ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ
ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಶಿಡ್ಲಘಟ್ಟ : ಇಡೀ ರಾಜ್ಯದಲ್ಲಿ ಸುತ್ತಾಡಿದ್ದೇನೆ ಇಷ್ಟು ಕಡಿಮೆ ರೋಗಿಗಳು ದಾಖಲಾಗಿರುವ ಆಸ್ಪತ್ರೆ ಇದು, ಸಾಮಾನ್ಯವಾಗಿ ಬಡವರು ಸರ್ಕಾರಿ ಆಸ್ಪತ್ರೆಗೆ ಬರುತ್ತಾರೆ ,ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ ಎಂದರೆ ನೀವು ಸರಿಯಾಗಿ ಔಷಧೋಪಚಾರ ಮಾಡುತ್ತಿಲ್ಲ ಎಂದರ್ಥ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅಸಮಾಧಾನ ಹೊರ ಹಾಕಿದರು. ರಾಜ್ಯ ಆಹಾರ…
