Editor VijayaDarpana

ಜೆಎನ್-1 ವೈರಸ್ ಕೊರೋನಾ ವೈರಸ್‌ನಷ್ಟು ಆಘಾತಕಾರಿಯಲ್ಲ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಡಿಸೆಂಬರ್:ಇದನ್ನು ನಮ್ಮಲ್ಲೇ ಕೆಲವು ವೈದ್ಯರು ಡಂಗೂರ ಬಾರಿಸಿಕೊಂಡು ಹೇಳುತ್ತಿದ್ದರೂ ಕೆಲವು ದೃಶ್ಯಮಾಧ್ಯಮಗಳು ಜನರಿಗೆ ಅರಿವು ಮೂಡಿಸುವ ಭ್ರಮೆಯಿಂದ ಭಯೋತ್ಪಾದಕರಂತೆ ಭಯದ ಉತ್ಪಾದನೆ ಮಾಡುತ್ತಿವೆ. ಇದೊಂದು ಕೋವಿಡ್-19, ಓಮಿಕ್ರಾನ್ ತಳಿಯ ಮುಂದಿನ ಮಾರ್ಪಟ್ಟ ಇನ್ನೊಂದು ವೈರಸ್ ಅಷ್ಟೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ವೈರಸ್ ಅಟ್ಯಾಕ್ ಆಗುತ್ತಲೇ ಇರುತ್ತದೆ. ನವೆಂಬರ್, ಡಿಸೆಂಬರ್, ಜನವರಿ ಚಳಿಗಾಲವಾದ್ದರಿಂದ ಈ ಕಾಲವು ವೈರಸ್‌ಗಳಿಗೆ ಅನುಕೂಲಕರವಾಗಿರುವುದರಿಂದ ಮನುಷ್ಯನ ಉಸಿರಾಟದಿಂದ ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುತ್ತದೆ. ಈಗಂತೂ ಜನರಲ್ಲಿ ವೈರಸ್ ಅಂದರೆ ಭಯಭೀತರಾಗುವ…

Read More

11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 24 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ…

Read More

ನಿಷ್ಕ್ರಿಯ ಹಣ ಮತ್ತು ಅನಾಥ ಹೆಣ…..

ವಿಜಯ ದರ್ಪಣ ನ್ಯೂಸ್  ನಿಷ್ಕ್ರಿಯ ಹಣ ಮತ್ತು ಅನಾಥ ಹೆಣ….. 62,224 ಕೋಟಿ ಹಣ ವಾರಸುದಾರರಿಲ್ಲದ ಮತ್ತು ಕಳೆದ ಹತ್ತು ವರ್ಷಗಳಲ್ಲಿ ನಿಷ್ಕ್ರಿಯವಾದ ಖಾತೆಗಳಲ್ಲಿ ಉಳಿದಿರುವ ಹಣ……… ಒಂದು ಕಡೆ ಇಡೀ ಸಮಾಜ ಹಣದ ಹಿಂದೆ ಬಿದ್ದು ಸಕ್ರಿಯವಾಗಿರುವಾಗ ಇನ್ನೊಂದು ಕಡೆ ಇಷ್ಟೊಂದು ದೊಡ್ಡ ಮೊತ್ತದ ಹಣ ನಿಷ್ಕ್ರಿಯ ಖಾತೆಗಳಲ್ಲಿ. ಎಂತಹ ವಿಪರ್ಯಾಸ…… ಮನುಷ್ಯರ ನಡುವಿನ ನಂಬಿಕೆಗಳು ಮತ್ತು ಸಂಬಂಧಗಳು ಶಿಥಿಲವಾಗುತ್ತಿರುವ ವ್ಯವಸ್ಥೆಗೆ ಬಹುದೊಡ್ಡ ಸಾಕ್ಷಿಯನ್ನು ಒದಗಿಸಿದೆ ಈ ವಾರಸುದಾರರಿಲ್ಲದ ಹಣ…… ಭಾರತೀಯ ಸಮಾಜದ ತಳಪಾಯವೇ ಮನುಷ್ಯ…

Read More

ಗ್ರಾಮ ಪಂಚಾಯತಿಗಳ ಅಭಿವೃದ್ಧಿಯತ್ತ ಅಧ್ಯಕ್ಷರು ಆದ್ಯತೆ ನೀಡಬೇಕು‌:ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್  : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‌ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ‌ ದೊಡ್ಡಬಳ್ಳಾಪುರದ ಟೌನ್ ನ ಎಲ್ & ಟಿ ಫ್ಯಾಕ್ಟರಿ ಬಳಿಯ ವಿದ್ಯಾದಾನ್ ಶಾಲೆ ಮುಂಭಾಗದಲ್ಲಿರುವ ಲೋಟಸ್…

Read More

ಅರಣ್ಯ ಭೂಮಿ ಒತ್ತುವರಿ.. ಸಂಪೂರ್ಣ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಅರಣ್ಯ ಇಲಾಖೆಗೆ ಆದೇಶ *.

ವಿಜಯ ದರ್ಪಣ ನ್ಯೂಸ್  *ಮಡಿಕೇರಿ ನಗರದಲ್ಲಿ ಒಟ್ಟು 282. 50 ಎಕರೆ ಅರಣ್ಯ ಭೂಮಿ ಒತ್ತುವರಿ.. ಸಂಪೂರ್ಣ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಅರಣ್ಯ ಇಲಾಖೆ ಆದೇಶ. ತಡವಾಗಿ ಸಂಪೂರ್ಣ ಸರ್ವೆಗೆ ಮುಂದಾದ ಅರಣ್ಯ ಇಲಾಖೆ*. ಮಡಿಕೇರಿ ನಗರದ, ಚೈನ್ ಗೇಟ್, ಅರಣ್ಯ ಭವನ ಸುತ್ತಮುತ್ತ, ಮೆನ್ಸ್ ಕಾಂಪೌಂಡಿನ ಮೇಲ್ಭಾಗ, ಕನ್ನಂಡಬಣೆ ಗಡಿಭಾಗ ಸೋಮವಾರಪೇಟೆ ರಸ್ತೆ ಚೌಕ, ಕರಣಂಗೇರಿ ವ್ಯಾಪ್ತಿ ಸೇರಿದಂತೆ ಒಟ್ಟು 282. 50 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮನೆ ಹಾಗೂ ಕಟ್ಟಡವನ್ನು…

Read More

“ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ” ಪ್ರಧಾನಿ ನರೇಂದ್ರ ಮೋದಿ………

ವಿಜಯ ದರ್ಪಣ ನ್ಯೂಸ್  “ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ ” ಪ್ರಧಾನಿ ನರೇಂದ್ರ ಮೋದಿ……… ಹೌದು ನಿಜ, ಇಂದಿರಾಗಾಂಧಿ ಆಡಳಿತ ಕಾಲದಲ್ಲಿ ಬಹುತೇಕ ಸಾಮಾಜಿಕ ಮನಸ್ಥಿತಿ ಗುಲಾಮಿತನದಲ್ಲಿಯೇ ಇತ್ತು. ಆಗ ಅನಕ್ಷರಸ್ಥ ಸಂಖ್ಯೆ ಹೆಚ್ಚಾಗಿತ್ತು. ಆಧುನಿಕ ತಂತ್ರಜ್ಞಾನ, ಸಮೂಹ ಸಂಪರ್ಕ ಮಾಧ್ಯಮಗಳು ಅಭಿವೃದ್ಧಿ ಹೊಂದಿರಲಿಲ್ಲ. ಸಾರಿಗೆ, ವಿದ್ಯುತ್, ಊಟ, ವಸತಿಯ ಕೊರತೆ ತುಂಬಾ ಇತ್ತು. ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಸಮಾಜದ ಭಾಗವಾಗಿತ್ತು. ಎಷ್ಟೋ ಕೊಲೆ ಅತ್ಯಾಚಾರಗಳನ್ನು ಹೊರಗೆ ಬಾರದಂತೆ ಮುಚ್ಚಿಹಾಕಲಾಗುತ್ತಿತ್ತು. ಚುನಾವಣೆಗಳಲ್ಲಿ ಬಹಳಷ್ಟು ಅಕ್ರಮಗಳು ಆಗುತ್ತಿದ್ದವು. ಇಂದಿರಾಗಾಂಧಿಯವರ…

Read More

ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ……….

