Editor VijayaDarpana

ಹೊಸಕೋಟೆ ಮೊದಲ ಹಂತದ ಏತ ನೀರಾವರಿ ಯೋಜನೆ ಪ್ರಾರಂಭಿಸಲು ಅಗತ್ಯ ಕ್ರಮ: ಸಚಿವ ಎನ್. ಎಸ್ ಭೋಸರಾಜು ಸೂಚನೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ 20  : ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದಲ್ಲಿ ಸಾಗುವ ಎರಡು ಕಿಲೋಮೀಟರ್ ಪೈಪ್ ಲೈನ್ ಮತ್ತು…

Read More

ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 20 : ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಅಂಬೇಡ್ಕರ್…

Read More

ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ದೆಹಲಿ  ಸೆಪ್ಟೆಂಬರ್ 19 ಪ್ರಧಾನಿ ಮೋದಿಯವರ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಶ್ಲಾಘಿಸಿದ ಅಮಿತ್ ಶಾ. ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಕಾಗಿ ಅವರನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮನಃಪೂರ್ವಕವಾಗಿ ಶ್ಲಾಘಿಸಿದರು. ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡಿರುವುದು ಮಾತ್ರವಲ್ಲದೆ, ಅವರ ಗೌರವವನ್ನು ಹೆಚ್ಚಿಸುವ ಕಾರ್ಯವನ್ನು ಪ್ರಧಾನಿ ಮೋದಿಯವರು ಮಾಡಿದ್ದಾರೆ. ಈ ಮಸೂದೆಗೆ ನಾರಿ ಶಕ್ತಿ ವಂದನ್ ಮಸೂದೆ ಎಂದು ಹೆಸರಿಡಲಾಗಿದೆ. ಶಾಸ್ತ್ರದಲ್ಲಿ ಹೇಳಿರುವಂತೆಯೇ…

Read More

ನಾರಿ ಶಕ್ತಿ ವಂದನ ಅಧಿನಿಯಮ ಮಹಿಳಾ ಮೀಸಲಾತಿ – ರಾಷ್ಟ್ರೀಯ ನವನಿರ್ಮಾಣಕ್ಕೊಂದು ಹೆಜ್ಜೆ.

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೆಪ್ಟೆಂಬರ್ 19 ಮಹಿಳಾ ಮೀಸಲಾತಿಯು ಸಮೃದ್ಧಭಾರತಕ್ಕೆ ಹೆಜ್ಜೆ. ಹಲವಾರು ವರ್ಷಗಳಿಂದ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಅಂತೂ ಇಂತೂ ಹೊಸ ಸಂಸತ್ತಿನಲ್ಲಿ ಮಂಗಳವಾರ ಮಂಡನೆಯಾಗಿದ್ದು ಅತ್ಯಂತ ಸಂತಸ. ಕಳೆದ ೩ ದಶಕದ ಹೋರಾಟಕ್ಕೆ ಸಂದ ಫಲ, ಕೇಂದ್ರ ಸಕಾರಕ್ಕೆ ಅದರಲ್ಲೂ ಪ್ರಧಾನಿ ಮೋದಿಯವರಿಗೆ ದೇಶದ ಸಮಸ್ತ ಮಹಿಳೆಯರಿಂದ ಧನ್ಯಾಭಿನಂದನೆಗಳು. ೨೦೧೪ ರಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ೩೩% ಮೀಸಲಾತಿಯನ್ನು ಭರವಸೆ ನೀಡಿತ್ತು. ೨೦೧೯ ರ ಕಾರ್ಯಸೂಚಿಯಲ್ಲಿ ಮತ್ತೇ ಭರವಸೆಯನ್ನು…

Read More

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂಸದ ಬಿ.ಎನ್.ಬಚ್ಚೇಗೌಡ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17, ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತೀ ಕಡಿಮೆ ಮಳೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು….

