Editor VijayaDarpana

ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರ ಮತದಾರರ ಪಟ್ಟಿಗಳ ಕರಡು ಪ್ರತಿ ಪ್ರಕಟ,ಆಕ್ಷೇಪಣೆ ಸಲ್ಲಿಸಲು 2023 ರ ಡಿಸೆಂಬರ್ 09 ಕೊನೆ ದಿನ.

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 23 :- ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮತದಾರರ ಪಟ್ಟಿಗಳ ಕರಡು ಪ್ರತಿಯನ್ನು ಇಂದು (ನವೆಂಬರ್ 23) ಪ್ರಕಟಗೊಳಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಡಿಸೆಂಬರ್ 09 ರೊಳಗೆ ಸಲ್ಲಿಸಬಹುದು ಎಂದು…

Read More

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು

ವಿಜಯ ದರ್ಪಣ ನ್ಯೂಸ್ ದೊಡ್ಡಬಳ್ಳಾಪುರ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಗಳ ದಂಡವನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ…

Read More

ಸ್ಪರ್ದೆ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 22 ಸ್ಪರ್ಧೆ….. ಬೆಳೆಯುತ್ತಾ ಹೋಗುವುದು, ತುಳಿಯುತ್ತಾ ಹೋಗುವುದು, ಶ್ರಮ ಪಡುವುದು, ವಂಚಿಸುವುದು, ಹೇಗಾದರೂ ಯಶಸ್ವಿಯಾಗುವುದು, ಪ್ರಾಮಾಣಿಕವಾಗಿ ಯಶಸ್ವಿಯಾಗುವುದು….. ಜಾಗತೀಕರಣದ ಪರಿಣಾಮ, ಆರ್ಥಿಕ ಉದಾರೀಕರದಿಂದ, ಮುಕ್ತ ಮಾರುಕಟ್ಟೆ ವ್ಯವಸ್ಥೆ ಜಾರಿಯಾಗಿ ಸುಮಾರು ಮೂವತ್ತು ವರ್ಷಗಳ ನಂತರ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ…. ಸದ್ಯ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಈ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ. ಕೋವಿಡ್ ನಂತರದ ಜಗತ್ತಿನಲ್ಲಿ ಕೆಲವು ದೇಶಗಳು ಆರ್ಥಿಕವಾಗಿ ಬಲಿಷ್ಠವಾದರೆ, ಮತ್ತೆ ಕೆಲವು ದಿವಾಳಿಯತ್ತ ಸಾಗುತ್ತಿವೆ. ಇನ್ನೊಂದಿಷ್ಟು…

Read More

ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಸದಸ್ಯರ ಜಿಲ್ಲಾ ಭೇಟಿ….. ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 21:ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್,…

Read More

ಸಾಹಿತ್ಯ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ :ಸಾಹಿತಿ ನಾಟಕಕಾರ ಡಾ.ನಾ.ದಾಮೋದರಶೆಟ್ಟಿ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ನವೆಂಬರ್ 20:ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ. ಅದು ಪೂರ್ವನಿರ್ಧರಿತ ಮಾದರಿಯಲ್ಲಿಯೇ ಇರಬೇಕೆಂಬ ಕಟ್ಟುಪಾಡುಗಳಿಲ್ಲ. ಬದಲಾವಣೆ  ಜಗದ ನಿಯಮ ಎನ್ನುವಂತೆ ಈ ಸೂತ್ರ ಕಥಾರಚನೆಗೂ ಅನ್ವಯಿಸುತ್ತದೆ. ಹಾಗಾಗಿ ಕತೆಗೊಂದು ಆರಂಭ, ಮಧ್ಯದಲ್ಲಿ ಹೀಗೇ ಇರಬೇಕೆಂಬ ನಿಯಮ ಅಂತ್ಯ   ಇಂತದ್ದೇ ನೆಲೆಯಲ್ಲಿ ಆಗಬೇಕೆಂಬ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ ಎಂದು ಹಿರಿಯ ಸಾಹಿತಿ ನಾಟಕಕಾರ ಡಾ.ನಾ. ದಾಮೋದರಶೆಟ್ಟಿ ಅಭಿಪ್ರಾಯಪಟ್ಟರು. ಕೃಷ್ಣಾಪುರದೊಡ್ಡಿಯ ಕೆ ಎಸ್ ಮುದ್ದಪ್ಪ ಸ್ಮಾರಕ ಟ್ರಸ್ಟ್ ಪ್ರಗತಿ ಗ್ರಾಫಿಕ್ಸ್ ಹಾಗೂ…

