ಸಿದ್ದರಾಮಯ್ಯ ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ
ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಜನರ ಜತೆ ಜನತಾದಳ, ಡಿಜಿಟಲ್ ಜೆಡಿಎಸ್ ಸದಸ್ಯತ್ವ ಅಭಿಯಾನ: ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಅಭಿಮತ ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತು ಹೋಗಿದ್ದಾರೆ. ದೇವೇಗೌಡರ ಗರಡಿಯಲ್ಲಿ ಬೆಳೆದು ಈ ಮಟ್ಟಕ್ಕೆ ಬಂದಿರುವ ಇತಿಹಾಸ ಮರೆತಿದ್ದಾರೆ. ಜೆಡಿಎಸ್ ಪಕ್ಷ ಮುಳುಗುತ್ತದೆ ಎಂದು ಹೇಳುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…
