Editor VijayaDarpana

ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ 

ವಿಜಯ ದರ್ಪಣ ನ್ಯೂಸ್…. ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ ಶಿಡ್ಲಘಟ್ಟ : ಮಕ್ಕಳ ಆರೈಕೆ ಕೆಲಸ ಬಹಳ ಸೂಕ್ಷ್ಮ, ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚು ಜವಾಬ್ದಾರಿಯು ಆಗಿದೆ ಹಾಗಾಗಿ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಚತೆ, ನೈರ್ಮಲ್ಯ ಕಾಪಾಡಿಕೊಂಡು ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಿ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತಿಕ್…

Read More

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಸಿ.ಎಂ.ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ . ಅಕ್ಟೋಬರ್ 19 : ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ “ಹೃದಯವಂತ…

Read More

2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ *ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ* ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ

ವಿಜಯ ದರ್ಪಣ ನ್ಯೂಸ್… 2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ *ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ* ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ ಈ ಬಾರಿಯ ಐತಿಹಾಸಿಕ 2025 ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರ್ ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ…

Read More

ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ……

ವಿಜಯ ದರ್ಪಣ ನ್ಯೂಸ್… ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ…… ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಹುದೊಡ್ಡ ಜನಜಂಗುಳಿ ಸೇರುತ್ತಿದೆ. ಇಡೀ ಹಾಸನ ನಗರದಲ್ಲಿ ಟ್ರಾಫಿಕ್ ಜಾಮ್ ಮತ್ತು ದೇವಾಲಯದ ಸುತ್ತಮುತ್ತ ಸ್ವಲ್ಪ ನೂಕುನುಗ್ಗಲು, ದೊಡ್ಡ ಸರತಿಯ ಸಾಲುಗಳು ಕಂಡುಬರುತ್ತಿದೆ. ಎಂದೂ ಇಲ್ಲದಷ್ಟು ಭಕ್ತಿಯ ರಸ ಜನರಲ್ಲಿ ಉಕ್ಕಿ ಹರಿಯುತ್ತಿದೆ. ಈ ವಾರ ಅದು ತಿರುಪತಿಯ ಭಕ್ತರ ಸಂಖ್ಯೆಯನ್ನು ಮೀರಿದೆ ಎನ್ನುವ ಸುದ್ದಿಯು ಸಹ ಕೇಳಿ ಬರುತ್ತಿದೆ………

Read More

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್

ವಿಜಯ ದರ್ಪಣ ನ್ಯೂಸ್… ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ; ಶೇಕಡ 100% ರಷ್ಟು ಪ್ರಗತಿ ಸಾಧಿಸಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ.ಪಿ.ಸಿ ಜಾಫರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅ 15 : ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಕ್ರಮ ವಹಿಸಿ ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಆರ್ಥಿಕ ಇಲಾಖೆಯ (ಆಯವ್ಯಯ ಮತ್ತು ಸಂಪನ್ಮೂಲ)…

Read More

ಪವನ್ ಜೋಷಿ ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ  

ವಿಜಯ ದರ್ಪಣ ನ್ಯೂಸ್…… ಪವನ್ ಜೋಷಿ  ಅವರ ಸಾವಿಗೆ ಪುರಸಭಾ ಸದಸ್ಯ ಎ ಆರ್ ಹನೀಪುಲ್ಲಾ ಕಾರಣ : ಮೃತನ ಪತ್ನಿ ಅನನ್ಯ ಆರೋಪ ವಿಜಯಪುರ: ಪುರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಪವನ್ ಜೋಷಿ (34) ಅವರದ್ದು ಸಹಜ ಸಾವಲ್ಲ. ಪುರಸಭೆಯಲ್ಲಿ ನಕಲಿ ಖಾತೆಗಳು ಮಾಡಿಸುವುದಕ್ಕಾಗಿ, ಪುರಸಭೆ ಸದಸ್ಯ ಎ.ಆರ್.ಹನೀಪುಲ್ಲಾ, ಎಂಬುವವರು ಒತ್ತಡ ಹೇರಿರುವುದರಿಂದ ಅವರ ಸಾವಾಗಿದೆ. ನಮಗೆ ನ್ಯಾಯ ಬೇಕು ಎಂದು ಮೃತನ ಪತ್ನಿ ಅನನ್ಯ ಅವರು, ಪುರಸಭೆಯ ಮುಂದೆ ಶವವಿಟ್ಟು ಪ್ರತಿಭಟನೆ…

Read More

ಹಳ್ಳಿಗಳಲ್ಲಿ  ಕೃಷಿಕರಿಂದ  ಅತ್ತೆ ಮಳೆ ಹೊಂಗಲು ಆಚರಣೆ 

ವಿಜಯ ದರ್ಪಣ ನ್ಯೂಸ್….. ಹಳ್ಳಿಗಳಲ್ಲಿ  ಕೃಷಿಕರಿಂದ  ಅತ್ತೆ ಮಳೆ ಹೊಂಗಲು ಆಚರಣೆ ಶಿಡ್ಲಘಟ್ಟ ಗ್ರಾಮಾಂತರ: ಮಳೆಗಾಲದಲ್ಲಿ, ಭರಣಿ ಮಳೆಯಾದರೆ, ಧರಣಿ ಉತ್ತಮವಾಗಿ ಬೆಳೆಯುತ್ತದೆ ಎನ್ನುವ ನಂಬಿಕೆ ಗ್ರಾಮೀಣ ಜನತೆಯಲ್ಲಿದೆ. ಅದೇ ರೀತಿ, ರೈತರು, ಹೊಲಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳ ಮೇಲಿನ ಕೀಡು ಹೋಗಲಾಡಿಸಬೇಕು,ಎನ್ನುವ ಕಾರಣಕ್ಕೆ ಅತ್ತೆಮಳೆ ಹೊಂಗಲು ಎಂಬ ಕೃಷಿಗೆ ಸಂಬಂಧಿಸಿದ ಆಚರಣೆ ಮಾಡಲಾಗುತ್ತಿದೆ. ಯಾವುದೇ ನದಿ ನಾಲೆಗಳಿಲ್ಲದೆ, ಅಂತರ್ಜಲವನ್ನೆ ನಂಬಿಕೊಂಡು ಬದುಕುತ್ತಿರುವ ಬಯಲು ಸೀಮೆಯಲ್ಲಿ ಈಗ ಅತ್ತಮಳೆಯ ಹೊಂಗಲು ಸಂಭ್ರಮ ಮನೆ ಮಾಡಿದೆ. ತಾಲ್ಲೂಕಿನ ಮೇಲೂರು…

Read More

ಜೀವ ಹೂವಾಗಿದೆ ಭಾವ ಜೇನಾಗಿದೆ..

ವಿಜಯ ದರ್ಪಣ ನ್ಯೂಸ್… ಜೀವ ಹೂವಾಗಿದೆ ಭಾವ ಜೇನಾಗಿದೆ.. ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಪ್ರಿಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ…

Read More

ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು……

ವಿಜಯ ದರ್ಪಣ ನ್ಯೂಸ್…. ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು…… ಭಾರತದ ವಿದೇಶ ( ಫಾರಿನ್ ) ಗೋವಾ, ಕಡಲ ತೀರದ ಪರ್ಯಾಯ ದ್ವೀಪ ಗೋವಾ, ಮೋಜು, ಮಸ್ತಿ, ಮನರಂಜನೆ, ಕ್ಯಾಸಿನೋಗಳ ಪ್ರದೇಶ ಗೋವಾ, ದೇಶದ ಅತ್ಯಂತ ದುಬಾರಿ ಬೆಲೆಯ ಪ್ರವಾಸಿ ಕೇಂದ್ರ ಗೋವಾ, ಭ್ರಷ್ಟ, ದುಷ್ಟ ದುಡ್ಡಿನ ಪ್ರದರ್ಶನದ ಮಜಾ ನಗರಿ ಗೋವಾ, ಪ್ರವಾಸಿಗರ ರಜಾ ದಿನಗಳ ಸುಂದರ ತಾಣ ಗೋವಾ, ಭಾರತದ ಸುರಕ್ಷತೆಯ, ಸ್ವಚ್ಛ ನಗರಗಳಲ್ಲಿ ಒಂದು ಗೋವಾ, ಪೋರ್ಚುಗೀಸರಿಂದ ಸುಮಾರು 500…

Read More

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ನವೆಂಬರ್ 01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಅ 13 : 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು….

Read More