Read More

ಬಿಬಿಎಂಪಿ ನೌಕರರ ಕನ್ನಡ ಸಂಘ 68ನೇ ಕರ್ನಾಟಕ ರಾಜ್ಯೋತ್ಸವ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ನವಂಬರ್ :ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ವತಿಯಿಂದ  68ನೇ ಕನ್ನಡ ರಾಜ್ಯೋತ್ಸವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ, ಸಾಧಕಿಯರಿಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ನೇಪಾಳದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಲೋಗೋ(ಲಾಂಛನ) ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು  ದೀಪ ಬೆಳಗಿಸುವುದರ ಮೂಲಕ ಆಡಳಿತಗಾರ ರಾಕೇಶ್ ಸಿಂಗ್ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್…

Read More

ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ…….

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ ನವೆಂಬರ್ :19 ಮಾನವೀಯ ಮೌಲ್ಯ ಮತ್ತು ರಾಕ್ಷಸತ್ವದ ನಡುವೆ ನಮ್ಮ ಆಯ್ಕೆ……. ನಿಲ್ಲಿಸಿ ನಿಮ್ಮ ಆಕ್ರಮಣವನ್ನು ಇಸ್ರೇಲಿಗರೇ, ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿ ಪ್ಯಾಲಿಸ್ಟೈನ್ ಹೋರಾಟಗಾರರೇ….. ಒಮ್ಮೆ ನೋಡಿ ಭಾರತದತ್ತ, ಭಾರತದ ಸ್ವಾತಂತ್ರ್ಯ ಹೋರಾಟದತ್ತ, ಭಾರತದ ಬುದ್ದ – ಗಾಂಧಿಯ ಆತ್ಮದ ಚಿಂತನೆಗಳತ್ತ, ಕನಿಷ್ಠ ನಿಮ್ಮ ಎರಡೂ ರಾಷ್ಟ್ರಗಳ ಭವಿಷ್ಯವಾದರೂ ಉಳಿದೀತು, ಇಲ್ಲದಿದ್ದರೆ……. ಬೇಡ ಬೇಡವೆಂದರು ಮನಸ್ಸು ಇಸ್ರೇಲ್ – ಪ್ಯಾಲಿಸ್ಟೈನ್ ಯುದ್ಧದ ಬಗ್ಗೆಯೇ ಹರಿಯುತ್ತಿದೆ. ನಮ್ಮಿಂದ ಆ…

Read More

ಶಿಕ್ಷಕರೋಬ್ಬರಲ್ಲಿ ತಂದೆ ತಾಯಿ ಇಬ್ಬರನ್ನೂ ಕಾಣಬಹುದು: ನಾಗೇಶ್.

