ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಶಾಸಕ ಧೀರಜ್ ಮುನಿರಾಜ್ ಆಗ್ರಹ
ವಿಜಯ ದರ್ಪಣ ನ್ಯೂಸ್…. ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಶಾಸಕ ಧೀರಜ್ ಮುನಿರಾಜ್ ಆಗ್ರಹ ದೊಡ್ಡಬಳ್ಳಾಪುರ : ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಖಾಸಗಿ ಒಡೆತನದ ಪ್ಯಾಕ್ಟರಿಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಅವಕಾಶ ಒದಗಿಸಬೇಕೆಂದು ಶಾಸಕ ಧೀರಜ್ ಮುನಿರಾಜ್ ಆಗ್ರಹಿಸಿದರು. ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಕಾಲೇಜುಗಳಿಂದ ಪದವಿ ಪಡೆದು ಹೊರ ಬರುವವರಿಗೆ ಖಾಸಗಿ ಕಂಪನಿಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸುವಂತಾಗಬೇಕು. ಅಂತಹ…