Editor VijayaDarpana

ವರದಕ್ಷಿಣೆ ವಿರುದ್ಧ ಜಾಗೃತರಾಗಿರಿ: ಮಂಜುಳಾ ಮಾನಸ

ವಿಜಯ ದರ್ಪಣ ನ್ಯೂಸ್….. ವರದಕ್ಷಿಣೆ ವಿರುದ್ಧ ಜಾಗೃತರಾಗಿರಿ: ಮಂಜುಳಾ ಮಾನಸ ಮೈಸೂರು ತಾಂಡವಪುರ ಜನವರಿ 28 ವರದಕ್ಷಿಣೆಯಂತಹ ಸಾಮಾಜಿಕ ಕೆಡುಕುಗಳ ವಿರುದ್ಧ ವಿದ್ಯಾರ್ಥಿನಿಯರು ಜಾಗೃತರಾಗಬೇಕು ಎಂದು ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಮಂಜುಳಾ ಮಾನಸ ಕಿವಿಮಾತು ಹೇಳಿದರು. ನಗರದ ಮಹಾರಾಣಿಯರ ವಿಜ್ಞಾನ ಮಹಿಳಾ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿ ಹಾಗೂ ವಿದ್ಯಾರ್ಥಿ ಕಲ್ಯಾಣ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ  ಆಚರಣೆ 

ವಿಜಯ ದರ್ಪಣ ನ್ಯೂಸ್…… ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ  ಆಚರಣೆ ಶಿಡ್ಲಘಟ್ಟ : ಊರ ದೇವರೆಂದೇ ಪ್ರಸಿದ್ಧಿ ಪಡೆದ ನಗರದ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲಾ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇಗುಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು,ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರವೇ ನಗರದಲ್ಲಿ ಶುಭಕಾರ್ಯಗಳು ಪ್ರಾರಂಭವಾಗುವ ಸಂಪ್ರದಾಯವಿದೆ. ತಹಶೀಲ್ದಾರ್ ಗಗನಸಿಂಧು ರಥೋತ್ಸವಕ್ಕೆ ಚಾಲನೆ ನೀಡಿದರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಮಹಿಳೆಯರು…

Read More

ಮೈಸೂರಿನಲ್ಲಿ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ಸ್ಮರಣೆ

ವಿಜಯ ದರ್ಪಣ ನ್ಯೂಸ್….. ಮೈಸೂರಿನಲ್ಲಿ ಕೆ.ಎಂ.ಕಾರ್ಯಪ್ಪ ಅವರ  127 ನೇ ಜನ್ಮ ಸ್ಮರಣೆ ಮೈಸೂರು ತಾಂಡವಪುರ ಜನವರಿ 28: ಕೊಡವ ಸಮಾಜ ಮೈಸೂರು‌ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅಭಿಮಾನಿ ಬಳಗ ಮೈಸೂರು ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127ನೇ ಜನ್ಮದಿನವನ್ನು ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಪ್ರತಿಮೆ ಮುಂಭಾಗದ ನಡೆದ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 127ನೇ ಜಯಂತಿ…

Read More

ಸ್ವದೇಶಿ ದೃಷ್ಟಿಕೋನದಲ್ಲಿ ವಿಕಸಿತ ಭಾರತ ನಿರ್ಮಾಣವಾಗಬೇಕು : ಸಂಸದ ಯದುವೀರ ಒಡೆಯರ್ 

ವಿಜಯ ದರ್ಪಣ ನ್ಯೂಸ್…… ಸ್ವದೇಶಿ ದೃಷ್ಟಿಕೋನದಲ್ಲಿ ವಿಕಸಿತ ಭಾರತ ನಿರ್ಮಾಣವಾಗಬೇಕು : ಸಂಸದ ಯದುವೀರ ಒಡೆಯರ್  ಬೆಂಗಳೂರು:’ಸ್ವದೇಶಿ ದೃಷ್ಟಿಕೋನದಲ್ಲಿ ವಿಕಸಿತ ಭಾರತ ನಿರ್ಮಾಣವಾಗಬೇಕಿದೆ ಈ ನಿಟ್ಟಿನಲ್ಲಿ ಭಾರತೀಯ ಪರಂಪರೆಯ ನಿಜ ದರ್ಶನ ನೀಡುವ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕಿದೆ” ಎಂದು ಮೈಸೂರು ಹಾಗೂ ಕೊಡಗು ಸಂಸದ ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು. ರಾಮೋಹಳ್ಳಿ ಬಳಿಯ ಯೂನಿವರ್ಸಲ್ ಸಮೂಹ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಹಾಗೂ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು ”ಈ ವಿಕಾಸ ಪರ್ವವು ದೇಶದ ಭವ್ಯ ಪರಂಪರೆ, ಸಂಸ್ಕೃತಿಯನ್ನು…

Read More

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣ ಗುರಿ: ಡಿಸಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್……… ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣ ಗುರಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜ.28: ಕುಷ್ಠರೋಗದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಅಣಿಯಾಗಬೇಕು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು…

Read More

ವಿಕಲಚೇತನರಿಗೆ ಸರ್ಕಾರಿ ಯೋಜನೆ/ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…… ವಿಕಲಚೇತನರಿಗೆ ಸರ್ಕಾರಿ ಯೋಜನೆ/ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಜನವರಿ. 28: ಸರ್ಕಾರಿ ಕಚೇರಿಗಳಲ್ಲಿ ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಮರ್ಪಕವಾಗಿ ತಲುಪಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ‌ಜಿಲ್ಲಾಧಿಕಾರಿ ಎ.ಬಿ. ಬಸವರಾಜು‌‌ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ…

Read More

ಕಾಂಗ್ರೆಸ್ ಪಕ್ಷದವರು ಸ್ವಾಭಿಮಾನಿ ಮತದಾರರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ : ಪಿ.ಎನ್.ರಘುನಾಥರೆಡ್ಡಿ ಆರೋಪ

ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್ ಪಕ್ಷದವರು ಸ್ವಾಭಿಮಾನಿ ಮತದಾರರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ : ಪಿ.ಎನ್.ರಘುನಾಥರೆಡ್ಡಿ ಆರೋಪ ಶಿಡ್ಲಘಟ್ಟ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಮಾಜಿ ಸಚಿವ ವಿ.ಮುನಿಯಪ್ಪ ಪುತ್ರ ಶಶಿಧರ್ ಮುನಿಯಪ್ಪ ಅಥವಾ ಪುಟ್ಟು ಆಂಜಿನಪ್ಪ, ರಾಜೀವ್‍ಗೌಡ ಈ ಮೂವರಲ್ಲಿ ಯಾರು ಸ್ಪರ್ದಿಸುತ್ತಾರೆ ಎಂಬುದನ್ನು ಈ ಕ್ಷೇತ್ರದ ಮತದಾರರಿಗೆ ಸ್ಪಷ್ಟಪಡಿಸಬೇಕೆಂದು ಜೆಡಿಎಸ್ ಮುಖಂಡ ಪೂಲಕುಂಟಹಳ್ಳಿ ರಘುನಾಥರೆಡ್ಡಿ ಒತ್ತಾಯಿಸಿದರು. ಚಿಮುಲ್ ಚುನಾವಣೆಯ ಜಂಗಮಕೋಟೆ, ಶಿಡ್ಲಘಟ್ಟ ಮತ್ತು ಚೇಳೂರು ಕ್ಷೇತ್ರದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಅವರು…

Read More

ಒಂದಷ್ಟು ಸಂಕಲ್ಪಗಳು…..

