Editor VijayaDarpana

ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್

ವಿಜಯ ದರ್ಪಣ ನ್ಯೂಸ್… ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್ ಶಿಡ್ಲಘಟ್ಟ : ರಾಸುಗಳಿಗೆ ನೀಡುವ ಪಶು ಆಹಾರದ ವೆಚ್ಚವನ್ನು ಕಡಿಮೆಗೊಳಿಸಲು ಅಜೋಲಾ ಒಂದು ಪಾಚಿ ಜಾತಿಗೆ ಸೇರಿದ ಪೌಷ್ಟಿಕಾಂಶಯುಕ್ತ ಹೆಚ್ಚಿನ ಪ್ರೋಟೀನ್ ಅಂಶ ಹೊಂದಿದ್ದು ಹೈನು ರಾಸುಗಳಿಗೆ ಉತ್ತಮ ಆಹಾರವಾಗಿದ್ದು ಪ್ರತಿ ದಿನ ರಾಸುಗಳಿಗೆ ಅಜೋಲವನ್ನು ನೀಡಿದ್ದೆ ಆದಲ್ಲಿ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂದು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಬಿ.ಆರ್.ರವಿಕಿರಣ್ ತಿಳಿಸಿದರು. ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಹೈನುಗಾರರಾದ ಪ್ರವೀಣ್ ರವರು…

Read More

ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………

ವಿಜಯ ದರ್ಪಣ ನ್ಯೂಸ್…. ರಾತ್ರಿ ಪಾಳಿ ( Night shift ) ********************* ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ……… ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು,…

Read More

ಮಾನವತಾವಾದವನ್ನು ಸಾರಿದ ಧರ್ಮ ಬೌದ್ದ ಧರ್ಮ : ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಮಾನವತಾವಾದವನ್ನು ಸಾರಿದ ಧರ್ಮ ಬೌದ್ದ ಧರ್ಮ : ಸಚಿವ ಮುನಿಯಪ್ಪ ಚಿತ್ರದುರ್ಗ ಆಗಸ್ಟ್ 10 : ಅನುಭವ ಮಂಟಪ ಮುರಘಾ ಮಠದಲ್ಲಿಂದು ಭವ್ಯವಾಗಿ ನಡೆದ ‘ ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ’  ಮಹೋತ್ಸವದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ರವರು ಭಾಗವಹಿಸಿ ಬುದ್ಧ–ಬಸವ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು ಬಸವೇಶ್ವರ ನಾಡಿನಲ್ಲಿ ಬುದ್ಧ ಸ್ಮರಣೆ ಮತ್ತು ದಲೈ ಲಾಮಾ…

Read More

ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

ವಿಜಯ ದರ್ಪಣ ನ್ಯೂಸ್…. ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ,…

Read More

ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 )

ವಿಜಯ ದರ್ಪಣ ನ್ಯೂಸ್…. ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 ) ಅಷ್ಟು ಸುಲಭವಲ್ಲ ಪ್ರೀತಿಗೆ ಪ್ರತಿ ವಂದನೆ ಹೇಳುವುದು……… ಯಾರಾದರೂ ನಮ್ಮನ್ನು ಟೀಕಿಸಿದರೆ, ನಿಂದಿಸಿದರೆ, ಹೊಡೆದರೆ ನಾವು ಅದಕ್ಕೆ ಒಂದಷ್ಟು ನಮ್ಮ ಮಿತಿಯಲ್ಲಿ ಅದೇ ರೀತಿ ಪ್ರತಿಕ್ರಿಯಿಸಬಹುದು ಅಥವಾ ನಿರ್ಲಕ್ಷಿಸಬಹುದು. ಆದರೆ ಪ್ರೀತಿ ಅಭಿಮಾನದ ನುಡಿಗಳಿಗೆ ಪ್ರತಿ ವಂದನೆ ತುಂಬಾ ಕಷ್ಟ. ಅಕ್ಷರಗಳಿಗೆ ನಿಲುಕದ ಭಾವವದು. ಮಾನವೀಯ ಮೌಲ್ಯಗಳ ಪುನರುತ್ಥಾನದ ಕನಸಿನ ಯಾತ್ರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಾರಂಭಿಸಿ ಮುಂದೆ ಅದರ…

Read More

ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್

ವಿಜಯ ದರ್ಪಣ ನ್ಯೂಸ್…. ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್ ಶಿಡ್ಲಘಟ್ಟ : ಅನೇಕ ವರ್ಷಗಳಿಂದಲೂ ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ, ಇಲ್ಲಿ ಜೆ.ಡಿ.ಎಸ್. ಶಾಸಕರು ಇದ್ದಾರೆ ಹಾಗಾಗಿ ಸಮಿತಿ ರಚನೆ ಆಗಿಲ್ಲ ಎನ್ನುತ್ತಾರೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ದೂರಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನಲ್ಲಿ ಮಾಜಿ…

Read More

ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್…  ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಆಗಸ್ಟ್ 08, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು. ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ…

Read More

ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ……..

ವಿಜಯ ದರ್ಪಣ ನ್ಯೂಸ್…. ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ…….. ಧರ್ಮಸ್ಥಳದ ಪರ ವಿರೋಧದ ವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ. ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ‌, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ…

Read More

ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ

ವಿಜಯ ದರ್ಪಣ ನ್ಯೂಸ್…. ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ ಆಗಸ್ಟ್ 7, 2025: ಭಾರತದ ಪರಮಾಣು ವಲಯದಲ್ಲಿ 25 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ, ಮುಂಬೈ ಮೂಲದ ಇಂಜಿನಿಯರಿಂಗ್ ಸಂಸ್ಥೆಯಾದ ಕೋರ್ ಎನರ್ಜಿ ಸಿಸ್ಟಮ್ಸ್ ಲಿಮಿಟೆಡ್, ಹೊಸ ಸುತ್ತಿನ ಬಂಡವಾಳ ಹೂಡಿಕೆಯಲ್ಲಿ ₹200 ಕೋಟಿಗಳನ್ನು ಯಶಸ್ವಿಯಾಗಿ ಸಂಗ್ರಹಿಸಿದೆ. ಈ ಹೂಡಿಕೆಯ ನೇತೃತ್ವವನ್ನು ಪ್ರಮುಖ ಹೂಡಿಕೆದಾರರಾದ ಪಂಕಜ್ ಪ್ರಸೂನ್ ಮತ್ತು ಆಶಿಶ್ ಕಚೋಲಿಯಾ ವಹಿಸಿದ್ದು, ಇವರೊಂದಿಗೆ…

Read More

ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ

ವಿಜಯ ದರ್ಪಣ ನ್ಯೂಸ್…. ಸಾಲು ಸಾಲು ಹಬ್ಬಗಳು ಹಿನ್ನಲೆಯಲ್ಲಿ  ಮಾರ್ಕೆಟ್ ನಲ್ಲಿ ಬಟ್ಟೆ ಬ್ಯಾಗ್ ವಿತರಿಸಿ ಜಾಗೃತಿ ಮೈಸೂರು ತಾಂಡವಪುರ ಆಗಸ್ಟ್ 07 : ಕರ್ನಾಟಕ ಹಿತರಕ್ಷಣಾ ವೇದಿಕೆ ಹಾಗೂ ಚಾಮುಂಡೇಶ್ವರಿ ಬಳಗ ವತಿಯಿಂದ ನಗರದ ದೇವರಾಜ ಮಾರ್ಕೆಟ್ ಮುಂಭಾಗ ಶ್ರಾವಣ ಮಾಸದಹಬ್ಬಗಳು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಬಟ್ಟೆ ಬ್ಯಾಗ್ ಗಳನ್ನು ವಿತರಿಸಿ ಪರಿಸರ ಕಾಳಜಿ ಮೆರೆದರು ಹಬ್ಬಗಳನ್ನು ಭಕ್ತಿ ಶ್ರದ್ಧ ಪೂರ್ವಕವಾಗಿ ಸಾರ್ವಜನಿಕರು ಆಚರಿಸುತ್ತಿದ್ದು ಹಬ್ಬಗಳನ್ನು ಆಚರಿಸಲು ಮಾರ್ಕೆಟ್ ನಲ್ಲಿ…

Read More