Editor VijayaDarpana

ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….. ಏಪ್ರಿಲ್ 24…,

ವಿಜಯ ದರ್ಪಣ ನ್ಯೂಸ್  ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….. ಏಪ್ರಿಲ್ 24…, ರಾಜಕುಮಾರನಾದ ಮುತ್ತುರಾಜ………. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ ನಟನನ್ನು ರಂಗುರಂಗಿನ ಬೆಳಕಿನಲ್ಲಿ, ಬಣ್ಣ ಬಣ್ಣದ ಚಿತ್ತಾರದಲ್ಲಿ, ವಿವಿಧ ರೀತಿಯ ರಮ್ಯ ಪಾತ್ರಗಳಲ್ಲಿ, ದೇವ ಮಾನವ – ಸೂಪರ್ ಮ್ಯಾನ್ ಶೈಲಿಯಲ್ಲಿ ಜನರ ಭಾವನೆಗಳ ಮೇಲೆ ನಾಲ್ಕೈದು ದಶಕಗಳ ಕಾಲ ಸವಾರಿ ಮಾಡಿರುವ ರಾಜ್ ಕುಮಾರ್…

Read More

ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ : ಜೆಡಿಎಸ್ ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜು ಪಾದಯಾತ್ರಿ:

ವಿಜಯ ದರ್ಪಣ ನ್ಯೂಸ್ ವಿಜಯಪುರ ಏಪ್ರಿಲ್ 23: ದೇಶದಲ್ಲಿ ಇಂದಿರಾಗಾಂಧಿಯ ಕಾಲದಲ್ಲಿ ಗರಿಬೀ ಹಠಾವೋ, ಘೋಷಣೆಯಿಂದ ಅಧಿಕಾರ ನಡೆಸಿದರೂ, ಇಂದಿಗೂ ಬಡತನ ಹೋಗಲಿಲ್ಲ. ಅದೇ ರೀತಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಸೇವಾದಳದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ಬಸವರಾಜ್ ಪಾದಯಾತ್ರಿ ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಮಂಗಳವಾರ…

Read More

ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ

ವಿಜಯ ದರ್ಪಣ ನ್ಯೂಸ್  ಪಿಕ್ ಅಪ್ ಚಾಲಕನ ಅವಾಂತರಕ್ಕೆ ಆಂಬುಲೆನ್ಸ್ ಚಾಲನೆಗೆ ಸಂಚಾಕಾರ ಮಡಿಕೇರಿ: ಪಿಕ್ ಅಪ್ ಚಾಲಕನೋರ್ವನ ಅಜಾಗರೂಕತೆ ಮತ್ತು ಅತೀ ವೇಗದ ಚಾಲನೆಯಿಂದಾಗಿ ಆಂಬುಲೆನ್ಸ್ ಸಂಚಾರಕ್ಕೆ ಕೆಲ ಕಾಲ ಸಂಚಾಕಾರ ಉಂಟಾದ ಘಟನೆ ಇಂದು ಸಂಜೆ ಸುಂಟಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಮೊದಲೇ ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಡಿಕೇರಿಯತ್ತ ಒಂದೇ ಟ್ರ್ಯಾಕ್ ನಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಇದೇ ಸಂದರ್ಭ ಕುಶಾಲನಗರದಿಂದ ಬಂದ  ಪಿಕ್ ಅಪ್ ವಾಹನದ ಚಾಲಕ ಮುಂದಿದ್ದ ವಾಹನಗಳನ್ನು ಹಿಂದಿಕ್ಕಿ ಓವರ್ ಟೇಕ್…

Read More

ಕಾಂಗ್ರೆಸ್  ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ.

ವಿಜಯ ದರ್ಪಣ ನ್ಯೂಸ್  ಕಾಂಗ್ರೆಸ್  ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರು,ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಕಾಂಕ್ಷೆ ವ್ಯಕ್ತಪಡಿಸಿ ಕಳೆದ ಎರಡು ವರ್ಷದಿಂದ ಟಿಕೆಟಿಗಾಗಿ ಪ್ರಯತ್ನಿಸಿದ್ದ ಮೈಸೂರಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪ್ರಭಾವಿ ಒಕ್ಕಲಿಗ ಗೌಡ ಮು ಡಾ.ಸುಶ್ರುತ್ ಗೌಡ ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಆಗಿ ಅವರು ಈ ಬಾರಿ ಆಕಾಂಕ್ಷಿ ಆಗಿದ್ದರು….

