Editor VijayaDarpana

ತಾಂಡವಪುರದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ ನಂಜನಗೂಡು ಮಾರ್ಚ್ 17 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ಪುಟ್ಟರಾಜು ಆಟೋ ಚಾಲಕರ ಸಂಘದ ಮಾದು ರವಿ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಸಿಹಿ ಹಂಚಿ ಕರ್ನಾಟಕ ರತ್ನ  ಪುನೀತ್ ರಾಜಕುಮಾರ್ ಅವರ 50ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಪುನೀತ್ ರಾಜಕುಮಾರ್…

Read More

ಸುನಿತಾ ವಿಲಿಯಮ್ಸ್…….

ವಿಜಯ ದರ್ಪಣ ನ್ಯೂಸ್…… ಸುನಿತಾ ವಿಲಿಯಮ್ಸ್……. ಬಾಹ್ಯಾಕಾಶ ಯಾನಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ 285 ದಿನಗಳ ಬಳಿಕ ಇದೇ ಮಾರ್ಚ್ 19 ಭೂಮಿಗೆ ಮರಳುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಶುಭ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳನ್ನು ಹೇಳುತ್ತಾ…. ಕಳೆದ ಆಗಸ್ಟ್ ನಲ್ಲಿ ಅವರು ಬಾಹ್ಯಾಕಾಶ ಕೇಂದ್ರದಲ್ಲಿ ಸಿಕ್ಕಿಹಾಕಿಕೊಂಡಾಗ ಬರೆದ ಲೇಖನ ಮತ್ತೊಮ್ಮೆ……. ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್……….. ಭಾಹ್ಯಾಕಾಶ ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ….

Read More

ಕರುನಾಡಿನ ಸಾಧಕರು ಸದಾ ಸ್ಮರಣೀಯರು: ಡಿವಿಜಿ ಅವರ 138ನೇ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್…. ಕರುನಾಡಿನ ಸಾಧಕರು ಸದಾ ಸ್ಮರಣೀಯರು ಡಿವಿಜಿ ಅವರ 138ನೇ ಜನ್ಮ ದಿನಾಚರಣೆ ಕಗ್ಗದ ಕರ್ತೃವಿಗೆ ಜನುಮ ದಿನದ ಶತ ಶತ ನಮನಗಳು ಈ ದಿನ ಕನ್ನಡದ ಖ್ಯಾತ ಸಾಹಿತಿ, ಲೇಖಕ, ಮಂಕುತಿಮ್ಮನ ಕಗ್ಗದ ಕರ್ತೃ ಡಿವಿಜಿ ಅವರ ಜನುಮ ದಿನ. ಅವರ ಕುರಿತ ಈ ಮುಂದಿನ ಮಾಹಿತಿ ಮೂಲಕ ಅವರಿಗೆ ನನ್ನ ಈ ನುಡಿನಮನಗಳು….   ಡಾ. ಡಿ.ವಿ.ಗುಂಡಪ್ಪ (೧೭.೦೩.೧೮೮೭ – ೦೭.೧೦.೧೯೭೫): ಡಿ.ವಿ.ಜಿ ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ…

Read More

ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್….. ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ ಬೆಂಗಳೂರು: ಶ್ರೀ ಮಹಾ ತಪಸ್ವಿ ಫೌಂಡೇಶನ್ (ರಿ) ಸಂಸ್ಥೆಯಿಂದ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಸಲುವಾಗಿ ಸಮಾಜದಲ್ಲಿ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು ಗುರುತಿಸಿ ಅವರಿಗೆ ‘ನಮ್ಮ ಮನೆ ಮಗಳು’…

