ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು
ವಿಜಯ ದರ್ಪಣ ನ್ಯೂಸ್…. ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು ತಾಂಡವಪುರ ಜೂನ್ ಮೈಸೂರು ಜಿಲ್ಲೆ,: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಿಮವು ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರವು ಫಿಲಂ ಸಿಟಿ ನಿರ್ಮಾಣ ಮಾಡಲು ಈ ಭಾಗದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಳಿಂದ ಪಡೆದುಕೊಂಡಿದ್ದು ,ಈ ಭಾಗಕ್ಕೆ ಸೇರುವ ಇಮ್ಮಾವು ಅಡಕನಹಳ್ಳಿ ಹುಳಿಮಾವು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು…