Skip to content
8
Menu
Home
ಬೆಂಗಳೂರು
ಉದ್ಯೋಗ
ಕೃಷಿ ಸುದ್ದಿ
ಕ್ರೀಡೆ
ದೇಶ
ಇದೀಗ ಬಂದ ಸುದ್ದಿ
ಜಿಲ್ಲೆ
ರಾಜ್ಯ ಸುದ್ದಿ
ರಾಜಕೀಯ
ಅಂಕಣ
ಆರೋಗ್ಯ
ಉದ್ಯೋಗ
ಕೃಷಿ ಸುದ್ದಿ
ಕ್ರೀಡೆ
ಸಂಪಾದಕೀಯ
Editor VijayaDarpana
April 14, 2025
ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್
April 14, 2025
ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
April 14, 2025
ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ
April 14, 2025
*ಶಿಕ್ಷಣ ಮತ್ತು ಜ್ಞಾನದಿಂದ ಸಮಾನತೆ ಕಾಣಬಹುದು* *ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ* ಬೆಂ.ಗ್ರಾ.ಜಿಲ್ಲೆ, ಏ.14(ಕರ್ನಾಟಕ ವಾರ್ತೆ): ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ, ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು. ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ರಾಜ್ಯಾದ್ಯಾಂತ ಹೋಬಳಿವಾರು ವಸತಿ ಶಾಲೆ ಸ್ಥಾಪಿಸಲು 2014 ರ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯಲ್ಲಿ ವರದಿ ನೀಡಲಾಗಿತ್ತು, ಈಗ ವಸತಿ ಶಾಲೆಗಳು ಬಂದು ಬಡವರ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿಯಾಗಿದೆ ಮುಂದೆ ಪಂಚಾಯಿತಿ ವಾರು ವಸತಿ ಶಾಲೆ ನಿರ್ಮಿಸಲಾಗುವುದು ಎಂದರು. ಡಾ.ಬಿ.ಆರ್ ಅಂಬೇಡ್ಕರ್ ಅವರು ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರು ಇಬ್ಬರೂ ಕೂಡ ಸಾಕಷ್ಟು ಹೋರಾಟಗಳನ್ನು ನಡೆಸಿ, ಹಲವು ಸಮಸ್ಯೆಗಳನ್ನು ಎದುರಿಸಿ ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ ಎಂದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಮಾತನಾಡಿ ಇಂದು ಪ್ರಪಂಚದಾದ್ಯಂತ ವಿಶ್ವದ ಜ್ಞಾನ ದಿನ ಎಂದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ, ಇವತ್ತು ಇಬ್ಬರು ಮಹಾನ್ ನಾಯಕರುಗಳ ಜನುಮದಿನ ಜೊತೆಗೆ ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಜ್ಞಾನ ಇವುಗಳ ತತ್ವಗಳನ್ನು ಆಚರಣೆ ಮಾಡುವ ದಿನವಾಗಿದೆ. ಅಂಬೇಡ್ಕರ್ ಅವರ ಜೀವನವು ಬಹಳಷ್ಟು ಕಠಿಣವಾಗಿತ್ತು ಜಾತಿ ಪದ್ಧತಿ, ಶೋಷಣೆ, ನೋವು ಇವೆಲ್ಲವನ್ನೂ ಸಹಿಸಿಕೊಂಡು ದೇಶಕ್ಕೆ ಉತ್ತಮ ಸಂವಿಧಾನ ರಚಿಸಿದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್, ಕೊಲಂಬಿಯಾ ಯೂನಿವರ್ಸಿಟಿ ಅಲ್ಲಿ ಪಿ.ಹೆಚ್.ಡಿ ಪಡೆದ ಮೊದಲ ಭಾರತೀಯ, ಮಹಾನ್ ನಾಯಕರುಗಳ ಸಾಲಿನಲ್ಲಿದ್ದಾರೆ. ಹಾಗೆಯೇ ದೇಶದ ಮಾಜಿ ಉಪ ಪ್ರಧಾನ ಮಂತ್ರಿ ಗಳಾದ ಬಾಬು ಜಗಜೀವನರಾಂ ಅವರು ಹಸಿರು ಕ್ರಾಂತಿಯ ಹರಿಕಾರ ಈ ದೇಶದ ಪ್ರಧಾನಿ ಆಗಲು ಅವಕಾಶ ಹಾಗೂ ಅರ್ಹತೆ ಇದ್ದರೂ ಸಹ ಅದೃಷ್ಟ ಇರಲಿಲ್ಲ. ಶೋಷಿತರಿಗೆ ಅಲ್ಲ ಮೇಲ್ಪಂಕ್ತಿಗಳಿಗೂ ಸಮಾನ ಅವಕಾಶ, ಸೌಲಭ್ಯ ಸಿಗುವಂತಾಗಬೇಕು ಎಂಬ ಆಲೋಚನೆ ಹೊಂದಿದ್ದರು. ಇವರಿಬ್ಬರ ಜೀವನಶೈಲಿ, ತತ್ವಾದರ್ಶಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ನಂತರ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾಜ ಸಿ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷರಾದ ನಾರಾಯಣಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ತಹಶೀಲ್ದಾರ್ ಬಾಲಕೃಷ್ಣ ಇಒ ಶ್ರೀನಾಥ್ ಗೌಡ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
April 13, 2025
ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆ
April 12, 2025
ಕನ್ನಡ ಪರಂಪರೆಯನ್ನು ಉಳಿಸಲು ಸರ್ಕಾರ ಬದ್ದವಾಗಿದೆ: ಸಚಿವ ಕೆ ಎಚ್ ಮುನಿಯಪ್ಪ
April 12, 2025
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
April 12, 2025
ಡೊನಾಲ್ಡ್ ಟ್ರಂಪ್ ಅಹಂಕಾರ ಮತ್ತು ತಿಕ್ಕಲುತನಕ್ಕೆ ಅಮೆರಿಕದ ಮತದಾರರೇ ಹೊಣೆ……..
April 11, 2025
ಹೂವನ್ನು ನೀಡುವ ಕೈಗೂ ಒಂದಿಷ್ಟು.
April 11, 2025
ಎನ್ಪಿಎಸ್ ಇಂಡಿಯಾ 2025 ರಲ್ಲಿ 3 ಚಿನ್ನದ ಪದಕ ಗೆದ್ದ ಭಾನುಪ್ರಕಾಶ್, ನ್ಯಾಷನಲ್ ಪೋಕರ್ ಚಾಂಪಿಯನ್ ಶೋಡೌನ್ಗೆ ಕರ್ನಾಟಕದಿಂದ ಆಯ್ಕೆ
Previous
1
…
224
225
226
227
228
229
230
…
374
Next
---Ads---
ಟ್ರೆಂಡಿಂಗ್
ಕೆ.ಮುತ್ತುಗದಹಳ್ಳಿಯಲ್ಲಿ ಸರ್ಕಾರಿ ಸಾರಿಗೆ ಬಸ್ ಗಳನ್ನು ತಡೆದು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ
September 11, 2026
ಕೊಡಗು ಜಿಲ್ಲೆಯಾದ್ಯಂತ ‘ಪ್ರೆಶರ್ ಮಿಡ್’ ಧ್ವನಿವರ್ಧಕ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
September 11, 2026
ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ
September 11, 2026
ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ
September 11, 2026
ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ
September 11, 2026
ಕೊಡಗು ಜಿಲ್ಲಾ ಸಾಹಿತ್ಯ ಸೌಹಾರ್ದ ಬಳಗ :ಏಳನೇ ಕವನ ಸ್ಪರ್ಧೆ 2026
September 11, 2026
Subscribe
No comments to show.
पुरालेख
September 2026
August 2026
July 2026
June 2026
May 2026
April 2026
March 2026
February 2026
January 2026
December 2025
November 2025
October 2025
September 2025
August 2025
July 2025
June 2025
May 2025
April 2025
March 2025
February 2025
January 2025
December 2024
November 2024
October 2024
September 2024
August 2024
July 2024
June 2024
May 2024
April 2024
March 2024
February 2024
January 2024
December 2023
November 2023
October 2023
September 2023
August 2023
July 2023
June 2023
May 2023
Tags
ಅಪರಾಧ ಸುದ್ದಿ
Close
Home
ಬೆಂಗಳೂರು
ಉದ್ಯೋಗ
ಕೃಷಿ ಸುದ್ದಿ
ಕ್ರೀಡೆ
ದೇಶ
Search for: