Editor VijayaDarpana

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……………..

ವಿಜಯ ದರ್ಪಣ ನ್ಯೂಸ್ . ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ…

Read More

ಚುನಾವಣೆ ಘೋಷಣೆಯಾಗಿದೆ……….

ವಿಜಯ ದರ್ಪಣ ನ್ಯೂಸ್  ಚುನಾವಣೆ ಘೋಷಣೆಯಾಗಿದೆ………. ಮುಂದಿನ ಸುಮಾರು 75 ದಿನಗಳು ಸಾಕಷ್ಟು ಕುತೂಹಲ ಮತ್ತು ಸಂಘರ್ಷಮಯ ಸಾಮಾಜಿಕ ರಾಜಕೀಯ ವಾತಾವರಣ ನಿರ್ಮಾಣವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವ್ಯಕ್ತಿಗಳಾದ ನಾವು ಹೆಚ್ಚು ಜವಾಬ್ದಾರಿಯಿಂದ, ತಾಳ್ಮೆಯಿಂದ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದು ವೈಯಕ್ತಿಕ ಹಾಗೂ ದೇಶದ ಹಿತಾಸಕ್ತಿಯಿಂದ ಬಹಳ ಮುಖ್ಯ….. ರಾಜಕಾರಣಿಗಳು ಮತ್ತು ಮಾಧ್ಯಮಗಳು ತಮ್ಮ ಸ್ವಾರ್ಥ ಮತ್ತು ವ್ಯಾಪಾರದ ದೃಷ್ಟಿಯಿಂದ ಇಲ್ಲಸಲ್ಲದ ಆರೋಪಗಳನ್ನು, ದ್ವೇಷವನ್ನು, ಅಸೂಯೆಯನ್ನ ಬಹಿರಂಗವಾಗಿ ಪ್ರದರ್ಶಿಸುತ್ತಾ ಜನರನ್ನು ಪ್ರಚೋದಿಸುತ್ತಾರೆ, ಉದ್ರೇಕಿಸುತ್ತಾರೆ. ಆದರೆ ನಾವುಗಳು ಆ ಮುಖವಾಡದ…

Read More

ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮೋದಿ ಸರ್ಕಾರ ಎಲ್ಲ ಅರ್ಹ ನಿರಾಶ್ರಿತರಿಗೆ ಪೌರತ್ವ ನೀಡಲಿದೆ: ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ, ಮತ್ತು ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಅಮಿತ್ ಶಾ ಅವರು ಗುರುವಾರ ಸುದ್ದಿ ಸಂಸ್ಥೆ ANI ನ ಪಾಡ್ಕಾಸ್ಟ್ಗೆ ನೀಡಿದ ಸಂದರ್ಶನದಲ್ಲಿ, ಮೋದಿ ಸರ್ಕಾರವು ಎಲ್ಲಾ ಅರ್ಹ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಿದೆ. ಸಿಎಎ ಪೌರತ್ವವನ್ನು ನೀಡುವ ಕಾನೂನಾಗಿದ್ದು, ಅದು ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ,…

Read More

ಲೋಕಸಭಾ ಚುನಾವಣೆಗೆ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 16  : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 04ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಮಾದರಿ ನೀತಿ ಸಂಹಿತೆಯು ದಿನಾಂಕ 16.03.2024 ರಿಂದ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು…

Read More

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್

 ವಿಜಯ ದರ್ಪಣ ನ್ಯೂಸ್  ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್ ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನ ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. 7 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿರುವ ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್ ಈಗ ತನ್ನ 8 ನೇ ಆವೃತ್ತಿಯೊಂದಿಗೆ ಮತ್ತೆ ಕರುನಾಡನ್ನ ಕುಣಿಸಲು ತಯಾರಾಗಿದೆ.ಈಗಾಗಲೇ ಸಾಕಷ್ಟು…

Read More

ಜ್ಞಾನದ ಮರುಪೂರಣ…….

ವಿಜಯ ದರ್ಪಣ ನ್ಯೂಸ್ ಜ್ಞಾನದ ಮರುಪೂರಣ……. ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ….. ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ, ನನ್ನ ಜ್ಞಾನ ಭಂಡಾರ ತುಂಬಿದೆ, ಇನ್ನೇನು ಉಳಿದಿಲ್ಲ ಎಂಬ ನಿರ್ಧಾರಕ್ಕೆ ಬಂದರೆ ಆಗ ನಮ್ಮ ಅಜ್ಞಾನ‌ ಸಹ ನಮ್ಮ ಅರಿವಿಗೇ ಬರುವುದಿಲ್ಲ. ನಮ್ಮ ವ್ಯಕ್ತಿತ್ವ ಕುಬ್ಜವಾಗುತ್ತಾ ಹೋಗುತ್ತದೆ…… ನಾವು ಸಂಪಾದಿಸಿರುವ ಜ್ಞಾನವೆಂಬ ಇಂಧನವನ್ನು ಉಪಯೋಗಿಸುವ ಜೊತೆಗೆ…

Read More

ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಬಿ ಪಾಟೀಲ್ 

ವಿಜಯ ದರ್ಪಣ ನ್ಯೂಸ್ ಉಪನಗರ ರೈಲು: ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಡಿ ಪಾಟೀಲ್  ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು…

