Editor VijayaDarpana

ಬ್ರಹ್ಮಾಂಡ ಗುರೂಜಿ – ಜನಪ್ರಿಯತೆ – ಟಿವಿ ಮಾಧ್ಯಮಗಳು – ಸತ್ಯ ಮಿಥ್ಯದ ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಅಕ್ಟೋಬರ್ 13 “‘ಬ್ರಹ್ಮಾಂಡ ಗುರೂಜಿ ” ಎಂದು ಕರೆಯಲ್ಪಡುವ ನರೇಂದ್ರ ಬಾಬು ಶರ್ಮ ಎಂಬ ವ್ಯಕ್ತಿ ಮತ್ತು ಆ ರೀತಿಯ ಕೆಲವು ಜ್ಯೋತಿಷಿಗಳು ಬಹುತೇಕ ಅನೇಕ ಕನ್ನಡ ಟಿವಿ ಸುದ್ದಿ ಮಾಧ್ಯಮಗಳಲ್ಲಿ ಅವರ ಆಹ್ವಾನದ ಮೇರೆಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿ ಹಬ್ಬ, ಹುಣ್ಣಿಮೆ, ಅಮವಾಸ್ಯೆ, ಗ್ರಹಣ, ಪ್ರಾಕೃತಿಕ ವಿಕೋಪ, ಆಕಸ್ಮಿಕ ದುರಂತಗಳು, ಸಾಂಕ್ರಾಮಿಕ ರೋಗಗಳು, ರಾಜಕೀಯ ಪಲ್ಲಟಗಳು ಮುಂತಾದ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಅದಕ್ಕೆ ಅವರಿಗಿರುವ ಅರ್ಹತೆ, ಜ್ಞಾನ, ಅಧ್ಯಯನ,…

Read More

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ 

ವಿಜಯ ದರ್ಪಣ ನ್ಯೂಸ್ ಉಡುಪಿ ಅಕ್ಟೋಬರ್ 12: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ( 48), ಮಕ್ಕಳಾದ ಅಫ್ಸಾನ್(23), ಅಯ್ನಾಜ್ (20), ಅಸೀಮ್ (14) ಕೊಲೆಯಾದವರು. ಮೃತ ಹಸೀನಾ ಅವರ ಅತ್ತೆಗೆ…

Read More

ಹೆಚ್ಚು ಶಬ್ದ, ಮಾಲಿನ್ಯ ಉಂಟು ಮಾಡುವ ಪಟಾಕಿಗಳ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು…

Read More

ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಗ್ರಾಮಾಂತರ ಜಿಲ್ಲೆ ನವೆಂಬರ್ 12 ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ…

Read More

ಕರುನಾಡಿನ ಸಾಧಕರು: ಈ ದಿನ ಈ ನಾಡು ಕಂಡ ವೀರವನಿತೆ ಒನಕೆ ಒಬ್ಬವ ಅವರ ಜನುಮ ದಿನ.

  ವಿಜಯ ದರ್ಪಣ ನ್ಯೂಸ್ ,ನವೆಂಬರ್ 11 ಕರುನಾಡಿನ ಸಾಧಕರು  ಈ ನಾಡು ಕಂಡ ವೀರವನಿತೆ, ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ರಕ್ಷಕಿ ಒನಕೆ ಒಬ್ಬವ ಅವರ ಜನುಮ ದಿನ. ಆ ಮಹಾಮಾತೆಗೆ ಶಿರಭಾಗಿ ನಮಿಸುತ್ತಾ, ಈ ಮುಂದಿನ ಗೀತೆಯ ಮೂಲಕ ನನ್ನ ನುಡಿನಮನಗಳು… ಕನ್ನಡ ನಾಡಿನ ವೀರರಮಣಿಯ ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ…

Read More

ನಮ್ಮ ಆರೋಗ್ಯದ ಸುತ್ತ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ನವೆಂಬರ್ 07 ನಮ್ಮ ಆರೋಗ್ಯದ ಸುತ್ತ……. ಬಹುಶಃ ಭಾರತವನ್ನು ಮುಂದಿನ 15/20 ವರ್ಷಗಳಲ್ಲಿ ಅತಿಹೆಚ್ಚು ಕಾಡಬಹುದಾದ ಸಮಸ್ಯೆಗಳಲ್ಲಿ ಅನಾರೋಗ್ಯವೂ ಬಹುಮುಖ್ಯವಾಗಬಹುದು ಎಂದೆನಿಸುತ್ತದೆ….. ನಮ್ಮ ಸುತ್ತಮುತ್ತಲಿನ ಯಾವುದೇ ಕುಟುಂಬವನ್ನು ಗಮನಿಸಿ. ಬಹುತೇಕ ಒಬ್ಬರಲ್ಲ ಒಬ್ಬರು ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬರುತ್ತದೆ. ಪ್ರತಿ ಮನೆಯಲ್ಲು‌ ಔಷಧಗಳ ಶಾಶ್ವತ ಬಾಕ್ಸ್ ಕಾಣುತ್ತದೆ…… ಸುಮಾರು 40/50 ವರ್ಷಗಳ ಹಿಂದೆ ಇಡೀ ಭಾರತದ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅನಾರೋಗ್ಯ ಪೀಡಿತ ಜನರನ್ನು ಎಣಿಸಬಹುದಿತ್ತು ಅಥವಾ ಅವರ ಸಂಖ್ಯೆ ಎಣಿಕೆಗೆ ಸಿಗುವಷ್ಟು…

