ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕೆಯುಡಬ್ಲ್ಯೂಜೆ ಯಿಂದ ಹಿರಿಯ ಪತ್ರಕರ್ತ ಬಾಸ್ಕರರಾವ್ ಗೆ ಗೌರವ
ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಅಕ್ಟೋಬರ್ 16 ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಪತ್ರಕರ್ತ ಎಂ.ಕೆ.ಬಾಸ್ಕರ ರಾವ್ ಅವರನ್ನು ಜೆಪಿ ನಗರದಲ್ಲಿರುವ ಅವರ ಮನೆಯಂಗಳಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಗೌರವಿಸುವ ಮೂಲಕ ಸರಳವಾಗಿ ದಿನಾಚರಣೆ ಆಚರಿಸಿತು. ಕೆಯುಡಬ್ಲೂೃಜೆ ಗೌರವ ಸ್ವೀಕರಿಸಿ ಮಾತನಾಡಿದ ಎಂ.ಕೆ.ಬಾಸ್ಕರರಾವ್, ರಾಷ್ಟ್ರೀಯ ಪತ್ರಿಕಾ ದಿನಾಚರಣೆ ದಿನವೇ ತಮಗೆ ಈ ಗೌರವ ದೊರೆತಿರುವುದು ತವರಿನಿಂದ ಬಂದ ಅಭಿಮಾನದ ಸನ್ಮಾನ ಎಂದು ಭಾವುಕರಾದರು. ನಾನು ಕೆಯುಡಬ್ಲೂೃಜೆ ಕಾರ್ಯದರ್ಶಿಯಾಗಿ, ಭಾರತೀಯ ಕಾರ್ಯನಿರತ ಒಕ್ಕೂಟದ…