Editor VijayaDarpana

ಸೌಂದರ್ಯ ಸೆಂಟ್ರಲ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ .

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಅಕ್ಟೋಬರ್ 12 :ಸೌಂದರ್ಯ ಶಿಕ್ಷಣ ಸಂಸ್ಥೆಯ ಉತ್ತರ ಭಾಗದಲ್ಲಿರುವ ಸೌಂದರ್ಯ ಸೆಂಟ್ರಲ್ ಶಾಲೆಯು ದಿನಾಂಕ 9-10-2023 ರಂದು ಸ್ವೀಡಿಷ್ ನಾರ್ಡಿಕ್ ಜಾಝ್ ಬ್ಯಾಂಡ್‌ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಸುಂದರ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಭರತನಾಟ್ಯ ಪ್ರದರ್ಶನದೊಂದಿಗೆ ಸ್ವಾಗತಿಸಲಾಯಿತು, ಈ ಒಂದು ಸುಮಧುರ ವಾದ್ಯ ಮತ್ತು ಸಂಗೀತದ ರಸದೌತಣವನ್ನು ಉಣಬಡಿಸಲು ಕರ್ನಾಟಕದ ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ದೃಶ್ಯ-ಮಾನವಸಂಪನ್ಮೂಲ ರಾದ  ವಿ.ಶ್ರೀನಿವಾಸ್ ಮೂರ್ತಿ (ಸಿರಿಗಂಧ ಶ್ರೀನಿವಾಸ ಮೂರ್ತಿ) ಉಪಸ್ಥಿತಿಯೊಂದಿಗೆ, ಸ್ವೀಡಿಷ್ ನಾರ್ಡಿಕ್ ಜಾಝ್ ಬ್ಯಾಂಡ್‌ನವರು…

Read More

ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ….

ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 12 ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ……. ತಮಿಳುನಾಡಿನ ಕರುಣಾನಿಧಿ ಕುಟುಂಬ, ಉತ್ತರ ಪ್ರದೇಶದ ಮುಲಯಾಂಸಿಂಗ್ ಕುಟುಂಬ, ಬಿಹಾರದ ಲಾಲೂ ಪ್ರಸಾದ್ ಕುಟುಂಬ, ಒರಿಸ್ಸಾದ ಬಿಜು ಪಾಟ್ನಾಯಕ್ ಕುಟುಂಬ, ಕಾಶ್ಮೀರದ ಷೇಕ್ ಅಬ್ದುಲ್ಲಾ ಕುಟುಂಬ, ಮುಪ್ತಿ ಮಹಮದ್ ಸಯೀದ್ ಕುಟುಂಬ, ಆಂಧ್ರ ಪ್ರದೇಶದ ರಾಜಶೇಖರ್ ರೆಡ್ಡಿ ಕುಟುಂಬ, ಮಹಾರಾಷ್ಟ್ರದ ಬಾಳಾ ಠಾಕ್ರೆ ಕುಟುಂಬ, ಜಾರ್ಖಂಡ್ ನ ಶಿಬು ಸೊರೇನ್ ಕುಟುಂಬ, ಪಂಜಾಬ್ ನ ಪ್ರಕಾಶ್ ಸಿಂಗ್ ಬಾದಲ್ ಕುಟುಂಬ, ಹರಿಯಾಣದ ಚೌಧರಿ…

Read More

ಅಕ್ಟೋಬರ್ 13ರಂದು ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ

ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 13ರಂದು ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 10 : ತೋಟಗಾರಿಕೆ ಇಲಾಖೆವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದ ರಾಮಕೃಷ್ಣಪ್ಪನವರ ಜಮೀನಿನಲ್ಲಿ (ಬಿಜ್ಜವಾರ ಫ್ರೌಢಶಾಲೆ ಹಿಂಭಾಗ) ದಿನಾಂಕ 13-10-2023 ರಂದು ಬೆಳಿಗ್ಗೆ 10.30 ಗಂಟೆಗೆ “ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ರೈತ ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು…

Read More

ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ !

ವಿಜಯ ದರ್ಪಣ ನ್ಯೂಸ್ ಹಿರಿಯೂರು  ರಾಜ್ಯದ ಬಿಜೆಪಿ ನಾಯಕರಿಗೆ ಬೃಹತ್ ಶಾಕ್ ನೀಡಿದ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬದಲಾದ ರಾಜಕೀಯದಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ . ಇಂದಿನ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎಂಬುದು ಕಾಲ ಕಾಲಕ್ಕೆ ಸಾಬೀತಾಗುತ್ತಾ ಬಂದಿದ್ದು, ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಜಿದ್ದಾಜಿದ್ದಿ ರಾಜಕಾರಣ ನಡೆಸಿದ್ದ, ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಹಸ್ತಲಾಘವಕ್ಕೆ ಮುಂದಾಗಿದ್ದಾರೆ. ಈ…

Read More

ಏಷ್ಯನ್ ಗೇಮ್ಸ್ – ಅದ್ಬುತ ಸಾಧನೆಯಲ್ಲಿ ಭಾರತ……

ವಿಜಯ ದರ್ಪಣ ನ್ಯೂಸ್ ಏಷ್ಯನ್ ಗೇಮ್ಸ್ – ಅದ್ಬುತ ಸಾಧನೆಯಲ್ಲಿ ಭಾರತ…… ತನ್ನದೇ ಅತಿಹೆಚ್ಚು 70 ಪದಕಗಳ ದಾಖಲೆ ಮುರಿದು 107 ಗಳಿಸಿದ ಭಾರತ….. ಆದರೆ ಚೀನಾ ಜಪಾನ್ ಕೊರಿಯಾ ದೇಶಗಳಿಗೆ ಹೋಲಿಸಿದಾಗ ಈಗಲೂ ಕಳಪೆ ಗುಣಮಟ್ಟ ಹೊಂದಿರುವುದು ಸಹ ಅಷ್ಟೇ ಸತ್ಯ…… ಈಗ ಆ ಏರು ಮುಖ ಸಾಧನೆಯನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಾಗಿರುವ ಜವಾಬ್ದಾರಿ ಸರ್ಕಾರ ಮತ್ತು ಮಕ್ಕಳ ಪೋಷಕರಿಗೆ ಇದೆ…. ಎಲ್ಲಾ ಮಕ್ಕಳೂ ಕ್ರೀಡಾಸಕ್ತರಾಗಿರುವುದಿಲ್ಲ ಅಥವಾ ಕ್ರೀಡಾ ಪ್ರತಿಭೆ ಹೊಂದಿರುವುದಿಲ್ಲ. ಆದರೆ ಕೆಲವು…

Read More

ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು: ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು

ವಿಜಯ ದರ್ಪಣ ನ್ಯೂಸ್  ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು: ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು 49 ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ, “ವಿಧಿ ವಿಜ್ಞಾನ, ಸಿಸಿಟಿಎನ್ಎಸ್ ಮತ್ತು ಐಸಿಜೆಎಸ್ಗಳ ಪಾತ್ರ ಮತ್ತು ಐಪಿಸಿ, ಸಿಆರ್ಪಿಸಿ ಮತ್ತು ಎವಿಡೆನ್ಸ್ ಆಕ್ಟ್ನಲ್ಲಿನ ಬದಲಾವಣೆಗಳು ಆಧುನಿಕ ಯುಗದಲ್ಲಿ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗಿವೆ” ಎಂದರು….

Read More

ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಲು ಹೋದ ಹೆಣ್ಣು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ .

ವಿಜಯ ದರ್ಪಣ ನ್ಯೂಸ್  ದೇವನಹಳ್ಳಿ: ಪಿತೃ ಪಕ್ಷದ ಅಂಗವಾಗಿ ಪ್ರತಿ ವರ್ಷದಂತೆ ತಮ್ಮ ತಾತಾ, ಅಜ್ಜಿ, ತಂದೆ ಮತ್ತು ಕುಟುಂಬದ ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದ ಕುಟುಂಬವೊಂದರ ನಾಲ್ಕು ಮಂದಿ ಹೆಣ್ಣು ಮಕ್ಕಳು ಸೇರಿದಂತೆ ಆರು ಜನರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆ ಮಚ್ಚುಗಳಿಂದ ಅಶೋಕ ಮತ್ತು ಶ್ರೀನಿವಾಸ್ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಈ ಬಗ್ಗೆ ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದ್ದು…

Read More

ಹಿಂಸೆಯ ಪರಾಕಾಷ್ಠೆ,ಇಸ್ರೇಲ್ – ಪ್ಯಾಲೆಸ್ಟೈನ್ – ಸಿರಿಯಾ….

ವಿಜಯ ದರ್ಪಣ ನ್ಯೂಸ್  ಹಿಂಸೆಯ ಪರಾಕಾಷ್ಠೆ,ಇಸ್ರೇಲ್ – ಪ್ಯಾಲೆಸ್ಟೈನ್ – ಸಿರಿಯಾ…. ಮಧ್ಯಕಾಲೀನ ಯುಗದ ಅನಾಗರಿಕ ವ್ಯವಸ್ಥೆಯತ್ತ ಮಧ್ಯಪ್ರಾಚ್ಯ ದೇಶಗಳು ಮತ್ತು ವಿಶ್ವದಲ್ಲಿ ಮತ್ತೆ ಕ್ರೌರ್ಯದ ಅಟ್ಟಹಾಸ….. ಉಕ್ರೇನ್ ರಷ್ಯಾ ಯುದ್ಧ ಮುಂದುವರೆಯುತ್ತಿರುವಾಗಲೇ ನಿರೀಕ್ಷೆಯಂತೆ ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ಪ್ರಾರಂಭವಾಗಿದೆ.‌ ಜನವರಿ 29 ರಂದು ಬರೆದ ಲೇಖನದ ಊಹೆಗಳು ನಿಜವಾಗುತ್ತಿರುವುದು ತುಂಬಾ ದುಃಖದ ವಿಷಯ…. ಮೃತ ಶರೀರವನ್ನೂ ಅವಮಾನಿಸುವ ಮಾನವನ ಕ್ರೌರ್ಯ ತನ್ನ ಪರಾಕಾಷ್ಠೆಯನ್ನು ತಲುಪಿದೆ. ಒಬ್ಬ ಸೈನಿಕಳನ್ನು ಕೊಂದು ಆ ಶವವನ್ನು ಅರೆ ಬೆತ್ತಲೆ ಮಾಡಿ…

Read More

ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ

ವಿಜಯ ದರ್ಪಣ ನ್ಯೂಸ್  ಎಡಪಂಥೀಯ ಉಗ್ರವಾದವನ್ನು (LWE) ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರೀಯ ರಾಜಧಾನಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂದಿನ ಎರಡು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ತೊಡೆದುಹಾಕಲು ತ್ವರಿತ ಕ್ರಮವನ್ನು ತೆಗೆದುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ನಿಗ್ರಹಿಸುವಲ್ಲಿ ಯಶಸ್ಸನ್ನು ಸಾಧಿಸಿದ್ದೇವೆ ಮತ್ತು ಈಗ ಈ ಹೋರಾಟವು ನಿರ್ಣಾಯಕ ಹಂತವನ್ನು ತಲುಪಿದೆ…

Read More

ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 49559.57 ಹೆಕ್ಟೇರ್ ಬೆಳೆಹಾನಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಮಾಹಿತಿ

ವಿಜಯ ದರ್ಪಣ ನ್ಯೂಸ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 08 : ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲಿಸಿತು. ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ…

Read More