ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ
ವಿಜಯ ದರ್ಪಣ ನ್ಯೂಸ್…. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ ಶಿಡ್ಲಘಟ್ಟ : ಮಕ್ಕಳ ಆರೈಕೆ ಕೆಲಸ ಬಹಳ ಸೂಕ್ಷ್ಮ, ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚು ಜವಾಬ್ದಾರಿಯು ಆಗಿದೆ ಹಾಗಾಗಿ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಚತೆ, ನೈರ್ಮಲ್ಯ ಕಾಪಾಡಿಕೊಂಡು ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಿ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತಿಕ್…
