Editor VijayaDarpana

ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್ ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ…… ಭಾರತೀಯ ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ಪದ್ದತಿಯ ನಿರ್ಮೂಲನೆಯಾಗಿ ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಎಷ್ಟು ಮುಖ್ಯವೋ, ಸುಮಾರು ನೂರು ವರ್ಷಗಳ ಹಿಂದೆ ಭಾರತದ ಸ್ವಾತಂತ್ರ್ಯ ಗಳಿಸುವುದು ಸಹ ಅಷ್ಟೇ ಮುಖ್ಯವಾಗಿತ್ತು ಎಂದು ಭಾವಿಸುವವರಿಗೆ ಅಂಬೇಡ್ಕರ್ ಮತ್ತು ಗಾಂಧಿ ಇಬ್ಬರು ಮಹತ್ವದ ವ್ಯಕ್ತಿಗಳಾಗಿ ಕಾಣುತ್ತಾರೆ… ಹಾಗೆಯೇ ಸಂವಿಧಾನಾತ್ಮಕ ಪ್ರಜಾಪ್ರಭುತ್ವವನ್ನು ಉಳಿಸುವ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಮನಸ್ಸಿರುವವರಿಗೆ ಗಾಂಧಿ ಮತ್ತು ಅಂಬೇಡ್ಕರ್ ಆದರ್ಶಗಳಾಗಿಯೇ…

Read More

ಚಂಡೀಗಢದಲ್ಲಿ ನಡೆದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ಸ

ವಿಜಯ ದರ್ಪಣ ನ್ಯೂಸ್ ಪಂಜಾಬ್ ನ ಚಂಡಿಗಡದಲ್ಲಿ  ನಡೆದ 61ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ನಾಲ್ಕು ಪದಕಗಳನ್ನು  ಗೆದ್ದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 18 ಸ್ಕೇಟರ್ ಭಾಗವಹಿಸಿದ್ದು , ಇವರಲ್ಲಿ  ನಾಲ್ಕು ಸ್ಕೇಟರ್ಸಗಳು ಪದಕಗಳನ್ನು ಪಡೆದಿದ್ದಾರೆ.ಕುಶಲ ರವಿ  (ಬೆಳ್ಳಿ ಪದಕ),ಆರ್ಯ ಮಂಜುನಾಥ್ (ಕಂಚು),ಚಿನ್ಮಯ್ ಎಸ್ ಗೌಡ (ಕಂಚು),ಯಶಸ್ವಿನಿ ಎನ್ (ಕಂಚು).ಇವರೆಲ್ಲರೂ ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್  ಕ್ಲಬ್ ನಲ್ಲಿ ತರಬೇತಿ ಪಡೆದವರಾಗಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷೆ ಭಾರತಿ…

Read More

ಮಿಲಿಂದ್ ಸೋಮನ್ ಅವರು ಆರೋಗ್ಯ ಮತ್ತು ಪರಿಸರ ಯೋಗಕ್ಷೇಮದ ಅರಿವು ಮೂಡಿಸಲು ಲೈಫ್‍ಲಾಂಗ್ ಗ್ರೀನ್ ರೈಡ್  ಸೋಲೊ ಸೈಕ್ಲಿಂಗ್. 

ವಿಜಯ ದರ್ಪಣ ನ್ಯೂಸ್ ಪುಣೆ:ಡಿಸೆಂಬರ್ 16, 2023: ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್ ಮತ್ತು ಸೂಪರ್ ಮಾಡೆಲ್ ಅವರು ಲೈಫ್‍ಲಾಂಗ್ ಗ್ರೀನ್ ರೈಡ್ 3.0 ಅಭಿಯಾನಕ್ಕಾಗಿ ಪುಣೆಯಿಂದ ವಡೋದರವರೆಗೆ ಸೋಲೊ ಸೈಕ್ಲಿಂಗ್ ಸಾಹಸದಲ್ಲಿ 650 ಕಿ.ಮೀ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಲೈಫ್‍ಲಾಂಗ್ ಆನ್‍ಲೈನ್ ರೀಟೆಲ್ ಪ್ರೈವೇಟ್ ಲಿಮಿಟೆಡ್, ಮುಂಚೂಣಿ ಗ್ರಾಹಕ ಬಾಳಿಕೆ ವಸ್ತುಗಳ ಕಂಪನಿಯಾಗಿದ್ದು, ಆರೋಗ್ಯಕರ ಮತ್ತು ಪರಿಸರ-ಸ್ನೇಹಿ ವಾತಾವರಣವನ್ನು ನಿರ್ಮಿಸುವ ಗುರಿ ಹೊಂದಿದೆ. ಮಿಲಿಂದ್ ಸೋಮನ್ ಅವರು ಡಿಸೆಂಬರ್ 11ರಂದು…

Read More

ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ….

