
ಶಾಪ ವಿಮೋಚನೆಗಾಗಿ ಕಾದಿರುವ ನನ್ನ ಹಿರಿಹಿರಿ ಹಿರಿಯಜ್ಜನ ಮನವಿ……
ವಿಜಯ ದರ್ಪಣ ನ್ಯೂಸ್… ಶಾಪ ವಿಮೋಚನೆಗಾಗಿ ಕಾದಿರುವ ನನ್ನ ಹಿರಿಹಿರಿ ಹಿರಿಯಜ್ಜನ ಮನವಿ…… ” ಅಯ್ಯ ನಾನಯ್ಯ, ನಿಮ್ಮ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿಯಜ್ಜ…… ಹರಪ್ಪ ಮಹೇಂಜೋದಾರೋ ಕಾಲದ ನಿಮ್ಮ ಪೂರ್ವಿಕ. ನಮ್ಮ ವನ ದೇವತೆಯ ಶಾಪದಿಂದ ಈಗಲೂ ಮುಕ್ತನಾಗದೆ, ದೈಹಿಕ, ಮಾನಸಿಕ ಯಾತನೆಯಿಂದ ನರಳುತ್ತಾ ಜೀವಿಸುತ್ತಿದ್ದೇನೆ…… ಆಗ ನಮ್ಮ ಕಾಲದಲ್ಲಿ ಎಲ್ಲರೂ ನಾಗರೀಕರಾಗಿಯೇ ಇದ್ದರಯ್ಯ. ಒಮ್ಮೆ ನಮ್ಮ ಕಾಡಿನಲ್ಲಿ ನನ್ನ ಕೆಲ ಜನರು ಜಿಂಕೆಯೊಂದನ್ನು ಬೇಟೆಯಾಡಿ ಸಮವಾಗಿ ಹಂಚಿಕೊಂಡು…
ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್… ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ : ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01 :- ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ…
ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್
ವಿಜಯ ದರ್ಪಣ ನ್ಯೂಸ್… ತಂಬಾಕು ನಿಯಂತ್ರಣಕ್ಕೆ ಹಲವು ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 : ಜಿಲ್ಲೆಯಾದ್ಯಂತ ತಂಬಾಕು ಬಳಕೆ ನಿಯಂತ್ರಿಸಲು ಹಲವು ಕ್ರಮಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ತಿಳಿಸಿದರು. ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. “ತಂಬಾಕು…
ಒಂದು ಹೀನ ವೃತ್ತಿಯ ಸುತ್ತಾ….
ವಿಜಯ ದರ್ಪಣ ನ್ಯೂಸ್… ಒಂದು ಹೀನ ವೃತ್ತಿಯ ಸುತ್ತಾ…. ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ….. ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ, ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ…
ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು……
ವಿಜಯ ದರ್ಪಣ ನ್ಯೂಸ್… ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು…… ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿ ದ್ದ ಶಿಲೆಯ ಮೇಲೆ ಈಜಿನ ಮೂಲಕ ತಲುಪಿ ಧ್ಯಾನಾಸ್ಥರಾಗುತ್ತಿದ್ದರು. ಈಗಲೂ ಅದನ್ನು ವಿವೇಕಾನಂದ ರಾಕ್ ಎಂದೇ…
ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ
ವಿಜಯ ದರ್ಪಣ ನ್ಯೂಸ್… ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ…
ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ
ವಿಜಯ ದರ್ಪಣ ನ್ಯೂಸ್… ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ ಕುರಿತು ರಾಷ್ಟ್ರೀಯ ಸಮ್ಮೇಳನ ಮಡಿಕೇರಿ :- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ…
ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ………
ವಿಜಯ ದರ್ಪಣ ನ್ಯೂಸ್… ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……… ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ ಸಾವುಗಳು…… ನೇರವಾಗಿ ಹೇಳಬೇಕೆಂದರೆ ಇದು ಒಂದು ಮಾನಸಿಕ ಖಾಯಿಲೆ. ದುರ್ಬಲ ಮನಸ್ಥಿತಿಯ ಸಂಕೇತ. ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳ ಬಗ್ಗೆ ಅತಿರೇಕದ…
