Editor VijayaDarpana

ನಿರಾಶ್ರಿತರಾಗಿದ್ದ ಕಾಶ್ಮೀರಿಗಳಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ನೀಡುವ ಮಸೂದೆಯನ್ನು ಮಂಡಿಸಿದ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ , ನವದೆಹಲಿ  ಸ್ವಾತಂತ್ರ್ಯದ ನಂತರ ಜಮ್ಮು ಮತ್ತು ಕಾಶ್ಮೀರವು ಭಾರತೀಯ ಒಕ್ಕೂಟದೊಂದಿಗೆ ಏಕೀಕರಣಗೊಂಡಾಗಿನಿಂದ, ಹಲವು ಏರಿಳಿತಗಳು ಸಂಭವಿಸಿವೆ. 1980 ರ ದಶಕದಲ್ಲಿ ಭಯೋತ್ಪಾದನೆಯ ಅಲೆಯು ಜಮ್ಮು ಮತ್ತು ಕಾಶ್ಮೀರವನ್ನು ಅಪ್ಪಳಿಸಿತು. ಶತಮಾನಗಳ ಕಾಲ ತಮ್ಮ ಭೂಮಿಯಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದ ಜನರನ್ನು ಬೇರುಸಹಿತ ಕಿತ್ತುಹಾಕಲಾಯಿತು ಮತ್ತು ಸತತವಾಗಿ ಬಂದ ಸರ್ಕಾರಗಳು ಅವರ ಕಾಳಜಿಯನ್ನು ನಿರ್ಲಕ್ಷಿಸಿದವು. ಆ ಸಮಯದಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮಗಳು ಮತ್ತು ಶಕ್ತಿಯನ್ನು ಅನ್ವಯಿಸಿದ್ದರೆ, ಅನೇಕ ಕಾಶ್ಮೀರಿಗಳು ತಮ್ಮ ತಾಯ್ನಾಡನ್ನು…

Read More

ದೇವರಪುರದ ಡಕಾಯಿತಿ ಪ್ರಕರಣ :ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು…

ವಿಜಯ ದರ್ಪಣ ನ್ಯೂಸ್  ,ಕೊಡಗು ಮಡಿಕೇರಿ ಜಿಲ್ಲೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಿನ್ನದ ವ್ಯಾಪಾರಿಯಿಂದ 993 ಗ್ರಾಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದೂರುದಾರ ಶಂಷದ್ ಚಿನ್ನವನ್ನು 62 ಲಕ್ಷ ರೂಗೆ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದಾನೆ . ಆದರೆ ಶಂಷದ್ ಪೊಲೀಸರಿಗೆ ನೀಡಿದ ದೂರಿನಲ್ಲಿ 50 ಲಕ್ಷ ರೂಪಾಯಿಗೆ ಮಾರಾಟ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ.ಈ ವ್ಯವಹಾರದ ಹಿಂದೆ ಕಳ್ಳಸಾಗಣೆ ದಂದೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ದೇವರಪುರದ ಬಳಿ ಕಾರನ್ನು…

Read More

ಕೇರಳದ ಮಾಜಿ ಯೋಧನಿಗೆ ಮದುವೆ ಮಾಡಿಸುವುದಾಗಿ ವಂಚನೆ :ದಕ್ಷಿಣ ಕನ್ನಡ ಮೂಲದ ಮೂರು ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್  ಕೊಡಗು  ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2,00000/- ಚೆಕ್ ಅನ್ನು ಪಡೆದು ತಲೆಮರಿಸಿಕೊಂಡಿದ್ದ ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸಿದೆ.   ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್  ಕಡಬದ ನಿವಾಸಿ ಸಾಧಿಕ್  ಮತ್ತೊಬ್ಬ ಆರೋಪಿ ಫೈಸುಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. ಬಂಧಿತ ಆರೋಪಿಗಳಿಂದ ಮೊಬೈಲ್ ನಗದು ಹಾಗೂ ಚೆಕ್ಕನ್ನು ವಶಪಡಿಸಿಕೊಳ್ಳಲಾಗಿದೆ. ಇನೊರ್ವ ಆರೋಪಿ ಅಮೀರ್ ತಲೆಮಾರಿಸಿಕೊಂಡಿದ್ದಾನೆ ….

Read More

ಆಧುನಿಕ ಅಭಿವೃದ್ಧಿಗೆ ನಮ್ಮ ಸಾಂಸ್ಕೃತಿಕ ಪರಂಪರೆಯೇ ಬುನಾದಿ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಮಾತನಾಡುತ್ತಾ “ಭಾರತೀಯ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕೇವಲ ಒಂದು ಸಂಸ್ಥೆಯಾಗಿಲ್ಲ ಅದು ರಾಷ್ಟ್ರವನ್ನು ಸುಧಾರಿಸುವ ಚಳುವಳಿಯಾಗಿದೆ” ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ವಿಶ್ವದಲ್ಲಿಯೇ ಅತ್ಯುತ್ತಮ ರಾಷ್ಟ್ರವನ್ನಾಗಿ ನಿರ್ಮಿಸುವ ಪ್ರತಿಜ್ಞೆಯನ್ನು ಮಾಡಿದ್ದಾರೆ. ಇದನ್ನು ಸಾಧಿಸಲು…

Read More

ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ…….