Read More

ಕರುನಾಡಿನ ಸಾಧಕರು ಸದಾ ಸ್ಮರಣೇಯರು

ವಿಜಯ ದರ್ಪಣ ನ್ಯೂಸ್… ಕರುನಾಡಿನ ಸಾಧಕರು ಸದಾ ಸ್ಮರಣೇಯರು ಇಂದು ಕನ್ನಡ ಸಾಹಿತ್ಯ ಲೋಕದ ಅನರ್ಘ್ಯರತ್ನ ಪು.ತಿ.ನ. ಅವರ ಜನುಮ ದಿನ. ಪುರೋಹಿತ ತಿರುನಾರಾಯಣ ಅಯ್ಯಂಗಾರ್ ನರಸಿಂಹಾಚಾರ್ ಅವರು ಮೇಲುಕೋಟೆಯಲ್ಲಿನ ವೈದಿಕ ಮನೆತನಕ್ಕೆ ಸೇರಿದವರು. ಅವರ ಹಿರಿಯರು ಕೆಲವು ಶತಮಾನಗಳ ಹಿಂದೆ ತಿರುವಳ್ಳೂರಿನಿಂದ ಮೇಲುಕೋಟೆಗೆ ಬಂದವರು. ವೇದ, ಉಪನಿಷತ್ತು, ಆಗಮ, ತರ್ಕ, ಪುರಾಣ ಮುಂತಾದ ಹತ್ತು ಹಲವು ಜ್ಞಾನ ಶಾಖೆಗಳಲ್ಲಿ ಪಾಂಡಿತ್ಯವನ್ನು ಸಂಪಾದಿಸಿದ್ದ ಶ್ರೀ ತಿರುನಾರಾಯಣ ಅಯ್ಯಂಗಾರ್ ಮತ್ತು ಗೊರೂರಿನ ಶ್ರೀರಂಗಮ್ಮ ಇವರ ಮೊದಲ ಮಗನಾಗಿ ಮಾರ್ಚ್…

Read More

ಕರುನಾಡಿನ ಸಾಧಕರು ಸದಾ ಸ್ಮರಣೀಯರು

ವಿಜಯ ದರ್ಪಣ ನ್ಯೂಸ್… ಕರುನಾಡಿನ ಸಾಧಕರು ಸದಾ ಸ್ಮರಣೀಯರು ಕನ್ನಡ ಚಿತ್ರರಂಗದ ಯುವರತ್ನ, ಕರ್ನಾಟಕ ರತ್ನ, ಯುವಕನ್ನಡಿಗರ ಸ್ಪೂರ್ತಿ ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜನುಮ ದಿನದಂದು ಅವರಿಗೆ ನಮ್ಮ ಶತ ಶತ ನಮನಗಳು. ಇಂದು ನಮ್ಮ ಅಪ್ಪು ಜನ್ಮದಿನ. ನಮ್ಮಗಳ ಮನೆಹುಡುಗನಂತಿದ್ದು ಮೂರು ವರ್ಷಗಳ ಹಿಂದೆ ನಮ್ಮನ್ನಗಲಿದ ಅವಿಸ್ಮರಣೀಯ ಹುಡುಗ. ರಾಜ್‍ಕುಮಾರ್ ಅಂದರೆ ಕನ್ನಡದಲ್ಲಿ ಒಂದು ಅಗಾಧ ಶಕ್ತಿ. ಆ ರಾಜ್‍ಕುಮಾರ್ ಅವರ ಮಗನಾಗಿ ಬಂದು ಇಂದು ಕನ್ನಡ ಚಿತ್ರರಂಗದಲ್ಲಿ ಅಪಾರ ಯಶಸ್ಸಿನಿಂದ…