Read More

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ವಿಜಯ ದರ್ಪಣ ನ್ಯೂಸ್  ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರು ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ…

Read More

 ಚೆಂಬು – ಚಿಪ್ಪು – ಮಂಗಳಸೂತ್ರ – ಅಕ್ಷಯ ಪಾತ್ರೆ – ಹಿಂದೂ – ಮುಸ್ಲಿಂ – ಗ್ಯಾರಂಟಿ – ಮುಂತಾದ ವಿಷಯಗಳ ಸುತ್ತ 2024 ನೇ ಲೋಕಸಭಾ ಚುನಾವಣಾ ರಾಜಕೀಯ ನಡೆಯುತ್ತಿದೆ……

ವಿಜಯ ದರ್ಪಣ ನ್ಯೂಸ್   ಚೆಂಬು – ಚಿಪ್ಪು – ಮಂಗಳಸೂತ್ರ – ಅಕ್ಷಯ ಪಾತ್ರೆ – ಹಿಂದೂ – ಮುಸ್ಲಿಂ – ಗ್ಯಾರಂಟಿ – ಮುಂತಾದ ವಿಷಯಗಳ ಸುತ್ತ 2024 ನೇ ಲೋಕಸಭಾ ಚುನಾವಣಾ ರಾಜಕೀಯ ನಡೆಯುತ್ತಿದೆ…… ಪ್ರಧಾನಮಂತ್ರಿಗೂ ಅಧಿಕಾರದ ಚಿಂತೆ, ಮುಖ್ಯಮಂತ್ರಿಗೂ ಅಧಿಕಾರದ ಚಿಂತೆ, ಎಲ್ಲಾ ರಾಜಕೀಯ ನಾಯಕರಿಗೂ ತಮ್ಮ ಸ್ವಹಿತಾಸಕ್ತಿಯ ಸ್ವಾರ್ಥದ ಚಿಂತೆಯ ನಡುವೆ ನಲುಗುವುದು ಮಾತ್ರ ದೇಶ ಮತ್ತು ಜನರು…… ಇದರಿಂದ ಚುನಾವಣೆ ಮುಗಿದ ನಂತರವೂ ಅದರ ದುಷ್ಪರಿಣಾಮ ಮುಂದುವರಿದು ಅದರಿಂದ ಆಗಬಹುದಾದ…

Read More

ನಾವು ಮೂರ್ಖರೇ, ಅಥವಾ ಅವರು ಬುದ್ದಿವಂತರೇ….

ವಿಜಯ ದರ್ಪಣ ನ್ಯೂಸ್ ನಾವು ಮೂರ್ಖರೇ, ಅಥವಾ ಅವರು ಬುದ್ದಿವಂತರೇ…. ಸ್ವಲ್ಪ ಖಾರವಾಗಿ ಯೋಚಿಸಿ ನೋಡಿ…… ಎಂತಹ ಅನಾಗರಿಕ ವ್ಯವಸ್ಥೆಯಲ್ಲಿ ನಾವಿದ್ದೇವೆ ಎಂಬ ಅರಿವಾಗಬಹುದು…… ಗೊತ್ತೇನ್ರೀ ನಿಮಗೆ……. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಈ ಬಾರಿ ರಾಜ್ಯದ ಯಾವ ಪ್ರದೇಶದಲ್ಲಿ ಎಷ್ಟು ಮಳೆಯಾಗುತ್ತದೆ ಎಂದು….. ಗೊತ್ತೇನ್ರೀ ನಿಮಗೆ …… ಈ ರಾಜ್ಯದಲ್ಲಿ, ಒಂದು ವರ್ಷದಲ್ಲಿ, ಯಾವ ಯಾವ ಪ್ರದೇಶದಲ್ಲಿ, ಜನ ಯಾವ ಯಾವ ಹಣ್ಣು ತರಕಾರಿ ಸೊಪ್ಪು ಬೇಳೆಕಾಳುಗಳು ಮುಂತಾದ ಆಹಾರ ಪದಾರ್ಥಗಳನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸುತ್ತಾರೆ…

Read More

ನೀರಿನ ನಿರ್ವಹಣೆ ಮತ್ತು ಕೀಟಗಳಿಂದ ಸೂಕ್ತ ರಕ್ಷಣೆ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ:- ಡಾ. ಅಬ್ರಹಾಂ ವರ್ಗಿಸ್

