ಮಹಿಷ ದಸರಾ – ಚಾಮುಂಡೇಶ್ವರಿ ದಸರಾ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ……
ವಿಜಯ ದರ್ಪಣ ನ್ಯೂಸ್ ಮಹಿಷ ದಸರಾ – ಚಾಮುಂಡೇಶ್ವರಿ ದಸಾರ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ………….. ವಿಜಯ ದಶಮಿ – ಆಯುಧ ಪೂಜೆ – ದಸರಾ….. ದುಷ್ಟ ಶಕ್ತಿಗಳ ವಿರುದ್ಧ ವಿಜಯದ ಸಂಕೇತ…… ಹಾಗೂ ರಾಜನೇ ಪ್ರತ್ಯಕ್ಷ ದೇವರು ಎಂಬ ಪರಿಕಲ್ಪನೆಯ ಸ್ಥಿತಿಯಲ್ಲಿ ರಾಜ ನಿಷ್ಠೆಯೇ ಒಳ್ಳೆಯತನದ ಸಂಕೇತ. ಅದಕ್ಕೆ ವಿರುದ್ಧದ ಎಲ್ಲವೂ ದ್ರೋಹ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಇಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದರ ಗೆರೆಯೇ ಮಾಯವಾಗಿದೆ………