Read More

ನಡೆದಷ್ಟು ದಾರಿ ಪಡೆದಷ್ಟು ಅನುಭವ

ವಿಜಯ ದರ್ಪಣ ನ್ಯೂಸ್…. ನಡೆದಷ್ಟು ದಾರಿ ಪಡೆದಷ್ಟು ಅನುಭವ ನಾವು ಸಂಪಾದಿಸಿದ ಆಸ್ತಿ, ಅಂತಸ್ತು, ಸಂಪತ್ತು, ಒಡವೆ, ವಸ್ತç, ಇವೆಲ್ಲಕ್ಕೂ ಮಿಗಿಲಾದುದು ನಾವು ಸಂಪಾದಿಸಿದ ಅನುಭವ. ಬದುಕಿನಲ್ಲಿ ಎಲ್ಲಕ್ಕಿಂತ ದೊಡ್ಡದು ಅನುಭವ. ಅನುಭವದಿಂದ ಪಾಠ ಕಲಿಯಬೇಕು. ಎಂಬೆಲ್ಲ ಮಾತುಗಳು ಮೇಲಿಂದ ಮೇಲೆ ಕಿವಿಗೆ ಬೀಳುತ್ತಲೇ ಇರುತ್ತವೆ. ಏನೇ ಹೇಳಿ ಯಾವ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಅನುಭವದ ಬದುಕು ಮನುಷ್ಯನಿಗೆ ಕಲಿಸುತ್ತದೆ. ಇನ್ನೊಂದು ವಿಶಿಷ್ಟ ವಿಷಯವೆಂದರೆ, ಯುವಜನರು ಹೇಳುವ ಮಾತು ‘ಅನುಭವವಿದ್ದವರಿಗೆ ಮಾತ್ರ ಕೆಲಸ ನೀಡಲಾಗುವುದು.’…

Read More

ರಾಜಕೀಯ ಮತ್ತು ಆಡಳಿತದಲ್ಲಿ ವಕೀಲಿಕೆ ಎಂಬ ವಾದ ಪ್ರತಿವಾದಗಳ ಮಂಕುಬೂದಿ…..

ವಿಜಯ ದರ್ಪಣ ನ್ಯೂಸ್….. ರಾಜಕೀಯ ಮತ್ತು ಆಡಳಿತದಲ್ಲಿ ವಕೀಲಿಕೆ ಎಂಬ ವಾದ ಪ್ರತಿವಾದಗಳ ಮಂಕುಬೂದಿ….. ವಿಧಾನ ಮಂಡಲ ಮತ್ತು ಸಂಸತ್ತಿನಲ್ಲಿ ಇವುಗಳದೇ ಪ್ರಾಬಲ್ಯ……… ವಕೀಲಿಕೆಯ ನೆರಳಲ್ಲಿ ಆರೋಪ ಪ್ರತ್ಯಾರೋಪಗಳಿಂದ ಪಲಾಯನ ಮಾಡುವ ಕುತಂತ್ರ ರಾಜಕಾರಣಕ್ಕೆ ನಾವುಗಳು ಮೂಕ ಪ್ರೇಕ್ಷಕರಾಗಿ ಸಾಕ್ಷಿಯಾಗುವ ದುರಂತ ವ್ಯವಸ್ಥೆಯಲ್ಲಿ ನಾವಿದ್ದೇವೆ. ವಕೀಲಿಕೆ ಎಂದರೆ, ತಾವು ಮಾಡುವ ಕೆಲಸಗಳನ್ನು ದಾಖಲೆಗಳ ಸಮೇತ ನಿರೂಪಿಸುವ ಅಥವಾ ಸಮರ್ಥಿಸಿಕೊಳ್ಳುವ ಒಂದು ವಿಧಾನ. ಸಾಮಾನ್ಯವಾಗಿ ಒಳ್ಳೆಯ ಕೆಲಸಗಳಲ್ಲಿ ವಕೀಲಿಕೆಯ ಅವಶ್ಯಕತೆ ಅಷ್ಟಾಗಿ ಬರುವುದಿಲ್ಲ. ಅದನ್ನು ನಿರೂಪಿಸುವುದು ಹೆಚ್ಚು ಕಷ್ಟವಲ್ಲ….

Read More

ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಜಾನುವಾರು ಗಣತಿಯಲ್ಲಿ ರಾಜ್ಯಕ್ಕೆ ಪ್ರಥಮ  ಜಾನುವಾರು ಸಾಕಾಣಿಕೆ ಹೆಚ್ಚಿಸಲು ರೈತರಿಗೆ ಪ್ರೋತ್ಸಾಹ ನೀಡಿ:ಸಚಿವ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.15: ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಅವರು ಹೇಳಿದರು….

Read More

6.89 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್ ‌… 6.89 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ ಬೆಂ.ಗ್ರಾ.ಜಿಲ್ಲೆ, ಮಾ15 :ಇಂದು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, ಎಸ್.ಸಿ‌.ಪಿ- ಟಿ.ಎಸ್. ಪಿ ಅನುದಾನ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಡಿ ಸುಮಾರು 6.89 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ…

Read More