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ನವೆಂಬರ್ 18: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬಂತೆ ಪ್ರತಿಯೊಬ್ಬರ ಬಾಳಿನಲ್ಲೂ ಜ್ಞಾನದ ದೀವಿಗೆ ಹಚ್ಚುವವರು ಗುರುಗಳು. ತಂದೆ  ತಾಯಿ ಇಬ್ಬರನ್ನೂ ಶಿಕ್ಷಕರೊಬ್ಬರಲ್ಲೇ ಕಾಣಲು ಸಾಧ್ಯವೆಂದು ಸೋಲೂರು ಸರ್ಕಾರಿ ಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ಅದ್ಯಕ್ಷ ನಾಗೇಶ್ ಅಭಿಪ್ರಾಯಿಸಿದರು. ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಸೋಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಶನಿವಾರ ಹಮ್ಮಿಕೊಂಡಿದ್ದು , ಸಮಾರಂಭವನ್ನು ಉದ್ದೇಶಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ…

Read More

ರೈತರು ಕಡ್ಡಾಯವಾಗಿ “ಪ್ರೂಟ್ಸ್ ” ಅಡಿ ನೋಂದಾಯಿಸಿ ಗುರುತಿನ ಸಂಖ್ಯೆ ಪಡೆಯಲು ಜಿಲ್ಲಾಧಿಕಾರಿಗಳ ಕರೆ.

ರೈತರು ಕಡ್ಡಾಯವಾಗಿ “ಪ್ರೂಟ್ಸ್ ” ಅಡಿ ನೋಂದಾಯಿಸಿ ಗುರುತಿನ ಸಂಖ್ಯೆ ಪಡೆಯಲು ಜಿಲ್ಲಾಧಿಕಾರಿಗಳ ಕರೆ. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18  : ಫ್ರೂಟ್ಸ್/FRUITS (Farmers Registration and Unified Beneficiary information system) ಕರ್ನಾಟಕ ಸರ್ಕಾರ ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಪೋರ್ಟಲ್ ಆಗಿದ್ದು, ಕಂದಾಯ ಇಲಾಖೆಯ “ಭೂಮಿ” ತಂತ್ರಾಂಶದಿಂದ ಸಂಯೋಜಿಸಲಾಗಿದೆ. ರೈತರ ಭೂ ಹಿಡುವಳಿಯ ವಿವರವನ್ನು ವಿಳಾಸ ಮತ್ತು ಬ್ಯಾಂಕ್’ ವಿವರದೊಂದಿಗೆ ನೋಂದಾಯಿಸಿ ರೈತರಿಗೆ ಗುರುತಿನ ಸಂಖ್ಯೆ/FID(Farmers ID) ನೀಡಲಾಗುವುದು….

Read More

ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಚಳವಳಿಯ ರೂಪದಲ್ಲಿ ಜಾರಿಗೆ ತರಬಲ್ಲ ಪಕ್ಷವೇ ಬಿಎಸ್ ಪಿ : ನರಸಿಂಹರಾಜು

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ ನವೆಂಬರ್ 18 : ಬಿಎಸ್’ಪಿ ಕೇವಲ ರಾಜಕೀಯ ಪಕ್ಷವಲ್ಲ. ಜನರನ್ನು ಒಗ್ಗೂಡಿಸಲು ಹೋರಾಡುತ್ತಿರುವ ಪಕ್ಷವಾಗಿದೆ. ಹಿಂದೂಳಿದ ಹಾಗೂ ಅಲ್ಪಸಂಖ್ಯಾತ ಜನರನ್ನು ಉತ್ತಮ ವೇದಿಕೆಗೆ ತರುವ ಗುರಿಯನ್ನು ಹೊಂದಿರುವ ಪಕ್ಷವಾಗಿದೆ. ಸಮಾಜದಲ್ಲಿ ಸಮಾನತೆಯನ್ನು ತರುವಲ್ಲಿ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿದೆ ಎಂದು ಬಿಎಸ್ಸಿ ಜಿಲ್ಲಾ ಮುಖಂಡ ನರಸಿಂಹರಾಜು ಅವರು ಟೀಕಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಡವರು ಹಾಗೂ ಸಾಮಾಜಿಕ-ಆರ್ಥಿಕ ಸಮಾನತೆಯನ್ನು ಸಬಲೀಕರಣಗೊಳಿಸುವಲ್ಲಿ…

Read More