Editor VijayaDarpana

ಉತ್ತರ ಪ್ರದೇಶ ಲಕ್ನೋದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕರ್ನಾಟಕ ಚಾಮರಾಜನಗರದ ಅಡುಗೆ ನಂಜಮ್ಮ…….

ವಿಜಯ ದರ್ಪಣ ನ್ಯೂಸ್….. ಉತ್ತರ ಪ್ರದೇಶ ಲಕ್ನೋದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕರ್ನಾಟಕ ಚಾಮರಾಜನಗರದ ಅಡುಗೆ ನಂಜಮ್ಮ……. ಗಗನಯಾನಿ ಭಾರತದ ಶುಭಾಂಶು ಶುಕ್ಲ ಅವರ ಅದ್ಭುತ ಸಾಧನೆಯ ಸಮಯದಲ್ಲಿಯೇ ಅವರ ಜೊತೆ ನೆನಪಾಗುತ್ತಿರುವ ಮತ್ತೊಂದು ಹೆಸರು ಚಾಮರಾಜನಗರದ ಅಡುಗೆ ಕೆಲಸ ಮಾಡುವ ಪರಿಶಿಷ್ಟ ಜಾತಿಯ ನಂಜಮ್ಮ…….. ಭಾರತದ ವ್ಯಕ್ತಿಯೊಬ್ಬರು ಅಂತರಿಕ್ಷದಲ್ಲಿ ವೈಜ್ಞಾನಿಕ ಸಂಶೋಧನೆಗೆ ಹೊರಟು ಬಾಹ್ಯಾಕಾಶ ಕೇಂದ್ರ ಪ್ರವೇಶಿಸಿರುವಾಗ, ಇಡೀ ದೇಶ ಆ ಅದ್ಬುತ ಸಾಧನೆಯನ್ನು ನೋಡಿ ಹೆಮ್ಮೆಪಡುತ್ತಿರುವಾಗ, ಕರ್ನಾಟಕದ ಚಾಮರಾಜನಗರದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ…

Read More

ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ.

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ. ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಫೌಂಡೇಷನ್‌ನಿಂದ ನೀಡುವ ಈ ವರ್ಷದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ತಾಲ್ಲೂಕಿನ ಮೇಲೂರು ಗ್ರಾಮದ ಮಾದರಿ ಯುವ ರೈತರಾದ ಬಿ.ಎನ್.ಸಚಿನ್ ಆಯ್ಕೆಯಾಗಿದ್ದಾರೆ. ಬಿ.ಎನ್.ಸಚಿನ್ ಸಾಧನೆ : ಸಚಿನ್ ಅವರದ್ದು ಕೂಡು ಕುಟುಂಬ ಕುಟುಂಬದ ೪೦ ಎಕರೆ ಭೂಮಿಯಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆಯುತ್ತಿದ್ದು ವ್ಯವಸಾಯವನ್ನು ಬರೀ ವ್ಯವಸಾಯದಂತೆ ನೋಡುತ್ತಿಲ್ಲ ಬದಲಿಗೆ ನೂತನ ತಂತ್ರಜ್ಞಾನ…

Read More

ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್…. ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ ಬೆಂ.ಗ್ರಾ.ಜಿಲ್ಲೆ, ಜೂ.26 :-ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ. ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ….

Read More

ಒಲಿಂಪಿಕ್ ಮತ್ತು ಬೇರುಮಟ್ಟದ ಕ್ರೀಡಾ ಬೆಳವಣಿಗೆಗೆ ನಿರಂತರ ಪಾಲುದಾರಿಕೆಯ ಮೂಲಕ ಭಾರತೀಯ ಕ್ರೀಡೆಗೆ ಬೆಂಬಲವನ್ನು ಬಲಪಡಿಸಿದ ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌

ವಿಜಯ ದರ್ಪಣ ನ್ಯೂಸ್ …. ಒಲಿಂಪಿಕ್ ಮತ್ತು ಬೇರುಮಟ್ಟದ ಕ್ರೀಡಾ ಬೆಳವಣಿಗೆಗೆ ನಿರಂತರ ಪಾಲುದಾರಿಕೆಯ ಮೂಲಕ ಭಾರತೀಯ ಕ್ರೀಡೆಗೆ ಬೆಂಬಲವನ್ನು ಬಲಪಡಿಸಿದ ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌ ಜೂನ್ 25, 2025 – ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌ ಎಂಬುದು ಕೌಶಲ ಆಧರಿತ ಆನ್‌ಲೈನ್ ಗೇಮಿಂಗ್ ಕಂಪನಿ ಗೇಮ್ಸ್‌ಕ್ರಾಫ್ಟ್‌ನ ಸಮಾಜ ಸೇವೆ ವಿಭಾಗವಾಗಿರುವ ಗೇಮ್ಸ್‌ಕ್ರಾಫ್ಟ್‌ ಫೌಂಡೇಶನ್‌ ದೇಶದ ನಾಲ್ಕು ಅತ್ಯಂತ ಗೌರವಯುತ ಕ್ರೀಡಾ ಸಂಸ್ಥೆಗಳ ಜೊತೆಗೆ ಪಾಲುದಾರಿಕೆಯ ಮೂಲಕ ಭಾರತ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸವು ನಿಟ್ಟಿನಲ್ಲಿ ತನ್ನ ಬದ್ಧತೆಯನ್ನು ಮರುಸಾಬೀತುಪಡಿಸಿದೆ. ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್…