ವಿಜಯ ದರ್ಪಣ ನ್ಯೂಸ್….. ಒಂದಷ್ಟು ಸಂಕಲ್ಪಗಳು….. ಹೊಸ ಆಶಯಗಳ ಕನಸು ಕಾಣಲು ಯಾರ ಅಪ್ಪಣೆಯ ಅವಶ್ಯಕತೆಯೂ ಇಲ್ಲ…… ಕನಸೆಂಬ ಹುಚ್ಚು ಕುದುರೆಯನೇರಿ ಸವಾರಿ ಮಾಡುತ್ತಾ………. ಒಂದು ವೇಳೆ ಏನಾದರು ಪವಾಡ ನಡೆದು ನಾನು ಕರ್ನಾಟಕದ ಮುಖ್ಯಮಂತ್ರಿಯಾದರೇ……. ಒಂದೇ ವರ್ಷದಲ್ಲಿ ರಾಜ್ಯದ ರಸ್ತೆಗಳಲ್ಲಿ ಈಗ ಆಗುತ್ತಿರುವ ಅಪಘಾತಗಳಲ್ಲಿ ಶೇಕಡ 70% ರಷ್ಟು ತಡೆಯಬಲ್ಲೆ. ಎರಡೇ ವರ್ಷದಲ್ಲಿ ಈಗ ಹಣಕ್ಕಾಗಿ ನಡೆಯುತ್ತಿರುವ ಕೊಲೆ, ದರೋಡೆ, ಕಳ್ಳತನದಲ್ಲಿ ಶೇಕಡ 60% ರಷ್ಟು ನಿಯಂತ್ರಿಸಬಲ್ಲೆ. ಎರಡೇ ವರ್ಷದಲ್ಲಿ ಮಹಿಳೆಯರ ಮೇಲೆ ಈಗ ಆಗುತ್ತಿರುವ…

Read More

ರಾಜೀವ್‍ ಗೌಡನಿಗೆ  ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ

ವಿಜಯ ದರ್ಪಣ ನ್ಯೂಸ್….. ನಗರಸಭೆ ಪೌರಾಯುಕ್ತೆ ಜಿ.ಅಮೃತ ಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ರಾಜೀವ್‍ ಗೌಡನಿಗೆ  ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ ಶಿಡ್ಲಘಟ್ಟ : ಕಳೆದ ಹನ್ನೆರಡು ದಿನಗಳಿಂದ ಪೋಲೀಸರಿಗೆ ಸಿಗದೇ ಪರಾರಿಯಲ್ಲಿದ್ದ ರಾಜೀವ್ ಗೌಡರನ್ನು ಕೇರಳದ ಗಡಿಯ ಹೋಟೆಲ್‍ವೊಂದರಲ್ಲಿ ಅವರನ್ನು ಸೋಮವಾರ ಬಂಧಿಸಿದ್ದ ಶಿಡ್ಲಘಟ್ಟ ಪೊಲೀಸರು ಮಂಗಳವಾರ ನಗರದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಸ್ವಾತಂತ್ರ್ಯ  ಹೋರಾಟಗಾರರು ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್

ವಿಜಯ ದರ್ಪಣ ನ್ಯೂಸ್…. ಸ್ವಾತಂತ್ರ್ಯ  ಹೋರಾಟಗಾರರು, ಸಂವಿಧಾನ ನಿರ್ಮಾತೃಗಳ ತ್ಯಾಗ ಸ್ಮರಿಸಬೇಕು: ವಿ ನಂದಕುಮಾರ್ ವಿಜಯಪುರ, ‘ಭಾರತದ ಸಂವಿಧಾನ ಜ.27-ಜಾರಿಗೆ ಬಂದ ನೆನಪಿಗಾಗಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುತ್ತಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಪಾಲಿಸಿ, ದೇಶದ ಏಕತೆಗಾಗಿ ಶ್ರಮಿಸಲು ಈ ದಿನ ನಮಗೆ ಸ್ಪೂರ್ತಿ ನೀಡುತ್ತದೆ’ ಎಂದು ಪುರಸಭಾ ಅಧ್ಯಕ್ಷೆ ಭವ್ಯ ಮಹೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

Read More