Editor VijayaDarpana

ನಾವು ಹಿಂದೂಗಳಲ್ಲ ನಮ್ಮದೇ ಬೇರೆ ಧರ್ಮ… ವೀರಶೈವ  

ವಿಜಯ ದರ್ಪಣ ನ್ಯೂಸ್ ನಾವು ಹಿಂದೂಗಳಲ್ಲ ನಮ್ಮದೇ ಬೇರೆ ಧರ್ಮ… ವೀರಶೈವ. ನಾನು ವೀರಶೈವ, ನಾನು ಲಿಂಗಾಯತ, ನಾನು ಬ್ರಾಹ್ಮಣ, ನಾನು ವೈಶ್ಯ, ನಾನು ಶೂದ್ರ, ನಾನು ಹಿಂದು, ನಾನು ಮುಸ್ಲಿಂ, ನಾನು ಕ್ರೆಸ್ತ, ನಾನು ಸಿಖ್‌ರು, ಹೀಗೆ ನಾನಾ ರೀತಿಯ ಜನಗಳು ನಾನಾ ಧರ್ಮಗಳ ಅಡಿಯಲ್ಲಿ ಬೆಳೆಯುತ್ತಿದ್ದಾರೆ. ನಾನು ಎಂಬ ಪದವೇ ಇಲ್ಲಿ ದೊಡ್ಡ ಸಾಧನೆಯ ಕುರುಹು, ಅನಾದಿ ಕಾಲದಿಂದಲೂ ವಿಷ್ಣು ಧರ್ಮೀಯರು, ವೀರಶೈವರ ಜಂಜಾಟ ನಡೆದುಕೊಂಡೇ ಬಂದಿದೆ. ಇತ್ತೀಚೆಗಷ್ಟೇ ಬ್ರಾಹ್ಮಣರು ಶಿವನನ್ನು ಪೂಜಿಸುತ್ತಿದ್ದಾರೆ. ಆಗಿನ…

Read More

ಆದರ್ಶ ಮತ್ತು ವಾಸ್ತವ……

ಆದರ್ಶ ಮತ್ತು ವಾಸ್ತವ…… ವಿಜಯ ದರ್ಪಣ ನ್ಯೂಸ್  ಆದರ್ಶ ಮತ್ತು ವಾಸ್ತವ…… ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ಅಥವಾ ಮೇಲಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. “ ಮತ್ತೊಬ್ಬ ” ನಾನು ಡಾಕ್ಟರ್ ಆಗಿ…

Read More

ಬೆಂಗಳೂರು ಮಲ್ಲೇಶ್ವರದಲ್ಲಿ ಕರವೇ ಕಾರ್ಯಕರ್ತರಿಂದ ಕನ್ನಡದ ಕಹಳೆ

ವಿಜಯ ದರ್ಪಣ ನ್ಯೂಸ್    ಬೆಂಗಳೂರು ಮಲ್ಲೇಶ್ವರಂ ನ ಸಂಪಿಗೆ ರಸ್ತೆಯಲ್ಲಿ ನಾರಾಯಣಗೌಡ ಬಳಗದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೆರವಣಿಗೆಯ ಮೂಲಕ ಸಾಗುತ್ತ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕೋರಿದರು. ಕೆಲ ಕಾರ್ಯಕರ್ತರು ಅಂಗಡಿಗಳ ಮುಂಭಾಗದಲ್ಲಿ ಅಳವಡಿಸಿದ್ದ ಎಲ್‌ಇಡಿ ಆಂಗ್ಲ ಫಲಕಗಳನ್ನು ಹೊಡೆದು ಹಾಕುತ್ತಿದ್ದರು. ರಸ್ತೆಬದಿಯಲ್ಲಿದ್ದ ಬೃಹತ್ ಆಂಗ್ಲ ಜಾಹಿರಾತು ಫಲಕಗಳನ್ನು ಸಹ ಹರಿದು ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಬಿಗಿ ಬಂದೋಬಸ್ತನ್ನು ಸಹ ಪೊಲೀಸರು ಮಾಡಿದ್ದರು. ಕೆಲಕಡೆ ಟ್ರಾಫಿಕ್…

Read More

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ   ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 29:ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ…

Read More

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌…… ಜನ್ಮ ದಿನದ ಸಂಭ್ರಮ

ವಿಜಯ ದರ್ಪಣ ನ್ಯೂಸ್ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌……….. ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ……………( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ.. ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು –…

Read More

ಜನ ಸಾಮಾನ್ಯರ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ (ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್…

Read More

ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್ ಘಾಟಿ…

Read More

ಅಯೋಧ್ಯೆ ಶ್ರೀರಾಮ ಮಂದಿರ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಶ್ರೀರಾಮ ಮಂದಿರ………. ರಾಮ ಭಕ್ತರಿಗೆ ಶುಭಾಶಯಗಳು. ದೈವ ನಂಬಿಕೆಯ ಜನರಿಗೆ ತುಂಬಾ ಸಂತೋಷವಾಗುತ್ತಿದೆ. ಅವರ ಭಾವನೆಗಳನ್ನು ಗೌರವಿಸುತ್ತಾ…… ಈ ಸಂದರ್ಭದಲ್ಲಿ ಅವರ ಗೌರವಯುತ ಜವಾಬ್ದಾರಿಯ ಬಗ್ಗೆ ಒಂದು ಮನವಿ…….   ತುಂಬಾ ಆಳವಾದ ಸತ್ಯ ಏನಿದೆಯೋ ತೀರಾ ಸ್ಪಷ್ಟವಾಗಿಲ್ಲ. ಆದರೆ ವಾಸ್ತವದಲ್ಲಿ ಈ ವಿವಾದ ಪ್ರಾರಂಭವಾಗುವುದು ಅಲ್ಲಿ ಮೊದಲಿಗೆ ಶ್ರೀರಾಮರ ಮಂದಿರ ಇತ್ತು, ತದನಂತರ ಮೊಗಲರ ಆಡಳಿತದಲ್ಲಿ ಅದನ್ನು ಒಡೆದು ಬಾಬರಿ ಮಸೀದಿ ನಿರ್ಮಿಸಲಾಯಿತು. ಸುಮಾರು ಮೂರು ಎಕರೆ ಜಾಗದ ಈ…

Read More

ಪ್ರಸಾದ ಸೇವನೆ: ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ, ಡಿಸೆಂಬರ್ 26)- ಎಲ್ಲಾ ನಾಗರಿಕರಿಗೂ ಉಚಿತ ಚಿಕಿತ್ಸೆಯನ್ನು ನೀಡಿ ಅವರ ಜೀವವನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು. ಹೊಸಕೋಟೆ ತಾಲ್ಲೂಕಿನಲ್ಲಿ ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ನಾಗರಿಕರನ್ನು ಎಂವಿಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯವನ್ನು…

Read More

ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ…….

ವಿಜಯ ದರ್ಪಣ ನ್ಯೂಸ್  ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ ವಿಷಯಗಳಲ್ಲಿ ಇಂದಿಗೂ ಪ್ರಸ್ತುತರಾಗುತ್ತಾರೆ. ಸೇವೆಯ ಮುಖಾಂತರ ಬದುಕಿನ ಸಾರ್ಥಕತೆಯನ್ನು ಕಾಣುವ ಒಂದು ಅಪೂರ್ವ ಚಿಂತನೆಯನ್ನು ಬಹಳ ಹಿಂದೆಯೇ ಪ್ರತಿಪಾದಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ….

Read More