ವಿಜಯ ದರ್ಪಣ ನ್ಯೂಸ್  ನವದೆಹಲಿ ಡಿಸೆಂಬರ್  ಭದ್ರತಾ ವೈಫಲ್ಯ ಎಂಬ ಅಂಶಗಳ ಸುತ್ತ…….. ಭಾರತದ ಸಂಸತ್ತಿನಲ್ಲಿ ನಡೆದ ಕಲರ್ ಗ್ಯಾಸ್‌ ಸ್ಪೋಟದ ಪ್ರಹಸನದ ಹಿನ್ನೆಲೆಯಲ್ಲಿ…. ಹಿಂದೆ ಎಷ್ಟೋ ಘಟನೆಗಳು ನಡೆದಿವೆ, ಈಗಲು ಎಷ್ಟೋ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ, ಮುಂದೆ ಇನ್ನೂ ಭಯಂಕರ ಹತ್ಯೆಗಳು‌ ಸಂಭವಿಸಬಹುದು. ಆಗಲು ಎಲ್ಲರೂ ಹೇಳುವುದು ಭದ್ರತಾ ವೈಫಲ್ಯ…….. ಇದು ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಲ್ಲ. ವಿಶ್ವದ ಬಲಿಷ್ಠ ದೇಶಗಳಲ್ಲಿ ಸಹ ಭದ್ರತಾ ವೈಫಲ್ಯ ಎಂಬ ಕಾರಣ ಸದಾ ಸಿದ್ಧವಾಗಿರುತ್ತದೆ….. ಅಮೆರಿಕದಲ್ಲಿ, ಇಂಗ್ಲೇಂಡಿನಲ್ಲಿ,…

Read More

ಮಂಡಿಬೆಲೆ ಎಂ ಪಿ ಸಿ ಎಸ್ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಆಯ್ಕೆ.

ವಿಜಯ ದರ್ಪಣ ನ್ಯೂಸ್  ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಅವಿರೋಧವಾಗಿ ಆಯ್ಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ  ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಎಸ್ ಶಿವಣ್ಣ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ. ತಮ್ಮಣ್ಣ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರು ಸಹ ನಾಮಪತ್ರಗಳನ್ನು ಸಲ್ಲಿಸಿರುವುದಿಲ್ಲ. ನಾಮಪತ್ರಗಳನ್ನು ಪರಿಶೀಲಿಸಿದ ರಿಟರ್ನಿಂಗ್ ಆಫೀಸರ್ ನಾಗಭೂಷಣ್…

Read More

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್  ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದೆ. ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್  ಬೆಂಗಳೂರು, ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದ ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್  ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು. ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ…

Read More

ಪ್ರೀತಿ ಮತ್ತು ಜಾತಿ… ಸಂಸ್ಕಾರ ಮತ್ತು ಬೆತ್ತಲೆ… ಮಣಿಪುರ ಮತ್ತು ಕರ್ನಾಟಕ…..

ವಿಜಯ ದರ್ಪಣ ನ್ಯೂಸ್ ಎಳೆಯ ಮಕ್ಕಳ ಪ್ರೀತಿಗೆ ಪ್ರತಿಯಾಗಿ ಅವರ ತಾಯಿಯನ್ನು ಬೆತ್ತಲೆಗೊಳಿಸಿ ಊರಿನಲ್ಲಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವುದು, ಅದರಲ್ಲಿ ಕೆಲವು ಮಹಿಳೆಯರು ಸಹ ಭಾಗಿಯಾಗುವುದು ಯಾವ ಸಂಸ್ಕಾರ ಎಂದು ಮನಸ್ಸು ಕಾಡಲಾರಂಭಿಸಿದೆ‌. ಹುಡುಗನ ಜೊತೆ ಇವರ ರಾಕ್ಷಸ ಪ್ರವೃತ್ತಿಗೆ ಹೆದರಿ ಪರಾರಿಯಾದ ಯುವತಿ ಸಹ ಹೆಣ್ಣಲ್ಲವೇ… ದೂರದ ಮಣಿಪುರದ ಘಟನೆಗೆ ಮಿಡಿದ ನಮ್ಮ ಹೃದಯಗಳು‌ ಈಗ ನಮ್ಮ ನೆಲದಲ್ಲಿಯೇ ಆ ರೀತಿಯ ಘಟನೆ ನಡೆದಿರುವಾಗ ನಾವು ಹೇಗೆ ಪ್ರತಿಕ್ರಿಯಿಸುವುದು……… ಇಲ್ಲಿ ಯೋಚಿಸಬೇಕಾದ…

Read More

ಬದುಕುವ ಹಕ್ಕು – ಆಯ್ಕೆ – ಘನತೆ ಮತ್ತು ಸ್ವಾತಂತ್ರ್ಯ….

ವಿಜಯ ದರ್ಪಣ ನ್ಯೂಸ್  ವಾದಗಳು, ಸಿದ್ದಾಂತಗಳು, ನಿಲುವುಗಳು ಇರುವುದು ನಮಗಾಗಿಯೋ ಅಥವಾ ನಾವು ಇರುವುದು ಇವುಗಳಿಗಾಗಿಯೋ…………… ಪುರೋಹಿತ ಶಾಹಿ, ಬ್ರಾಹ್ಮಣ್ಯ, ಮನುವಾದ, ಅಂಬೇಡ್ಕರ್ ವಾದ, ಸಮಾಜವಾದ, ಸಮತಾವಾದ, ಮಾವೋವಾದ, ಗಾಂಧಿ ವಾದ, ಲೋಹಿಯಾ ವಾದ, ನಾಜಿ ವಾದ, ಬಸವ ತತ್ವ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮ, ಜೈನ ಧರ್ಮ, ಸಿಖ್ ಧರ್ಮ, ಪಾರ್ಸಿ ಧರ್ಮ, ಜೋರಾಷ್ಟ್ರಿಯನ್ ಧರ್ಮ, ಅಲ್ಲಾ ಯೇಸು, ರಾಮ ಕೃಷ್ಣ, ಸರ್ಕಾರ, ಪೋಲೀಸ್, ನ್ಯಾಯಾಲಯ, ಕಾನೂನು, ಸಂವಿಧಾನ, ಎಷ್ಟೊಂದು…

Read More