Read More

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ನವೆಂಬರ್  ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಕುವೆಂಪು ಉದ್ಯಾನವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ರವಿಗೌಡ ವಹಿಸಿಕೊಂಡಿದ್ದರು. ಅತಿಥಿಗಳಾದ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ )ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆಮಾಡಿದರು ಮೂಡ ಅಧ್ಯಕ್ಷರಾದ ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ತಾಲೂಕು ಅಧ್ಯಕ್ಷೆ ಕವಿತಾ ಪ್ರಸಾದ್ ಅವರು…

Read More

ದೇವರು…….. ನಂಬಿಕೆ ಮತ್ತು ವಾಸ್ತವ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು: ನವೆಂಬರ್ 06 ದೇವರು…….. ನಂಬಿಕೆ ಮತ್ತು ವಾಸ್ತವ…. ಯಾವುದು ಶಕ್ತಿಶಾಲಿ ಮತ್ತು ಯಾವುದು ಪ್ರಯೋಜನಕಾರಿ….. ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮಿಗಳು ಹೇಳಿದ ಗಣೇಶ ಮತ್ತು ಅದಕ್ಕೆ ಪತ್ರಕರ್ತ ವಿಶ್ವೇಶ್ವರ ಭಟ್ಟರು ನೀಡಿದ ಟೀಕೆಯ ಪ್ರತಿಕ್ರಿಯೆ, ಉಕ್ರೇನ್, ಇಸ್ರೇಲ್, ಪ್ಯಾಲಿಸ್ಟೈನ್ ನಂತ ದೇಶಗಳಲ್ಲಿ ನಡೆಯುತ್ತಿರುವ ಸಾಮಾನ್ಯ ಜನರ ಮಾರಣಹೋಮದ ಸಂದರ್ಭದಲ್ಲಿ ಅಲ್ಲಾ ಜೀಸಸ್ ಅವರ ಪಾತ್ರಗಳು, ಆ ದೇವರುಗಳು ಸೃಷ್ಟಿಸಿರುವ ಧರ್ಮಗಳ ಅನುಯಾಯಿಗಳ ವರ್ತನೆಗಳು ಎಲ್ಲವೂ ಮನಸ್ಸಿನ ಮೂಲೆಯಲ್ಲಿ ಕಾಡುತ್ತಿದೆ.‌‌….. ನ್ಯಾಯ ಅನ್ಯಾಯದ,…

Read More

ಜನರ ವಿಶ್ವಾಸಕ್ಕೆ ದ್ರೋಹ ಬಗೆಯುವಂತೆ ಕಾಣುತ್ತಿಲ್ಲವೇ ಈಗಿನ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಶಾಸಕರ – ನಾಯಕರ – ಮಂತ್ರಿಗಳ ನಡವಳಿಕೆ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಕೋಮುವಾದದ ವಿಷ ಬೀಜ ಬಿತ್ತುವ ಕ್ರಮಗಳು ಮುಂತಾದ ಆಡಳಿತಾತ್ಮಕ ವಿಫಲತೆಯಿಂದ ರೋಸಿ ಹೋದ ಕರ್ನಾಟಕದ ಮತದಾರರು ಬದಲಾವಣೆಯಾಗಿ ಕಾಂಗ್ರೇಸ್ ಪಕ್ಷಕ್ಕೆ ಅತ್ಯಂತ ಸ್ಪಷ್ಟ ಬಹುಮತ ನೀಡಿದರು. ಈ ಸರ್ಕಾರ ಪ್ರಾರಂಭದಲ್ಲಿ ಸಾಮಾಜಿಕ ನ್ಯಾಯದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಿತು. ಅದಕ್ಕಾಗಿ ಅಭಿನಂದನೆಗಳು. ಆದರೆ ಇನ್ನೂ ಆರು ತಿಂಗಳು ಕಳೆಯುವ ಮೊದಲೇ ಅಧಿಕಾರಕ್ಕಾಗಿ ಭಿನ್ನಮತೀಯ ಚಟುವಟಿಕೆ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಮಾಡುವ ಮೋಸವಲ್ಲವೇ….. ಸ್ವಾರ್ಥಿ ಸಿದ್ದರಾಮಯ್ಯ, ಅಹಂಕಾರಿ ಶಿವಕುಮಾರ್,…

Read More

ಮುಂಬಯಿನಲ್ಲಿ ಇಂದು ಇಂಡಿಯಾ ಗೇಟ್ ವೀಕ್ಷಣೆ ಮಾಡಿದ ಸಹಕಾರಿಗಳು

ವಿಜಯ ದರ್ಪಣ ನ್ಯೂಸ್  ಮುಂಬಯಿ ನವೆಂಬರ್ 01 ಇಂದು ಮುಂಬೈನಲ್ಲಿ  ಸಹಕಾರಿಗಳು ಇಂಡಿಯಾ  ಗೇಟ್  ವೀಕ್ಷಣೆ ಮಾಡಿ ಸಂಭ್ರಮಿಸಿದರು  ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ಸಹಯೋಗದಲ್ಲಿ ಹೈನುಗಾರಿಕೆ ಅಧ್ಯಯನ ಪ್ರವಾಸವನ್ನು ಕೈಗೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು  ಇಂದು ಮುಂಬಯಿ ನಲ್ಲಿರುವ  ಹಲವು ಪ್ರೇಕ್ಷಣೀಯ ಮತ್ತು ಶೈಕ್ಷಣಿಕ ಸ್ಥಳಗಳನ್ನು ನೋಡಿದರು. ಇದೇ ಸಂದರ್ಭದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ  ಅಂಗವಾಗಿ  ಕರ್ನಾಟಕ  ಏಕೀಕರಣಕ್ಕೆ ಶ್ರಮಿಸಿದವರೆಲ್ಲರಿಗೂ ನುಡಿ ನಮನಗಳನ್ನು ಸಲ್ಲಿಸಿದರು. ಬೆಂಗಳೂರು…

Read More