Read More

” ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ? ……..ಬಸವಣ್ಣ

ವಿಜಯ ದರ್ಪಣ ನ್ಯೂಸ್…. “ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ?…..ಬಸವಣ್ಣ ನಮ್ಮ ಆತ್ಮಾವಲೋಕನಕ್ಕಾಗಿ‌ ಅಧ್ಬುತ ನುಡಿಗಳು. ಈಗಲ್ಲಾ 12 ನೇ ಶತಮಾನದ ಕಾಲದಲ್ಲಿ ಬಸವಣ್ಣ ಬರೆದ ವಚನ. ಈಗ ಅತ್ಯಂತ ಪ್ರಸ್ತುತ ಎಂದು ಅನಿಸುತ್ತಿದೆ. ಅರ್ಥ ಕಳೆದುಕೊಂಡ ನಮ್ಮ ನಡೆ ನುಡಿಗಳ ಈ ಸಂದರ್ಭದಲ್ಲಿ ಈ ಮಾತುಗಳು ತುಂಬಾ ಕಾಡುತ್ತಿದೆ. ಅದಕ್ಕಾಗಿ…… ಬಹಳಷ್ಟು ಜನ ನನ್ನನ್ನು ಕೇಳುತ್ತಾರೆ….. ನೀವು ಯಾವಾಗಲೂ ಸಮಾಜದಲ್ಲಿರುವ ಕೆಟ್ಟ ಅಂಶಗಳ ಬಗ್ಗೆಯೇ ಹೆಚ್ಚು ಮಾತನಾಡುತ್ತೀರಿ ಮತ್ತು ಬರೆಯುತ್ತೀರಿ. ಏಕೆ? ಇಲ್ಲಿನ ಒಳ್ಳೆಯ…

Read More

ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ

  ವಿಜಯ ದರ್ಪಣ ನ್ಯೂಸ್… ಸಮಗ್ರ ಕೃಷಿ ಮಾಡಿ  ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ ಶಿಡ್ಲಘಟ್ಟ : ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇ‌ರ್ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಕೃಷಿಪಂಡಿತ್ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ. ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಹಿತನುಡಿ ಹೇಳಿದರು. ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSC ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ…

Read More

ಒಂದು ಕಹಿ ನೆನಪು ಮತ್ತು ಎಚ್ಚರಿಕೆ….. ಜೂನ್ 25 – 1975,

ವಿಜಯ ದರ್ಪಣ ನ್ಯೂಸ್….. ಒಂದು ಕಹಿ ನೆನಪು ಮತ್ತು ಎಚ್ಚರಿಕೆ….. ಜೂನ್ 25 – 1975, ಜೂನ್ 25 – 2025…. ಸರಿಯಾಗಿ 50 ವರ್ಷಗಳ ಹಿಂದೆ….. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆಯ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ…

Read More

ಶ್ರೀ ಮಹಾ ತಪಸ್ವಿ ಫೌಂಡೇಷನ್ ವತಿಯಿಂದ ಸಾವಿರ ವೃಕ್ಷ -ಪ್ರಕೃತಿ ಸುಭಿಕ್ಷ

ವಿಜಯ ದರ್ಪಣ ನ್ಯೂಸ್…. ಶ್ರೀ ಮಹಾ ತಪಸ್ವಿ ಫೌಂಡೇಷನ್ ವತಿಯಿಂದ ಸಾವಿರ ವೃಕ್ಷ -ಪ್ರಕೃತಿ ಸುಭಿಕ್ಷ ಕಾರ್ಯಕ್ರಮ ಶ್ರೀ ಮಹಾ ತಪಸ್ವಿ ಫೌಂಡೇಷನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರತೀ ವರ್ಷ ಜೂನ್ ತಿಂಗಳು ಪೂರ್ತಿಯಾಗಿ “ಸಾವಿರ ವೃಕ್ಷ – ಪ್ರಕೃತಿ ಸುಭಿಕ್ಷ” ಎಂಬ ವಿನೂತನವಾದ ಅಭಿಯಾನವನ್ನು, ಫೌಂಡೇಶನ್ನಿನ ಸಂಸ್ಥಾಪಕರಾದ ಶ್ರೀ ಶ್ರೀ ಪರಮಪೂಜ್ಯ ಅವಧೂತ ಕವಿ ಗುರುರಾಜ್ ಗುರೂಜಿಯವರ ಅನುಗ್ರಹದಿಂದ ಹಾಗೂ ಫೌಂಡೆಶನ್ ನ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀಯುತ ಪ್ರಜ್ವಲ್ ನಾಯಕ್ ಅವರ ಮಾರ್ಗದರ್ಶನದಲ್ಲಿ…

Read More

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಹೆದ್ದಾರಿ ಫಲಕಗಳ ತೆರವಿಗೆ ಸೂಚನೆ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜೂ 25: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More

ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂ.23: ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ…

Read More