ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್
ವಿಜಯ ದರ್ಪಣ ನ್ಯೂಸ್….. ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅ.27 : ಜಿಲ್ಲೆಯ ಸಾಂಪ್ರದಾಯಿಕ ಅರ್ಹ ಕುಶಲಕರ್ಮಿಗಳು, ಎಲ್ಲ ಅರ್ಹ ಕುಶಲಕರ್ಮಿಗಳು, ಆಸಕ್ತ ಯುವಕ ಯುವತಿಯರು ಪ್ರಧಾನಿ ಮಂತ್ರಿ ವಿಶ್ವ ಕರ್ಮ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಂಸದರಾದ ಡಾ.ಕೆ ಸುಧಾಕರ್ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನ ಮಂತ್ರಿ…
