Editor VijayaDarpana

ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜನಪದ

ವಿಜಯ ದರ್ಪಣ ನ್ಯೂಸ್ ಮೈಸೂರು: ಜಾನಪದ ಎಂಬುದು ತರತಮ ಭಾವಗಳನ್ನು ತೊಡೆದುಹಾಕುವ ಸಮಸಮಾಜ ನಿರ್ಮಾಣದ ರಹದಾರಿ. ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜಾನಪದ. ಜನಪದರ ಎಲ್ಲ ಅಳಲುಗಳನ್ನು ವಿವಿಧ ಬಗೆಯ ಸಾಹಿತ್ಯಕ ಮತ್ತು ಪ್ರದರ್ಶಕ ನೆಲೆಯಲ್ಲಿ ತೆರೆದಿಡುವ ಕೆಲಸ ಮಾಡುತ್ತದೆ. ಧರ್ಮ, ಜಾತಿ, ಲಿಂಗತಾರತಮ್ಯಗಳನ್ನು ಅಳಿಸಿಹಾಕುವ ದಿವ್ಯೌಷಧಿ ಎಂದು ಸಂಸ್ಕೃತಿ ಚಿಂತಕ, ಜಾನಪದ ವಿದ್ವಾಂಸ ಹಿ.ಶಿ. ರಾಮಚಂದ್ರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಾನಪದ ವಿಭಾಗ ಮಹಾರಾಜ ಕಾಲೇಜು, ಇಫ್ರೋ ಜಾನಪದ…

Read More

ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ…..

ವಿಜಯ ದರ್ಪಣ ನ್ಯೂಸ್  ಕನ್ನಡ – ಕರ್ನಾಟಕ ರಾಜ್ಯೋತ್ಸವ ಮಾಸದ ಕೊನೆಯಲ್ಲಿ….. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು….. ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ…

Read More

ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ .

ವಿಜಯ ದರ್ಪಣ ನ್ಯೂಸ್  ಮಡಿಕೇರಿ ನವೆಂಬರ್ 29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಅವರಿಗೆ ನಮನ ಸಲ್ಲಿಸಲಾಯಿತು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ…

Read More

ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ ,26151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು  ಗ್ರಾಮಾಂತರ ಜಿಲ್ಲೆ, ನವೆಂಬರ್ 28 :- ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ (ಕಳೆದ 6 ತಿಂಗಳಲ್ಲಿ) ಸಾಧಿಸಿರುವ ಪ್ರಗತಿ…

Read More

ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್  ಮೈಸೂರು ನವೆಂಬರ್ 28:ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಫ್ರೋ ಜಾನಪದ ಮಹಾವಿದ್ಯಾಲಯ ಮುದ್ದುಶ್ರೀ ದಿಬ್ಬ, ಕೆರೆಮೇಗಳದೊಡ್ಡಿ ಹಾಗೂ ಜಾನಪದ ವಿಭಾಗ ಮಹಾರಾಜ ಕಾಲೇಜು ಸಂಯುಕ್ತವಾಗಿ ಬೆಂಗಳೂರಿನ  ಪ್ರಗತಿ ಗ್ರಾಫಿಕ್ಸ್ ಪ್ರಕಟಿಸಿರುವ ಪ್ರೊ. ವ.ನಂ. ಶಿವರಾಮು ಅವರ `ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 29ನೇ ನವೆಂಬರ್ 2023ರ ಬುಧವಾರ ಹಮ್ಮಿಕೊಂಡಿದೆ. ಕಾರ್ಯಕ್ರಮವು ಮೈಸೂರಿನ ಮಹಾರಾಜ ಕಾಲೇಜು ಜ್ಯೂನಿಯರ್ ಬಿ.ಎ. ಹಾಲ್‌ನಲ್ಲಿ ನಡೆಯುವುದು. ಸಂಸ್ಕೃತಿ ಚಿಂತಕರು, ವಿಶ್ರಾಂತ ಪ್ರಾಧ್ಯಾಪಕರು…

Read More

ಕದನ ವಿರಾಮವೆಂಬ ಅರಿವಿಲ್ಲದ ನಾಟಕ…..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಕದನ ವಿರಾಮವೆಂಬ ಅರಿವಿಲ್ಲದ ನಾಟಕ….. ಸುಮಾರು ‌15000 ಜನ ಸತ್ತು, ನೂರಾರು ಮಕ್ಕಳು ಮಹಿಳೆಯರು ಗಾಯಗೊಂಡು, ಅನೇಕರು ಅನಾಥರಾದ ನಂತರ ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಯುದ್ಧ ಮುಂದುವರಿಯುತ್ತದೆ ಅಥವಾ ಇನ್ನೊಂದಿಷ್ಟು ದಿನ ಕದನ ವಿರಾಮ ಜಾರಿಯಲ್ಲಿರಬಹುದು. ಹಮಾಸ್ ಕೆಲವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಇಸ್ರೇಲ್ ಕೆಲವು ಬಂಧಿಗಳನ್ನು ಬಿಡುಗಡೆ ಮಾಡಿದೆ….. ಇದೇ ಕೆಲಸವನ್ನು ಮೊದಲೇ ಮಾಡಿದ್ದರೆ ಸಾವಿರಾರು ಜನರ…

Read More

ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಣೆ.