ವಿಜಯ ದರ್ಪಣ ನ್ಯೂಸ್ ಭ್ರಷ್ಟ ಆಚಾರ ಎಂಬ ನಂಜು ದೇಹ – ಮನಸ್ಸು – ಸಮಾಜ – ಸರ್ಕಾರವನ್ನು ಸಂಪೂರ್ಣ ವ್ಯಾಪಿಸುವ ಮುನ್ನ……. ವಿಶ್ವ ಭ್ರಷ್ಟಾಚಾರ ವಿರೋಧಿ ದಿನ ಡಿಸೆಂಬರ್ 9…… 2023 ರ ಘೋಷಣೆ ” ಭ್ರಷ್ಟಾಚಾರದ ವಿರುದ್ಧ ವಿಶ್ವವನ್ನು ಒಗ್ಗೂಡಿಸುವಿಕೆ “ ಇದರ ಆಚರಣೆ ಮತ್ತು ಆತ್ಮಾವಲೋಕನ ಈಗ ಅತ್ಯಂತ ಅವಶ್ಯಕವಾಗಿದೆ. ಕನಿಷ್ಠ ಭ್ರಷ್ಟಾಚಾರ ಮುಕ್ತ ದಿನವನ್ನಾದರೂ ಆಚರಿಸೋಣವೇ….. ಅಂದರೆ ಪ್ರಾರಂಭಿಕ ಹಂತದಲ್ಲಿ ಒಂದು ದಿನ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಕೆಲಸ ನಿರ್ವಹಿಸುವುದು………

Read More

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. 

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್,10  :- ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ

ವಿಜಯ ದರ್ಪಣ ನ್ಯೂಸ್  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಭೂತಾಯಿ ಮಡಿಲಲ್ಲಿ ಚಿರನಿದ್ರೆಗೆ ಹಿರಿಯ ನಟಿ ಲೀಲಾವತಿ.. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 9 – ಹಿರಿಯ ನಟಿ, ಡಾ. ಲೀಲಾವತಿ ಅವರ ಅಂತ್ಯಕ್ರಿಯೆ ಶನಿವಾರ ಸಂಜೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಮೂರು ಸುತ್ತಿನ…

Read More

ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ನೀಡುವ ಮಸೂದೆಯಾಗಿದೆ.

ವಿಜಯ ದರ್ಪಣ ನ್ಯೂಸ್  ವಿಧಿ 370 ರ ತೆಗೆದುಹಾಕುವಿಕೆಯು ಪ್ರತ್ಯೇಕತಾವಾದವನ್ನು ಕೊನೆಗೊಳಿಸಿ, ಭಯೋತ್ಪಾದನೆಯ ಗಮನಾರ್ಹ ಇಳಿಕೆಗೆ ಕಾರಣವಾಗಿದೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಅನ್ನು ಪರಿಗಣನೆ ಮತ್ತು ಅನುಮೋದನೆಗಾಗಿ ಮಂಡಿಸಿದರು. ಬುಧವಾರ ಮಸೂದೆಗಳ ಪರವಾಗಿ ಪ್ರತಿಕ್ರಿಯಿಸಿದ ಶ್ರೀಯುತ ಶಾ ಅವರು, “ಈ ಮಸೂದೆಯು ಕಾಶ್ಮೀರದ ನಿರಾಶ್ರಿತ ಜನರಿಗೆ…

Read More

ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್‌ಗಳನ್ನು ತೆರೆದ ಯಮಹಾ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್‌ಗಳನ್ನು ತೆರೆದ ಯಮಹಾ – ಈಗ, ಯಮಹಾ ಕರ್ನಾಟಕ ಮಾರುಕಟ್ಟೆಯಲ್ಲಿ 20 ವಿಶೇಷ ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಹೊಂದಿದೆ ಬೆಂಗಳೂರು, ಕರ್ನಾಟಕ, ಡಿಸೆಂಬರ್ 08, 2023: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್ ಇಂದು ಕರ್ನಾಟಕದಲ್ಲಿ ಮೂರು ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್‌ಗಳ (ಶೋರೂಮ್‌ಗಳ) ಉದ್ಘಾಟನೆಯನ್ನು ಘೋಷಿಸಿದೆ. ಕೆಆರ್ ಪುರಂನಲ್ಲಿ 8,945 ಚದರ ಅಡಿ ವಿಸ್ತಾರದ ‘ಐ ಆಟೋಮೊಬೈಲ್ಸ್ ಪ್ರೈ….

Read More

ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ…..

ವಿಜಯ ದರ್ಪಣ ನ್ಯೂಸ್ ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ….. ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ ಕಂಡು ಮುಸಿ ಮುಸಿ ನಗುತ್ತಾ…….. ಚುನಾವಣೆಯನ್ನು ಮೌಲ್ಯಗಳ ಮೇಲೆ ಅಳೆಯಬೇಕೆ, ಸಂಖ್ಯೆಗಳ ಮೇಲೆ ಅಳೆಯಬೇಕೆ, ಫಲಿತಾಂಶಗಳ ಮೇಲೆ ಅಳೆಯಬೇಕೆ, ಅಧಿಕಾರ ವಹಿಸಿಕೊಂಡರ ಸಾಮರ್ಥ್ಯದ ಮೇಲೆ ಅಳೆಯಬೇಕೆ ಒಮ್ಮೆ ಮುಕ್ತವಾಗಿ ಆಲೋಚಿಸಿ. ಇದು ವಿದೇಶದ ಶತ್ರುಗಳ ಮೇಲಿನ ವಿಜಯವಲ್ಲ. ನಮ್ಮ ನಡುವಿನ ಒಂದು ಸಣ್ಣ ಸ್ಪರ್ಧೆ ಮಾತ್ರ…. ಇಲ್ಲಿಯವರೆಗೆ…

Read More