ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು
ವಿಜಯ ದರ್ಪಣ ನ್ಯೂಸ್….. ಜಲ ಮೂಲ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಎ. ಬಿ. ಬಸವರಾಜು ದೊಡ್ಡಬಳ್ಳಾಪುರ ಮಾರ್ಚ್ 22: ವಿಶ್ವ ಜಲ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರಸಭೆ ನೇತೃತ್ವದಲ್ಲಿ ಇಲ್ಲಿನ ಡಿ ಕ್ರಾಸ್ ರಸ್ತೆ ಸಮೀಪದ ಗಗನಾರ್ಯ ಮಠದ ಅಯ್ಯಪಂತರ ಬಾವಿ ಕಲ್ಯಾಣಿ ಸ್ವಚ್ಛತೆ ಶನಿವಾರ ನಡೆಯಿತು. ಬೆಳಿಗ್ಗೆ ಆರರಿಂದ ಎಂಟು ಗಂಟೆಯವರೆಗೆ ನಡೆದ ಸ್ವಚ್ಛತಾ ಕೆಲಸದಲ್ಲಿ ಪೌರಕಾರ್ಮಿಕರೊಂದಿಗೆ ಜಿಲ್ಲಾಧಿಕಾರಿ ಎ ಬಿ ಬಸವರಾಜು, ಶಾಸಕ ಧೀರಜ್ ಮುನಿರಾಜು, ತಹಶೀಲ್ದಾರ್ ವಿಭಾ ವಿದ್ಯಾರಾಥೋಡ್, ಪೌರಾಯುಕ್ತ ಕಾರ್ತಿಕೇಶ್ವರ,…