Editor VijayaDarpana

ಇಂದಿನ ಯುವಕರೇ ರಂಗಭೂಮಿ ಉಳಿಸಿ : ಡಾ. ಕೆಂಪಣ್ಣ

ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 03– ರಂಗಭೂಮಿಯಲ್ಲಿ ಹೆಚ್ಚಾಗಿ ಹಿರಿಯ ನಾಗರಿಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ತಿಳಿಯಪಡಿಸುತ್ತಾ ಇಂದಿನ ಯುವಕರಿಂದ ರಂಗಭೂಮಿ ಕಣ್ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಯುವಕರು ರಂಗಭೂಮಿ ಉಳಿಸಿ ನಮ್ಮ ನಾಡಿನ ಪರಂಪರೆಯನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡುತ್ತಾ ಇಡೀ ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಕಲಾವಿದರ ಸಂಘ ಮಾಸಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾದದ್ದು ಎಂದು ಹಿರಿಯ ರಂಗಭೂಮಿ ಕಲಾವಿದ ಡಾ.ಕೆಂಪಣ್ಣ ತಿಳಿಸಿದರು. ವಿಜಯಪುರ…

Read More

ಮನೋ ನಿಗ್ರಹ,ಕ್ಷಮಾ ಗುಣದಿಂದ ನೈತಿಕ ಬಲ ಹೆಚ್ಚುತ್ತದೆ

ವಿಜಯ ದರ್ಪಣ ನ್ಯೂಸ್ ರಾಮನಗರ ಅಕ್ಟೋಬರ್ 02  ಮನೋ ನಿಗ್ರಹ,ಕ್ಷಮಾ ಗುಣದಿಂದ ನೈತಿಕ ಬಲ ಹೆಚ್ಚುತ್ತದೆ ದಿನಾಂಕ 2/10/23 ರಂದು ರಾಮನಗರ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಹಸನ್ಮುಖಿ ಸೇವಾ ಟ್ರಸ್ಟ್ ರಾಮನಗರ ಹಾಗೂ ರಾಮನಗರ ಜಿಲ್ಲಾ ಕಾರಾಗೃಹ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಮನಃ ಪರಿವರ್ತನೆ ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಮಾಜಿ ಲೋಕಾಯುಕ್ತ ಅಭಿಯೋಜಕರು ಆದ ಅಂಬರೀಶ ರವರು ಪ್ರಾಸ್ತಾವಿಕ ವಾಗಿ ಮಾತನಾಡುತ್ತಾ ಮನೋ…

Read More

ಮೊಬೈಲ್ ನಲ್ಲಿ ಭೂಕಂಪನ ಎಚ್ಚರಿಕೆ ಸಂದೇಶ ಪಡೆಯುವುದು ಹೇಗೆ? ಇಲ್ಲಿದೆ ಫುಲ್ ಡಿಟೈಲ್ಸ್

ವಿಜಯ ದರ್ಪಣ ನ್ಯೂಸ್ ಮೊಬೈಲ್ ನಲ್ಲಿ ಭೂಕಂಪನ ಎಚ್ಚರಿಕೆ ಸಂದೇಶ ಪಡೆಯುವುದು ಹೇಗೆ? ಇಲ್ಲಿದೆ ಫುಲ್ ಡಿಟೈಲ್ಸ್ ಟಕ್ ದೈತ್ಯ ಗೂಗಲ್ ಇತ್ತೀಚೆಗೆ ಭಾರತದಲ್ಲಿ ಆಂಡ್ರಾಯ್ಡ್ಲ್ ನಲ್ಲಿ ಭೂಕಂಪನ ಎಚ್ಚರಿಕೆ ಸಂದೇಶ ಪಡೆಯುವುದು ಹೇಗೆ? ಇಲ್ಲಿದೆ ಫುಲ್ ಡಿಟೈಲ್ಸ್ ಟೆಕ್ ದೈತ್ಯ ಗೂಗಲ್ ಇತ್ತೀಚೆಗೆ ಭಾರತದಲ್ಲಿ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳಲ್ಲಿ ಆಂಡ್ರಾಯ್ಡ್ ಭೂಕಂಪ ಎಚ್ಚರಿಕೆ ವ್ಯವಸ್ಥೆಯನ್ನು ಪ್ರಾರಂಭಿಸಿತು. ಈ ವ್ಯವಸ್ಥೆಯು ಈಗಾಗಲೇ ವಿಶ್ವಾದ್ಯಂತ ಅನೇಕ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ, ಇದು ಜನರಿಗೆ ಆರಂಭಿಕ ಭೂಕಂಪದ ಎಚ್ಚರಿಕೆಗಳನ್ನು ನೀಡುತ್ತದೆ. ನಮ್ಮ ಎಚ್ಚರಿಕೆಗಳನ್ನು…

Read More

ಜನಾಗ್ರಹ ಚಳುವಳಿಗೆ ಎಐಟಿಯುಸಿ ಕಟ್ಟಡ ಕಾರ್ಮಿಕ ಸಂಘಟನೆ ಬೆಂಬಲ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜಿಲ್ಲೆ, ಸಿದ್ದಾಪುರ ಅಕ್ಟೋಬರ್ 02: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ 7/10/2023ರಂದು ಕರೆ ನೀಡಿರುವ ಜನಾಗ್ರಹ ಚಳುವಳಿಗೆ ಕಾಫಿನಾಡು ಕಟ್ಟಡ ಕಾರ್ಮಿಕ ಸಂಘಟನೆಯು ಬೆಂಬಲ ವ್ಯಕ್ತಪಡಿಸಿದೆ. ಸಂಘದ ಕಛೇರಿಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಎಂ.ಎ ಕೃಷ್ಣ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ತಮ್ಮ ಬೇಡಿಕೆಯನ್ನ ಮುಂದಿಟ್ಟುಕೊಂಡು ಚಳುವಳಿಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು . ಈಗಾಗಲೇ ಕಟ್ಟಡ ಮತ್ತು…

Read More

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಮುಂದಿನ ಭವಿಷ್ಯರೂಪಿಸುವ ಜವಾಬ್ದಾರಿ ಸರ್ಕಾರದ್ದು: ಮಧು ಬಂಗಾರಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 : ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನನ್ನ ಶಾಲೆ ನನ್ನ ಕೊಡುಗೆಯಡಿಯಲ್ಲಿ ಸಿ.ಎಸ್‌.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ…

Read More

ತಲ್ವಾರ್ ಗೆ ತಲ್ವಾರ್ ಹಿಡಿದು ಉತ್ತರ ಕೊಡಲು ಹಿಂದೂಸಮಾಜಕ್ಕೆ ಬರುತ್ತದೆ: ಕೆ ಎಸ್ ಈಶ್ವರಪ್ಪ

ವಿಜಯ ದರ್ಪಣ ನ್ಯೂಸ್ ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಿವಮೊಗ್ಗದಲ್ಲಿ ಹಿಂದೂ ಸಮಾಜದ ಕಾರ್ಯಕ್ರಮವಾಗುತ್ತದೆ. ಮುಸಲ್ಮಾನರ ಕಾರ್ಯಕ್ರಮ ಕೂಡವಾಗುತ್ತಿದೆ. ಮೊನ್ನೆ ಅನಂತನ ಚತುರ್ದಶಿ ದಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮಾಡಲಾಯ್ತು. ಮಕ್ಕಳು, ಮಹಿಳೆಯರು ಎಲ್ಲರೂ ಸೇರಿ ಎರಡು…

Read More

ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02:- ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…

Read More

ಎಸ್ ಪಿ ಸುಜಿತ್ ಎಂಬ ರೈತ ಐಷಾರಾಮಿ ಕಾರಲ್ಲಿ ಬಂದು ಸೊಪ್ಪು ಮಾರಿದ

ವಿಜಯ ದರ್ಪಣ ನ್ಯೂಸ್  ಕೇರಳ: ರೈತರು ಗೂಡ್ಸ್ ವಾಹನದಲ್ಲಿ ಮಾರುಕಟ್ಟೆ ಬಂದು ತಮ್ಮ ಫಸಲನ್ನು ಮಾರಾಟ ಮಾಡಿ ಹೋಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ರೈತ ಐಷಾರಾಮಿ ಕಾರಿನಲ್ಲಿ ಮಾರುಕಟ್ಟೆಗೆ ಬಂದು ಸೊಪ್ಪು ಮಾರಾಟ ಮಾಡಿ ಹೋಗಿದ್ದಾನೆ. ಆ ಕುರಿತ ವಿಡಿಯೋ ಕೂಡ ಹಂಚಿಕೊಂಡಿದ್ದಾನೆ. ಕೇರಳದ ಎಸ್​.ಪಿ. ಸುಜಿತ್ ಎಂಬ ಈ ಯುವರೈತ ತನ್ನ ವೆರೈಟಿ ಫಾರ್ಮರ್ ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾನೆ. ನಾನು ಆಡಿ ಕಾರಲ್ಲಿ ಹೋಗಿ ಸೊಪ್ಪು ಮಾರಾಟ ಮಾಡಿದಾಗ ಎಂಬ ಕ್ಯಾಪ್ಷನ್​ನೊಂದಿಗೆ…

Read More

ತಕ್ಷಣವೇ ಅಭಿವೃದ್ಧಿ ನಿಗಮ ಜಾರಿಮಾಡಲು ಅದೇನು ತರಕಾರಿ ತಾಯಮ್ಮನ ಅಂಗಡಿಯಲ್ಲಿ ಸಿಗುವ ತರಕಾರಿಯೇ?

ವಿಜಯ ದರ್ಪಣ ನ್ಯೂಸ್ ಮಡಿಕೇರಿ: ಚುನಾವಣೆ ಪೂರ್ವದಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾದ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿ ಅದನ್ನು ಎ.ಎಸ್ ಪೊನ್ನಣ್ಣ ನವರು ಬಿಡುಗಡೆ ಮಾಡಿದ್ದರು.ನಂತರ ಡಾ ಮಂತರ್ ಗೌಡ ರವರ ಪ್ರಣಾಳಿಕೆಯಲ್ಲಿ ಕೂಡ ಅವುಗಳಿಗೆ ಆದ್ಯತೆ ನೀಡಿದ್ದರು.ಒಟ್ಟು ಇಪ್ಪತ್ತೆಂಟು ಭರವಸೆಗಳಿದ್ದು ಅವುಗಳಲ್ಲಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕೂಡ ಒಂದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಯ ಜವಾಬ್ದಾರಿ ಶಾಸಕದ್ವಯರ ಹೊಣೆಗಾರಿಕೆಯಾಗಿದೆ.ಅದನ್ನು ಖಂಡಿತವಾಗಿ ಅವರು ಮಾಡಲು ಸಿದ್ದರಿದ್ದು ಈಗಾಗಲೇ ಪ್ರಕ್ರಿಯೆಗಳು ಆರಂಭಗೊಂಡಿದೆ. ಅಭಿವೃದ್ಧಿ ನಿಗಮ ಸ್ಥಾಪನೆ ಎನ್ನುವುದು…

Read More

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ

ವಿಜಯ ದರ್ಪಣ ನ್ಯೂಸ್. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ವಿಶೇಷ ಲೇಖನ  ಅಕ್ಟೋಬರ್ 02 ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು……. ” ಜೈ ಜವಾನ್ ಜೈ ಕಿಸಾನ್ ” ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಬಲವಾದ ಬುನಾದಿಯನ್ನು ಮುಂದುವರಿಸಿದ ರಾಜಕೀಯ ಆದರ್ಶ ವ್ಯಕ್ತಿ ಶಾಸ್ತ್ರಿಯವರು. ಗಾಂಧಿ ಯುಗದ ಮುಂದುವರಿದ ಭಾಗ ಇವರು. ಬಹುಶಃ ರಷ್ಯಾದ ತಾಷ್ಕೆಂಟ್ ನಲ್ಲಿ ಪಾಕಿಸ್ತಾನದ ಜೊತೆ ಒಪ್ಪಂದದ ಸಮಯದಲ್ಲಿ ತೀವ್ರ…

Read More