Editor VijayaDarpana

ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು

ವಿಜಯ ದರ್ಪಣ ನ್ಯೂಸ್….  ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು ತಾಂಡವಪುರ ಜೂನ್  ಮೈಸೂರು ಜಿಲ್ಲೆ,: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಿಮವು ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರವು ಫಿಲಂ ಸಿಟಿ ನಿರ್ಮಾಣ ಮಾಡಲು ಈ ಭಾಗದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಳಿಂದ ಪಡೆದುಕೊಂಡಿದ್ದು ,ಈ ಭಾಗಕ್ಕೆ ಸೇರುವ ಇಮ್ಮಾವು ಅಡಕನಹಳ್ಳಿ ಹುಳಿಮಾವು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು…

Read More

ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ.

ವಿಜಯ ದರ್ಪಣ ನ್ಯೂಸ್…. ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ. ಶಿಡ್ಲಘಟ್ಟ : ರೈತರಾದ ನಾವು ಹೆಚ್ಚು ಹೆಚ್ಚು ಬೆಳೆದು ಹೆಚ್ಚು ಲಾಭ ಮಾಡುವ ಧಾವಂತದಲ್ಲಿ ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ ಎಂದು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ವಿಶ್ವನಾಥ್ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ “ವಿಕಸಿತ ಕೃಷಿ ಸಂಕಲ್ಪ…

Read More

ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಬೆಂ. ಜೂನ್,06: ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು,…

Read More

ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ:ಸೂರಜ್ ಹೆಗಡೆ

ವಿಜಯ ದರ್ಪಣ ನ್ಯೂಸ್….. ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ:ಸೂರಜ್ ಹೆಗಡೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.06: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್ ಹೆಗಡೆ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ…

Read More

ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ

ವಿಜಯ ದರ್ಪಣ ನ್ಯೂಸ್…. ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ ಶಿಡ್ಲಘಟ್ಟ : ಜಾಗತಿಕ ಉಷ್ಣಾಂಶದ ಹಿನ್ನೆಲೆಯಲ್ಲಿ ವಾತಾವರಣದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತಿದ್ದು ಮಾನವ ಕುಲಕ್ಕೆ ಇದು ಮಾರಕವಾಗಿದೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಹಾಗೂ ಸಹಶಿಕ್ಷಕ ಸಿಬಿ ಪ್ರಕಾಶ್ ತಿಳಿಸಿದರು. ತಾಲ್ಲೂಕಿನ ಜಂಗಮಕೋಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಈ…

Read More

ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ ಅವರಿಂದ 201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ

ವಿಜಯ ದರ್ಪಣ ನ್ಯೂಸ್…. ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ, ಕಟ್ಟಡಗಳನ್ನಷ್ಟೇ ನಿರ್ಮಿಸುತ್ತಿಲ್ಲ ಕಾನ್ಫಿಡೆಂಟ್ ಗ್ರೂಪ್‌ನ ಡಾ. ರಾಯ್ ಸಿ ಜೆ ಅವರಿಂದ 201 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನ, 2026 ರಲ್ಲಿ ಮತ್ತಷ್ಟು ಪರಿಣಾಮ ಬೀರುವ ಗುರಿ ಕರ್ನಾಟಕ, ಜೂನ್ 4, 2025: ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬ ನಂಬಿಕೆಯನ್ನು ಹೊಂದಿರುವ ಕಾನ್ಫಿಡೆಂಟ್‌ ಗ್ರೂಪ್‌ನ ದೃಷ್ಟಾರ ಶ್ರೀ ಡಾ. ರಾಯ್ ಸಿ.ಜೆ ಅವರು ಕರ್ನಾಟಕ ಮತ್ತು ಕೇರಳದ 201 ಅರ್ಹ ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನವನ್ನು…

Read More

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ

ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ ಶಿಡ್ಲಘಟ್ಟ : ವಿಧಾನಸಭಾ ಕ್ಷೇತ್ರದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಯಕ್ತಿಕ ವೇತನದಿಂದ 1 ಲಕ್ಷ ರೂ.ಗಳ ಪ್ರಥಮ ಬಹುಮಾನ, 50,000 ಸಾವಿರ ರೂ.ಗಳ ದ್ವಿತೀಯ ಬಹುಮಾನ ,25,000 ಸಾವಿರ ರೂ.ಗಳ. ತೃತೀಯ ಬಹುಮಾನ ನೀಡುವುದಾಗಿ ಶಾಸಕ ಮೇಲೂರು ರವಿಕುಮಾ‌ರ್ ಅವರು ಘೋಷಣೆ ಮಾಡಿ ಬಿಇಒ ಅವರಿಗೆ ತಿಳಿಸಿ…

Read More

ಗ್ರಾಮೀಣ ಭಾಗದ ಪೌರಾಣಿಕ ನಾಟಕಗಳು ತಂತ್ರಜ್ಞಾನ ಯುಗದಲ್ಲೂ ಜೀವಂತ : ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್….. ಗ್ರಾಮೀಣ ಭಾಗದ ಪೌರಾಣಿಕ ನಾಟಕಗಳು ತಂತ್ರಜ್ಞಾನ ಯುಗದಲ್ಲೂ ಜೀವಂತ : ನಾರಾಯಣಸ್ವಾಮಿ ದೇವನಹಳ್ಳಿ : ಭಾರತೀಯ ಸಂಸ್ಕೖತಿ ಆದರ್ಶ ಪುರುಷ ಶ್ರೀ ರಾಮ ಅವನಲ್ಲಿದ್ದ ತತ್ವ, ಸಿದ್ಧಾಂತ ಗಳಿಂದಲೇ ಆತ ಪೂಜ್ಯನೀಯ ನಾಗಿದ್ದು, ಅವನು ಎಲ್ಲರಿಗೂ ಆದರ್ಶ ನಾಗಿದ್ದಾನೆಂದು ದಶರಥ ಪಾತ್ರಧಾರಿ ಚೆನ್ನಹಳ್ಳಿ ನಾರಾಯ ಣಸ್ವಾಮಿ ಅಭಿಪ್ರಾಯಿಸಿದರು. ದೇವನಹಳ್ಳಿ ತಾಲೂಕು ಕಾರಹಳ್ಳಿಯಲ್ಲಿ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕದ ದಶರಥ ಪಾತ್ರಧಾರಿ ಸಿವಿ ನಾರಾಯಣಸ್ವಾಮಿಯವರು ಮಾತನಾಡಿ, ನಾವು ನಮ್ಮ ಜೀವನದಲ್ಲಿ ಎಂತಹದ್ದೇ ಕಠಿಣ ಪರಿಶ್ರಮಗಳು…

Read More

ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ ತಾಂಡವಪುರ ಮೈಸೂರು  ಜೂನ್ : ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಏಳು ತಿಂಗಳ ವೇತನ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಎದುರು  ಶಾಂತಿಯುತ ಪ್ರತಿಭಟನೆ ನಡೆಸಿದರು. ಉದ್ಯೋಗ ಖಾತ್ರಿಯ ಅನುಷ್ಠಾನಕ್ಕಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 2024ರ ನವೆಂಬರ್ ತಿಂಗಳಿಂದ ವೇತನ ಬಿಡುಗಡೆಯಾಗಿರುವುದಿಲ್ಲ. ಈ ಕಾರಣದಿಂದ ಜೀವನ ಹಾಗೂ ಕುಟುಂಬ ನಿರ್ವಹಣೆ ಅತ್ಯಂತ…

Read More

ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ 

ವಿಜಯ ದರ್ಪಣ ನ್ಯೂಸ್….. ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  ಶಿಡ್ಲಘಟ್ಟ: ನಗರ ಪ್ರದೇಶದಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಡಿವೈಎಸ್ಪಿ ಮುರಳೀಧರ್ ಮಾತನಾಡಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ದೀರ್ಘಕಾಲದಿಂದ ಸಹಬಾಳ್ವೆ ಇದ್ದು ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸ್ ಭದ್ರತೆಗೆ ಅಗತ್ಯವಿಲ್ಲ ಕೇವಲ ಟ್ರಾಫಿಕ್ ನಿರ್ವಹಣೆಯ ಉದ್ದೇಶದಿಂದ ಪೊಲೀಸರು ದೈಹಿಕವಾಗಿ ಹಾಜರಿರುತ್ತಾರೆ ಎಂದು ತಿಳಿಸಿದರು….

Read More