Read More

*“ತಣ್ಣೀ”ರ್ “ತಣ್ಣೀ”ರ್**

ವಿಜಯ ದರ್ಪಣ ನ್ಯೂಸ್  *“ತಣ್ಣೀ”ರ್ “ತಣ್ಣೀ”ರ್** ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹನಿ ನೀರಿಗೆ ಅಭಾವ ಸೃಷ್ಟಿಯಾಗಿದೆ. ಸಾಲ ಮಾಡಿ, ಬ್ಯಾಂಕಿಗೆ ಸೈಟನ್ನು ಅಡವಿಟ್ಟು ಹಣ ಸುರಿದು ಬಾಡಿಗೆಯಿಂದಲೇ ಇ.ಎಂ.ಐ’ ಬಾಡಿಗೆಯಿಂದಲೇ ಹೆಂಡತಿಗೆ ಶಾಪಿಂಗ್ ಖರ್ಚು ಮಕ್ಕಳ ದುಬಾರಿ ಫೀಸುಗಳನ್ನು ಕಟ್ಟಲು ಯೋಚಿಸಿದ್ದ ಮನೆಮಾಲೀಕರು ಈಗ ಬಾಯಿ ಬಾಯಿ ಬಿಡುತ್ತಿದ್ದಾರೆ. ಕಾರಣ ಬಾಡಿಗೆಗೆ ಬಂದವರು ಕಟ್ಟಡದಲ್ಲಿ ನೀರಿಲ್ಲವೆಂದು ಮನೆ ಖಾಲಿ ಮಾಡುತ್ತಿದ್ದಾರೆ. ನೀರು ಸಮೃದ್ಧವಾಗಿ ಸಿಗುವ ಮನೆಗಳಿಗೆ ಗುಳೆ ಹೋಗುತ್ತಿದ್ದಾರೆ. ಬೆಂಗಳೂರು ನಗರವೊಂದೇ ಅಲ್ಲ ಇಡೀ ಕರ್ನಾಟಕದಲ್ಲೇ ನೀರಿಗೆ…

Read More

ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ……

ವಿಜಯ ದರ್ಪಣ ನ್ಯೂಸ್ ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ…… ಒಮ್ಮೆ ಗೆದ್ದರೆ ಇನ್ನೊಮ್ಮೆ, ಇನ್ನೊಮ್ಮೆ ಗೆದ್ದರೆ ಮತ್ತೊಮ್ಮೆ, ಮತ್ತೊಮ್ಮೆ ಗೆದ್ದರೆ ಮಗದೊಮ್ಮೆ, ಮಗದೊಮ್ಮೆ ಗೆದ್ದರೆ ಸಾಯುವವರೆಗೂ….. ಒಟ್ಟಿನಲ್ಲಿ ಅಧಿಕಾರದಲ್ಲಿ ಇರಲೇಬೇಕು. ಅಧಿಕಾರ ಇಲ್ಲದಿದ್ದರೆ ಬದುಕುವುದೇ ಕಷ್ಟ…… ರಾಜಕೀಯವೆಂಬುದು ಈ ಹಂತಕ್ಕೆ ಬಂದಿದೆಯೇ. ಕನಿಷ್ಠ ಒಬ್ಬರಾದರೂ ಒಂದೇ ಬಾರಿ ಚುನಾವಣೆಯಲ್ಲಿ ಗೆದ್ದು ಇನ್ನು ನನಗೆ ಸಾಕು ಎಂದು ಯಾವುದೇ ಒತ್ತಡವಿಲ್ಲದೆ ಆತ್ಮ ಸಾಕ್ಷಿಗೆ ಅನುಗುಣವಾಗಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿರುವ ಉದಾಹರಣೆ ಇದೆಯೇ….. ಎಲ್ಲೋ ಅಪರೂಪದಲ್ಲಿ…

Read More

ಪೌರತ್ವ ತಿದ್ದುಪಡಿ (CAA) ಭರವಸೆಯನ್ನುಈಡೇರಿಸಿದ್ದೇವೆ:ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಪೌರತ್ವ ತಿದ್ದುಪಡಿ (CAA) ಭರವಸೆಯನ್ನುಈಡೇರಿಸಿದ್ದೇವೆ:ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲಂಗಾಣದಲ್ಲಿ ನಡೆದ ‘ಸಮಾಜಿಕ ಜಾಲತಾಣ ಹೋರಾಟಗಾರರ ಭೇಟಿ’ ಮತ್ತು ‘ವಿಜಯ್ ಸಂಕಲ್ಪ ಸಮ್ಮೇಳನ’ದ ವೇಳೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ದೇಶಾದ್ಯಂತ ಸಿಎಎ (CAA) ಜಾರಿಗೊಳಿಸುವ ಭರವಸೆಯನ್ನು ನೀಡಿತ್ತು. 2024 ರಲ್ಲಿ, ನಾವು ಸಿಎಎ ಭರವಸೆಯನ್ನು ಪೂರೈಸಿದ್ದೇವೆ. CAA ಅಡಿಯಲ್ಲಿ ಯಾವುದೇ ನಾಗರಿಕರ ಪೌರತ್ವವನ್ನು…

Read More