Editor VijayaDarpana

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ವಿಜಯ ದರ್ಪಣ ನ್ಯೂಸ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ   ಬಸ್‌ಗಳ ಚಾಲನೆಗೆ ಹಸಿರು ನಿಶಾನೆ ತೋರಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 29:ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವ…

Read More

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌…… ಜನ್ಮ ದಿನದ ಸಂಭ್ರಮ

ವಿಜಯ ದರ್ಪಣ ನ್ಯೂಸ್ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ‌……….. ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ……………( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ.. ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು –…

Read More

ಜನ ಸಾಮಾನ್ಯರ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ (ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್…

Read More

ಜನ ಸಾಮಾನ್ಯರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್  ಎಸ್ ಎಸ್ ಘಾಟಿ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಡಿಸೆಂಬರ್ 28 :- ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್ ಘಾಟಿ…

Read More

ಅಯೋಧ್ಯೆ ಶ್ರೀರಾಮ ಮಂದಿರ…..

ವಿಜಯ ದರ್ಪಣ ನ್ಯೂಸ್ ಅಯೋಧ್ಯೆ ಶ್ರೀರಾಮ ಮಂದಿರ………. ರಾಮ ಭಕ್ತರಿಗೆ ಶುಭಾಶಯಗಳು. ದೈವ ನಂಬಿಕೆಯ ಜನರಿಗೆ ತುಂಬಾ ಸಂತೋಷವಾಗುತ್ತಿದೆ. ಅವರ ಭಾವನೆಗಳನ್ನು ಗೌರವಿಸುತ್ತಾ…… ಈ ಸಂದರ್ಭದಲ್ಲಿ ಅವರ ಗೌರವಯುತ ಜವಾಬ್ದಾರಿಯ ಬಗ್ಗೆ ಒಂದು ಮನವಿ…….   ತುಂಬಾ ಆಳವಾದ ಸತ್ಯ ಏನಿದೆಯೋ ತೀರಾ ಸ್ಪಷ್ಟವಾಗಿಲ್ಲ. ಆದರೆ ವಾಸ್ತವದಲ್ಲಿ ಈ ವಿವಾದ ಪ್ರಾರಂಭವಾಗುವುದು ಅಲ್ಲಿ ಮೊದಲಿಗೆ ಶ್ರೀರಾಮರ ಮಂದಿರ ಇತ್ತು, ತದನಂತರ ಮೊಗಲರ ಆಡಳಿತದಲ್ಲಿ ಅದನ್ನು ಒಡೆದು ಬಾಬರಿ ಮಸೀದಿ ನಿರ್ಮಿಸಲಾಯಿತು. ಸುಮಾರು ಮೂರು ಎಕರೆ ಜಾಗದ ಈ…

Read More

ಪ್ರಸಾದ ಸೇವನೆ: ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ, ಡಿಸೆಂಬರ್ 26)- ಎಲ್ಲಾ ನಾಗರಿಕರಿಗೂ ಉಚಿತ ಚಿಕಿತ್ಸೆಯನ್ನು ನೀಡಿ ಅವರ ಜೀವವನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು. ಹೊಸಕೋಟೆ ತಾಲ್ಲೂಕಿನಲ್ಲಿ ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ನಾಗರಿಕರನ್ನು ಎಂವಿಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯವನ್ನು…

Read More

ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ…….

ವಿಜಯ ದರ್ಪಣ ನ್ಯೂಸ್  ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ ವಿಷಯಗಳಲ್ಲಿ ಇಂದಿಗೂ ಪ್ರಸ್ತುತರಾಗುತ್ತಾರೆ. ಸೇವೆಯ ಮುಖಾಂತರ ಬದುಕಿನ ಸಾರ್ಥಕತೆಯನ್ನು ಕಾಣುವ ಒಂದು ಅಪೂರ್ವ ಚಿಂತನೆಯನ್ನು ಬಹಳ ಹಿಂದೆಯೇ ಪ್ರತಿಪಾದಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ….

Read More

ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ……

ವಿಜಯ ದರ್ಪಣ ನ್ಯೂಸ್ ವೈಕುಂಠ ಏಕಾದಶಿ ಮತ್ತು ರೈತರ ದಿನದ ಆಯ್ಕೆಯಲ್ಲಿ ಬಹುತೇಕ ಮಹಿಳೆಯರು ಮತ್ತು ಮಾಧ್ಯಮಗಳು ವೈಕುಂಠ ಏಕಾದಶಿಗೆ ಮಹತ್ವ ನೀಡಿದರು. ಆಹಾರ ಮತ್ತು ಭಕ್ತಿಯ ನಡುವೆ ಭಕ್ತಿಯೇ ಪ್ರಧಾನವಾಯಿತು…. ಬೆವರಿನ ಮುಂದೆ ಸ್ನಾನವೇ‌ ಶ್ರೇಷ್ಠವಾಯಿತು……… ನಾವೆಲ್ಲರೂ ನೆನಪಿಡಬೇಕಾದ – ಪ್ರೀತಿಯಿಂದ – ಹೃದಯದಾಳದಿಂದ ಕೃತಜ್ಞತೆ ಸಲ್ಲಿಸಬೇಕಾದ ಅತ್ಯಂತ ಮಹತ್ವದ ದಿನ………. ರಾಷ್ಟ್ರೀಯ ರೈತ ದಿನ ( ಕಿಸಾನ್ ದಿವಸ್ ) ಡಿಸೆಂಬರ್ 23… ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ…

Read More

ತಡಿಯಂಡಮೋಳು ಬೆಟ್ಟಕ್ಕೆ ಪ್ರವಾಸಕ್ಕೆ ಬಂದ ಯುವಕ ಹೃದಯಘಾತದಿಂದ ನಿಧನ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ:ನಾಪೋಕ್ಲು ಬಳಿಯ ಕಕ್ಕಬ್ಬೆ ತಡಿಯಂಡಮೋಳು ಬೆಟ್ಟಕ್ಕೆ ಚಾರಣಕೆಂದು ತೆರಳಿದ ಯುವಕ ಹೃದಯಘಾತದಿಂದ ನಿಧನ ಹೊಂದಿದ ಘಟನೆ ಭಾನುವಾರ ನಡೆದಿದೆ. ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಬೆಂಗಳೂರಿನ ಜೆಪಿ ನಗರದ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್ ತನ್ನ 5 ಜನ ಸಹಯೋದ್ಯೋಗಿಗಳೊಂದಿಗೆ ಭಾನುವಾರ ಬೆಳಗ್ಗೆ ತಡಿಯಂಡಮೋಳು ಬೆಟ್ಟ ವೀಕ್ಷಣೆಗೆ ತೆರಳಿದ್ದರು. ಬೆಟ್ಟದ ಮೇಲೆ ತಲುಪಿದಾಗ ತೀವ್ರತರದ ಎದೆನೋವು ಕಾಣಿಸಿಕೊಂಡ ಬಳಿಕ ಜತಿನ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ…

Read More

ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು : ರಾಜ್ಯದ ಪತ್ರಕರ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ಡಿಸೆಂಬರ್ 23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಲಾದ `ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಉದ್ಘಾಟಿಸಿ  ಮಾತನಾಡಿದರು. “ಪತ್ರಿಕಾರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ…

Read More