ವಿಜಯ ದರ್ಪಣ ನ್ಯೂಸ್ ನೀರಿನ ನಿರ್ವಹಣೆ ಮತ್ತು ಕೀಟಗಳಿಂದ ಸೂಕ್ತ  ರಕ್ಷಣೆ ಮಾಡುವುದರೆ ಬರಗಾಲದಲ್ಲಿಯೂ ಉತ್ತಮ ಇಳುವರಿ ಪಡೆಯಲು ಸಾಧ್ಯ:- ಡಾ. ಅಬ್ರಹಾಂ ವರ್ಗಿಸ್ 2023-24ನೇ ಸಾಲಿನಲ್ಲಿ ಮಾವು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ಇಳುವರಿ ಕಡಿಮೆಯಾಗಿದ್ದು ಅದನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಸೀನಿಯರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ರವರು ರೈತರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದದ್ದು ಎಂದು ಬಣ್ಣಿಸುತ್ತ, ಉತ್ತಮವಾದ ರೀತಿಯಲ್ಲಿ ನೀರಿನಲ್ಲಿ ನಿರ್ವಹಣೆ ಕೀಟಗಳಿಂದ ಸೂಕ್ತ ರಕ್ಷಣೆ ನೀಡುವುದರಿಂದ ಬರಗಾಲದಲ್ಲಿಯೂ ಉತ್ತಮ ಫಸಲಿನ ಇಳುವರಿ ಪಡೆಯಲು…

Read More

ಈಗಲೂ ನಕ್ಸಲ್ ಚಳವಳಿಯ ಹಿಂಸಾ ಮಾರ್ಗದ ಅವಶ್ಯಕತೆ ಇದೆಯೇ……

ವಿಜಯ ದರ್ಪಣ ನ್ಯೂಸ್ ಈಗಲೂ ನಕ್ಸಲ್ ಚಳವಳಿಯ ಹಿಂಸಾ ಮಾರ್ಗದ ಅವಶ್ಯಕತೆ ಇದೆಯೇ…… ಮುಖ್ಯವಾಹಿನಿಯ ಪ್ರಜಾಪ್ರಭುತ್ವದ ರಾಜಕೀಯ ಮಾರ್ಗ ಒಳ್ಳೆಯ ಆಯ್ಕೆಯಾಗಬಹುದಲ್ಲವೇ….. ಎನ್ಕೌಂಟರ್, ಛತ್ತೀಸ್ಗಡದಲ್ಲಿ 29 ನಕ್ಸಲರ ಹತ್ಯೆ……. ಆಗಾಗ ಈ ರೀತಿಯ ಸುದ್ದಿಗಳು ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಛತ್ತೀಸ್ಗಡ, ಬಿಹಾರ, ಒರಿಸ್ಸಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಬಿಹಾರದ ಕೆಲವು ಭಾಗಗಳು ಮುಂತಾದ ಕಡೆ ಕೇಳಿ ಬರುತ್ತದೆ. ಸೈದ್ಧಾಂತಿಕ ಸ್ಪಷ್ಟತೆ ಇದ್ದರೂ ಮಾರ್ಗದಲ್ಲಿ ಎಡವುತ್ತಿರುವ ನಕ್ಸಲರು, ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪ್ರಜಾಪ್ರಭುತ್ವ ಇಷ್ಟೊಂದು ಗಟ್ಟಿಯಾಗಿ,…

Read More

ಒಂದು ಆತ್ಮಾವಲೋಕನ…… ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ, ಕೊಡುವ ಕೈ ನಿನ್ನದಾಗಲಿ…..

ವಿಜಯ ದರ್ಪಣ ನ್ಯೂಸ್ ಒಂದು ಆತ್ಮಾವಲೋಕನ…… ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ, ಕೊಡುವ ಕೈ ನಿನ್ನದಾಗಲಿ….. ಅಮ್ಮ ಹೇಳುತ್ತಿದ್ದರು, ಅವಮಾನ ಸಹಿಸಬೇಡ, ಸ್ವಾಭಿಮಾನದ ಬದುಕು ನಿನ್ನದಾಗಲಿ,…. ಗುರುಗಳು ಹೇಳುತ್ತಿದ್ದರು, ದೇಶದ್ರೋಹಿ ಸ್ವಾರ್ಥಿ ಆಗಬೇಡ, ದೇಶಪ್ರೇಮಿ ತ್ಯಾಗ ಜೀವಿ ನೀನಾಗು…… ಮಾರ್ಗದರ್ಶಿಗಳು – ಹಿತೈಷಿಗಳು ಹೇಳುತ್ತಿದ್ದರು, ದ್ವೇಷ ಭಾವನೆ ತೊಡೆದು ಹಾಕು, ಪ್ರೀತಿಯ ಭಾಷೆ ನಿನ್ನದಾಗಲಿ….. ನೀತಿ ಕಥೆಗಳಲ್ಲಿ ಓದುತ್ತಿದ್ದೆ, ಪರರ ಸ್ವತ್ತು, ಪರ ಸ್ತ್ರೀ ಮೇಲಿನ ಮೋಹ, ಅನೈತಿಕ, ಅಸಹ್ಯಕ್ಕೆ ಸಮಾನ, ದುಡಿದ ಶ್ರಮದ…

Read More