ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ
ವಿಜಯ ದರ್ಪಣ ನ್ಯೂಸ್…. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ ಫೆ.18. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಹಯೋಗದೊಂದಿಗೆ ಇಂದು ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ”ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ ಅನುಷ್ಠಾನ” ಕುರಿತು ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ…