ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………
ವಿಜಯ ದರ್ಪಣ ನ್ಯೂಸ್… ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ……… ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ. ದಾನಿಗಳಿಂದ ಒಂದಷ್ಟು ಹಣ ಸಂಗ್ರಹಿಸಿ, ತನ್ನದೇ ಒಂದು ತಂಡ ಕಟ್ಟಿಕೊಂಡು, ಈ ರೀತಿ ಊರೂರು ಸುತ್ತುತ್ತಾ ಸರ್ಕಾರಿ ಶಾಲೆಗಳನ್ನು…