Read More

ಆರೋಗ್ಯ ಸೇವೆಗಳ ಸೌಲಭ್ಯ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 16 . ಆರೋಗ್ಯ ಸೇವೆಗಳನ್ನು ಜನಮುಖಿಗೊಳಿಸುವ ನಿಟ್ಟಿನಲ್ಲಿ ಘನ ಭಾರತ ಸರ್ಕಾರವು ಸಾರ್ವತ್ರಿಕ ಜನ ಆರೋಗ್ಯ ಸೇವೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಹಾಗೂ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ ಆಯುಷ್ಮಾನ್ ಭವಃ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿದ್ದು, ಅಭಿಯಾನವನ್ನು ದೇಶದ ಘನ ವೆತ್ತ ರಾಷ್ಟ್ರಪತಿಗಳು ದ್ರೌಪದಿ ಮುರ್ಮು ರವರು ಸೆಪ್ಟೆಂಬರ್ 13ರಂದು ಚಾಲನೆ ನೀಡಿರುತ್ತಾರೆ.‌ ಅದೇ ರೀತಿ…

Read More

ದೇವನಹಳ್ಳಿಯಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿಗ ಆಚರಣೆ

ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 17 , ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಒಳಾಂಗಣದಲ್ಲಿ “ಶ್ರೀ ವಿಶ್ವಕರ್ಮ ಜಯಂತಿ”ಯನ್ನು ಆಚರಿಸಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ…

Read More

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 13,: ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಆಚರಿಸಲಾಗುತ್ತಿದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದೆ. ಜಯಂತಿಯ ಪ್ರಯುಕ್ತ ರಾಜ್ಯಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ…

Read More

✨ ಓ ದೇವರೆ ✨

ವಿಜಯ ದರ್ಪಣ ನ್ಯೂಸ್ ✨ ಓ ದೇವರೆ ✨ ಕನಸುಗಳ ಕೈಫಿಯತ್ತನ್ನೇ ಕವಿತೆಯಾಗಿಸಿ ಕೈಗಿಡುತ್ತೇನೆ ನಿನಗದು ಒಪ್ಪಿಗೆಯಾ ಹೇಳು ಕಾಫಿರನು ಕಯಾಮತ್ತಲಿ ಬರೆದ ರುಬಾಯತ್ತಿಗೆ ನೀನು ಕರ್ತನೆಂಬಹಂಕಾರ ಕಳೆದು ಕಾರ್ಯ-ಕಾರಣಗಳನು ಬಿಟ್ಟು ಕೇಳುವೆನೆಂಬ ವಾಗ್ದಾನವಿತ್ತರೆ ಮಾತ್ರ ನಿನ್ನೆದುರು ನಿಂತು ನನ್ನದೊಂದು ಚಿಕ್ಕ ಕವಿತೆ ಓದುತ್ತೇನೆ ***** ಗೌರವವೂ ಬೇಕಿಲ್ಲ ಧನವನಂತೂ ಮೊದಲೇ ಕೇಳುವುದಿಲ್ಲ ಹಾಗಾಗಿ ನಿನಗೆ ಚಿಂತೆ ಬೇಕಿಲ್ಲ ಪ್ರಭುವೇ ಕವಿಯ ಬಗೆಗಿನ ನಿನ್ನ ನಿಲುವೇನೆಂಬುದನು ಶುಭ್ರ ನಿಲುವಂಗಿಯಲಿರುವ ನೀನು ಹೇಳದಿದ್ದರೂ ಸರಿಯೆ ನಿನ್ನ ಸಂಗಮರಮರಿನ ದರಬಾರಿನಲ್ಲಿ…

Read More

ಅಯುಷ್ಮಾನ್ ಭವ ಕಾರ್ಯಕ್ರಮಕ್ಕೆ ಚಾಲನೆ: ಜಿಲ್ಲಾಧಿಕಾರಿ ಡಾ.ಶಿವಶಂಕರ 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 12  ಸಾರ್ವಜನಿಕರು ಅನಾರೋಗ್ಯಗೊಂಡ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಸಹಕಾರಿ ಯಾಗಿರುವ ಆಯುಷ್ಮಾನ್‌ಭವ 3.0 ಗೆ ಸೆಪ್ಟೆಂಬರ್ 13 ರಂದು ರಾಷ್ಟ್ರಮಟ್ಟದಲ್ಲಿ ರಾಷ್ಟ್ರಪತಿ ಗಳು ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಸಾಮಾನ್ಯ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಅಯುಷ್ಮಾನ್ಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ…

Read More