ವಿಜಯ ದರ್ಪಣ ನ್ಯೂಸ್ ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ………. ಒಮ್ಮೆ ಕೇಂದ್ರ ಸಚಿವರು ಮತ್ತು ಮಹಾರಾಷ್ಟ್ರದವರೇ ಆದ ನಿತಿನ್ ಗಡ್ಕರಿ ಅವರು ಹೀಗೆ ಹೇಳುತ್ತಾರೆ ” ಸ್ವಾಮಿ ವಿವೇಕಾನಂದ ಮತ್ತು ದಾವೂದ್ ಇಬ್ರಾಹಿಂ ಅವರ ಐಕ್ಯೂ (ಬುದ್ದಿ ಮಟ್ಟದ ಕೋಷ್ಟಕ ) ಒಂದೇ. ಆದರೆ ವಿವೇಕಾನಂದರು ಅದನ್ನು ಒಳ್ಳೆಯದಕ್ಕೆ ಉಪಯೋಗಿಸಿದರು, ದಾವೂದ್ ಕೆಟ್ಟದ್ದಕ್ಕೆ ಉಪಯೋಗಿಸಿದ ” ( ನಂತರ ಈ ಹೋಲಿಕೆ ಕೆಲವರ ಆಕ್ಷೇಪಕ್ಕೆ ಕಾರಣವಾಯಿತು ) ದಂತಚೋರ ವೀರಪ್ಪನ್…

Read More

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಅಮಿತ್ ಶಾ.

ವಿಜಯ ದರ್ಪಣ ನ್ಯೂಸ್ ನವದೆಹಲಿ ಡಿಸೆಂಬರ್: ಕೇಂದ್ರ ಗೃಹ ಮತ್ತು ಸಹಕಾರ ಸಚಿವ  ಅಮಿತ್ ಶಾ ಅವರು  ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು ಮಂಡಿಸಿದರು. ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗುವುದು. ನ್ಯಾಯ, ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಆಧಾರದ ಮೇಲೆ ನವ ಭಾರತದ ನವೀನ ಕಾನೂನುಗಳು ನಮ್ಮನ್ನು ಗುಲಾಮಗಿರಿಯ ಮನಸ್ಥಿತಿ ಮತ್ತು ಬ್ರಿಟಿಷ್ ಆಳ್ವಿಕೆಯ ಕುರುಹುಗಳಿಂದ ಮುಕ್ತಿ ಕೊಡಿಸಲಿದೆ ಎಂಬುದು ಖಚಿತ….

Read More

ಬರ ಪರಿಹಾರ ಹಣ ಅರ್ಹ ರೈತರಿಗೆ ಶೀಘ್ರ ತಲುಪಿಸಿ:ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಡಿಸೆಂಬರ್ :- ಬರಗಾಲದಿಂದ ರೈತರು ಬೆಳೆದ ಬೆಳೆಗಳು ಇಳುವರಿ ಇಲ್ಲದೇ ಕುಂಠಿತವಾಗಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರ ಪರಿಹಾರ ಹಣವನ್ನು ಅರ್ಹ ರೈತರಿಗೆ ತಡಮಾಡದೆ ತಲುಪಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಬೈಕ್‍ನಲ್ಲಿ 200 ಕಿ.ಮೀ ಎಲೆಕ್ಟ್ರಿಕ್ ಬೈಕ್ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮಿಲಿಂದ್ ಸೋಮನ್ .

ವಿಜಯ ದರ್ಪಣ ನ್ಯೂಸ್ , ಬೆಂಗಳೂರು ಡಿಸೆಂಬರ್ 18, 2023: ಸುಸ್ಥಿರ ಸಾರಿಗೆ ವಿಚಾರದಲ್ಲಿ ಮಹತ್ವದ ಸಾಧನೆ ಮಾಡಿರುವ ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್, ಅವರು 200 ಕಿ.ಮೀ ಎಲೆಕ್ಟ್ರಿಕ್ ವಾಹನ (ಇವಿ) ಯಾನವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದ್ದಾರೆ. ಪರಿಸರ-ಸ್ನೇಹಿ ಸಾರಿಗೆಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ತಗ್ಗಿಸಲು ಕಾರ್ಬನ್ ಪ್ರಮಾಣ ಕಡಿಮೆ ಮಾಡುವ ಪ್ರಯತ್ನವಾದ ಗ್ರೀನ್ ರೈಡ್ 3.0 ಅಭಿಯಾನದಲ್ಲಿ ಈ ಮಹತ್ವದ ಮೈಲುಗಲ್ಲು ದಾಖಲಾಗಿದೆ. ಮಿಲಿಂದ್, ಆರೋಗ್ಯಕರ ಮತ್ತು ಪರಿಸರ ಪ್ರಜ್ಞೆಯ ಜೀವನವನ್ನು ಪ್ರತಿಪಾದಿಸುತ್ತಿದ್ದು, ಟಿವಿಎಸ್…

Read More