ವಿಜಯ ದರ್ಪಣ ನ್ಯೂಸ್   ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ 26 :ದೇವನಹಳ್ಳಿ ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿ ಸುವ ಮೂಲಕ ಭಾರತ ಸರ್ಕಾರ ಸಂವಿಧಾನ ಸಮರ್ಪಣೆ ದಿನವನ್ನು ದಲಿತಪರ ಸಂಘಟನೆಗಳು ಒಗ್ಗೂಡಿ ಆಚರಿಸಿದರು. ದಲಿತ ಸಮುದಾಯದ ಹಿರಿಯ ಮುಖಂಡ ಕಗ್ಗಲಹಳ್ಳಿ ಗುರಪ್ಪ ಅವರು ಮಾತನಾಡಿ ಜಗತ್ತಿನಲ್ಲಿ ಶ್ರೇಷ್ಠವಾದ ಧರ್ಮ ವಿದ್ದರೆ ಅದು ಮಾನವ ಧರ್ಮ ಅದನ್ನು ಕಟ್ಟಿ ಬೆಳೆಸಿದ ಕೀರ್ತಿ ಸಂವಿಧಾನ ಶಿಲ್ಪಿ…

Read More

” ಸಂವಿಧಾನ ” ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26…

ವಿಜಯ ದರ್ಪಣ ನ್ಯೂಸ್ ” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……” ಸಂವಿಧಾನ “ ಈ ನೆಲದ ಸಾಂಸ್ಕೃತಿಕ ವ್ಯಕ್ತಿತ್ವ……. ನವೆಂಬರ್ 26… ಕಾನೂನು ದಿನ – ಈಗ – ಸಂವಿಧಾನ ದಿನ………… ಸಂವಿಧಾನ ಎಂದರೇನು ? ಅದೊಂದು ಸಂಸ್ಕೃತಿಯೇ ? ಸಂಪ್ರದಾಯವೇ ? ಪದ್ದತಿಯೇ ? ಸಿದ್ಧಾಂತವೇ ? ಆಚರಣೆಯೇ ? ನೀತಿ ನಿಯಮಗಳೇ ? ಬದುಕೇ ? ಜೀವನ ವಿಧಾನವೇ ? ರಕ್ಷಾ ಕವಚವೇ ? ಮಾರ್ಗಸೂಚಕಗಳೇ ? ನಾಗರಿಕ ಮಾನದಂಡಗಳೇ ?…

Read More

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಸೃಷ್ಟಿಯ ಸಹಜತೆ ಮತ್ತು ವಿಸ್ಮಯ….., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ…. ಶಾಂತಿ ದೂತ ಅಹಿಂಸೆಯ ಪ್ರತಿಪಾದಕ ಗಾಂಧಿ ಗುಂಡೇಟಿಗೆ ಹತ್ಯೆಯಾದರು…. ಸಮಾನತೆಯ ಶ್ರೇಷ್ಠ ಹರಿಕಾರ ಬಸವಣ್ಣ ಕೊಲೆಯಾಗಿರಬಹುದು ಅಥವಾ ಆತ್ಮಹತ್ಯೆಗೆ ಶರಣಾದರು……. ಬೃಹತ್ ದೇಶದ ಬಲಿಷ್ಠ ಪ್ರಧಾನಿ ಇಂದಿರಾಗಾಂಧಿ ಅಂಗರಕ್ಷಕರ ಗುಂಡಿಗೆ ಬಲಿಯಾದರು… ಆಧ್ಯಾತ್ಮದ ಮೇರು ಶಿಖರ, ಕಾಳಿ ಮಾತೆಯೊಂದಿಗೆ ಸಂಪರ್ಕ ಸಾಧಿಸಿದ್ದರು ಎಂದು ಹೇಳಲಾದ ರಾಮಕೃಷ್ಣ ಪರಮಹಂಸರು ಗಂಟಲು ಕ್ಯಾನ್ಸರ್‌ ಗೆ ಬಲಿಯಾದರು……

Read More

ಜಾತಿ ಜನಗಣತಿ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಜಾತಿ ಜನಗಣತಿ…… ಜಾತಿ ಪದ್ದತಿಯ ಶಾಪ ವಿಮೋಚನೆಯೇ ? ಜಾತಿ ವ್ಯವಸ್ಥೆಯ ಅಧೀಕೃತಗೊಳಿಸುವಿಕೆಯೇ? ಸಾಮಾಜಿಕ ನ್ಯಾಯವೇ ? ರಾಜಕೀಯ ಪ್ರೇರಿತವೇ ? ಚುನಾವಣಾ ತಂತ್ರಗಾರಿಕೆಯೇ ? ಇದು ಸರಿಯೇ ಅಥವಾ ತಪ್ಪೇ ?….. ನೇರ ಉತ್ತರ ಸುಲಭ ಮತ್ತು ಸರಳ. ಇದರಿಂದ ಲಾಭವಾಗುವವರಿಗೆ ಸರಿ ನಷ್ಟವಾಗುವವರಿಗೆ ತಪ್ಪು….. ಜನರ, ಸಮಾಜದ, ದೇಶದ ಭವಿಷ್ಯದ ದೃಷ್ಟಿಯಿಂದ ಆಳವಾಗಿ ಮತ್ತು ಸಮಗ್ರವಾಗಿ ಯೋಚಿಸಿ ನಂತರ ಈ ಕ್ಷಣದ ವಾಸ್ತವ ಮತ್ತು ಸತ್ಯದ ಅಭಿಪ್ರಾಯ ರೂಪಿಸಿಕೊಳ್ಳಬೇಕು….

Read More